AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಪುಣೆಯಲ್ಲಿ ಭಾರತೀಯ ವಾಯುಪಡೆಯ ಲಘು ವಿಮಾನ ಪತನ, ಪೈಲಟ್​ಗೆ ಗಾಯ

ಮಹಾರಾಷ್ಟ್ರದ ಪುಣೆಯಲ್ಲಿ ತರಬೇತಿ ನಿರತ ಲಘು ವಿಮಾನ ಪತನವಾಗಿದ್ದು ಸಣ್ಣಪುಟ್ಟ ಗಾಯಗಳಿಂದ ಮಹಿಳಾ ಪೈಲಟ್​ ಪಾರಾಗಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಲಘು ವಿಮಾನ ಪತನವಾಗಿತ್ತು.

Breaking ಪುಣೆಯಲ್ಲಿ ಭಾರತೀಯ ವಾಯುಪಡೆಯ ಲಘು ವಿಮಾನ ಪತನ, ಪೈಲಟ್​ಗೆ ಗಾಯ
ಪುಣೆಯಲ್ಲಿ ಲಘು ವಿಮಾನ ಪತನ
TV9 Web
| Edited By: |

Updated on:Jul 25, 2022 | 2:15 PM

Share

ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ಭಾರತೀಯ ವಾಯುಪಡೆಯ ತರಬೇತು ನಿರತ  ಲಘು  ವಿಮಾನ ಪತನವಾಗಿದ್ದು ಪೈಲಟ್ ಗೆ ಗಾಯವಾಗಿದೆ. ವಿಮಾನದ ಮಹಿಳಾ ಪೈಲಟ್ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ​ ಪಾರಾಗಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಲಘು ವಿಮಾನ ಪತನವಾಗಿದೆ.  ಇಂದು  ಬೆಳಗ್ಗೆ   11.30ಕ್ಕೆ  ಪುಣೆಯ  ಇಂದಾಪುರ್ ತಾಲೂಕಿನ ಕದ್ಭನ್ ವಾಡಿ ಗ್ರಾಮದಲ್ಲಿನ ಹೊಲದಲ್ಲಿ ತರಬೇತು  ನಿರತ ವಿಮಾನ ಪತನವಾಗಿದೆ ಎಂದು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಈ ಘಟನೆಯಲ್ಲಿ 22 ಹರೆಯದ ಮಹಿಳಾ ಪೈಲಟ್​​ಗೆ ಗಾಯಗಳಾಗಿವೆ.

Published On - 1:11 pm, Mon, 25 July 22

Follow Us
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?