AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ಭಿಂಡ್​ನಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ, ಪೈಲಟ್ ಸುರಕ್ಷಿತ

Indian Air Force Plane Crash ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಬಳಿ ಪತನಗೊಂಡಿರುವ ಭಾರತೀಯ ವಾಯುಪಡೆಯ ಟ್ರೈನರ್ ಜೆಟ್ ಅವಶೇಷ ಭಿಂಡ್​ನಿಂದ 6 ಕಿಮೀ ದೂರದಲ್ಲಿರುವ ಮಂಕಾಬಾದ್‌ನ ಖಾಲಿ ಮೈದಾನದಲ್ಲಿ ಬಿದ್ದಿವೆ.

ಮಧ್ಯಪ್ರದೇಶದ ಭಿಂಡ್​ನಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ, ಪೈಲಟ್ ಸುರಕ್ಷಿತ
ಪತನಗೊಂಡಿರುವ ವಿಮಾನದ ಬಾಲ
TV9 Web
| Edited By: |

Updated on:Oct 21, 2021 | 11:41 AM

Share

ನವದೆಹಲಿ: ಭಾರತೀಯ ವಾಯುಪಡೆಯ (Indian Air Force) ಟ್ರೈನರ್ ಜೆಟ್ ಗುರುವಾರ ಮಧ್ಯಪ್ರದೇಶದ (Madhya Pradesh) ಭಿಂಡ್  (Bhind) ಜಿಲ್ಲೆಯ ಬಳಿ ಪತನಗೊಂಡಿದೆ. ಈ ವೇಳೆ  ಪೈಲಟ್ ಸುರಕ್ಷಿತವಾಗಿ ಹೊರ ಹಾರಿದ್ದು ಅವರಿಗೆ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಭಿಂಡ್‌ನಿಂದ 6 ಕಿಮೀ ದೂರದಲ್ಲಿರುವ ಮಂಕಾಬಾದ್‌ನ ಖಾಲಿ ಮೈದಾನದಲ್ಲಿ ಅವಶೇಷಗಳು ಬಿದ್ದಿರುವುದು ವಿಡಿಯೊದಲ್ಲಿದೆ. ಅಪಘಾತಕ್ಕೀಡಾದ ಸ್ಥಳದ ಸುತ್ತಲೂ ಪೊಲೀಸರ ತಂಡವು ಸುತ್ತುವರಿದಿದೆ. ಟ್ರೈನರ್ ಜೆಟ್‌ನ ಬಾಲ ಅರ್ಧದಷ್ಟು ಹೊಲದಲ್ಲಿ ಹೂತುಹೋಗಿದೆ.

ಐಎಎಫ್ ಮಿರಾಜ್ 2000 ವಿಮಾನದಲ್ಲಿ ಇಂದು ಬೆಳಿಗ್ಗೆ ಕೇಂದ್ರ ವಲಯದಲ್ಲಿ ತರಬೇತಿ ನೀಡುವಾಗ ತಾಂತ್ರಿಕ ದೋಷ  ಕಂಡು ಬಂದಿದೆ. ಪೈಲಟ್ ಸುರಕ್ಷಿತವಾಗಿ ಹೊರಬಂದಿದ್ದಾರೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ವಿಚಾರಣೆಗೆ ಆದೇಶಿಸಲಾಗಿದೆ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.

ಇದನ್ನೂ ಓದಿ: 100 ಕೋಟಿ ಕೊವಿಡ್ ಲಸಿಕೆ ನೀಡಿಕೆ ಪೂರ್ಣ; ಉದ್ಯಮಶೀಲತೆ, ಭಾರತೀಯ ವಿಜ್ಞಾನದ ಸಾಧನೆಗೆ ಸಾಕ್ಷಿ: ಪ್ರಧಾನಿ ಮೋದಿ ಸಂತಸ

Published On - 11:34 am, Thu, 21 October 21

ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಸ್ಪಂದನಾ ಸೇವ್ ಆಗಿದ್ದು ಸರಿಯಲ್ಲ; ನೇರವಾಗಿ ಆರೋಪಿಸಿದ ಮಾಳು
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!