AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Riyana Raju: ಮೊದಲ ಬಾರಿಗೆ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ತೃತೀಯಲಿಂಗಿ ಮಹಿಳೆ

ಇದೇ ಮೊದಲ ಬಾರಿ ತೃತೀಯಲಿಂಗಿ ಮಹಿಳೆಯೊಬ್ಬರು ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಪಡೆದಿದ್ದಾರೆ. ಅಯ್ಯಪ್ಪಸ್ವಾಮಿ ದರ್ಶನ ಪಡೆದ ಮೊದಲ ತೃತೀಯಲಿಂಗಿ ಮಹಿಳೆ ಎನ್ನುವ ಕೀರ್ತಿಗೆ ರಿಯಾನಾ ರಾಜು ಪಾತ್ರರಾಗಿದ್ದಾರೆ. ರಿಯಾನಾ ಹಲವು ವರ್ಷಗಳ ಹಿಂದೆ ಪುರುಷನಿಂದ ಹೆಣ್ಣಾಗಿ ಬದಲಾಗಿದ್ದಾರೆ. ರಿಯಾನಾ ಕೇರಳ ಸರ್ಕಾರದ ದೇವಸ್ವಂ ಬೋರ್ಡ್ ವೆಬ್‌ಸೈಟ್ ಮೂಲಕ ಪದೇ ಪದೇ ಅರ್ಜಿ ಸಲ್ಲಿಸುತ್ತಲೇ ಇದ್ದರು. ಆದರೂ ಅನುಮತಿ ಸಿಕ್ಕಿರಲಿಲ್ಲ.

Riyana Raju: ಮೊದಲ ಬಾರಿಗೆ ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ತೃತೀಯಲಿಂಗಿ ಮಹಿಳೆ
ನಯನಾ ರಾಜೀವ್
|

Updated on:Jan 10, 2024 | 10:11 AM

Share

ಇದೇ ಮೊದಲ ಬಾರಿ ತೃತೀಯಲಿಂಗಿ ಮಹಿಳೆಯೊಬ್ಬರು ಶಬರಿಮಲೆ(Sabarimala) ಅಯ್ಯಪ್ಪಸ್ವಾಮಿ(Ayyappa Swamy) ದರ್ಶನ ಪಡೆದಿದ್ದಾರೆ. ಅಯ್ಯಪ್ಪಸ್ವಾಮಿ ದರ್ಶನ ಪಡೆದ ಮೊದಲ ತೃತೀಯಲಿಂಗಿ ಮಹಿಳೆ ಎನ್ನುವ ಕೀರ್ತಿಗೆ ರಿಯಾನಾ ರಾಜು ಪಾತ್ರರಾಗಿದ್ದಾರೆ. ರಿಯಾನಾ ಹಲವು ವರ್ಷಗಳ ಹಿಂದೆ ಪುರುಷನಿಂದ ಹೆಣ್ಣಾಗಿ ಬದಲಾಗಿದ್ದಾರೆ. ರಿಯಾನಾ ಕೇರಳ ಸರ್ಕಾರದ ದೇವಸ್ವಂ ಬೋರ್ಡ್ ವೆಬ್‌ಸೈಟ್ ಮೂಲಕ ಪದೇ ಪದೇ ಅರ್ಜಿ ಸಲ್ಲಿಸುತ್ತಲೇ ಇದ್ದರು. ಆದರೂ ಅನುಮತಿ ಸಿಕ್ಕಿರಲಿಲ್ಲ.

ಆದರೆ ಶಬರಿಮಲೆಗೆ ಪುರುಷರು, ಅಪ್ರಾಪ್ತರಯ, ಮಹಿಳೆಯರು ವಯಸ್ಕರು ಮಾತ್ರ ಪ್ರವೇಶಿಸಲು ಅನುಮತಿ ಇತ್ತು. ಆದರೆ ಸತತ ಪ್ರಯತ್ನದ ಫಲವಾಗಿ ರಿಯಾನಾ ಅವರು ಶಬರಿಮಲೆಗೆ ತೆರಳಲು ಅನುಮತಿ ಪಡೆದು ದರ್ಶನ ಪೂರ್ಣಗೊಳಿಸಿದ್ದಾರೆ.

ನನ್ನ ಮನೆಯವರು ಈ ವಿಚಾರವಾಗಿ ಚಿಂತಿಸಿದ್ದರು, ಜನವರಿ 4 ರಂದು ಬೆಳಗ್ಗೆ ನನ್ನ ಪ್ರಯಾಣ ಆರಂಭಿಸಿದೆ ಮತ್ತು ಜನವರಿ 5 ರಂದು ಸಂಜೆ ದರ್ಶನ ಮಾಡಿದೆ. ನಾನು ಸುರಕ್ಷಿತವಾಗಿದ್ದು ಮನೆಗೆ ಮರಳುತ್ತಿದ್ದೇನೆ ಎಂದು ಕರೆ ಮಾಡಿ ತಿಳಿಸಿದ್ದಾಗಿ ಹೇಳಿದ್ದಾರೆ.

ಮತ್ತಷ್ಟು ಓದಿ: ಅಯ್ಯಪ್ಪ ವ್ರತಧಾರಿಗಳಿಗೆ ಮಸೀದಿಯಲ್ಲಿ ಪೂಜೆ ಮಾಡಲು, ತಂಗಲು ಅವಕಾಶ ಕೊಟ್ಟು ಭಾವೈಕ್ಯತೆ ಮೆರೆದ ಧರ್ಮಗುರು

ರಿಯಾನಾ ಮಹಿಳೆಯ ಬಟ್ಟೆ ತೊಟ್ಟಿದ್ದಕ್ಕಾಗಿ ಅಲ್ಲಿ ಭಕ್ತರು ಹಾಗೂ ಅರ್ಚಕರಿಂದ ನಿಂದನೆಗೆ ಒಳಗಾಗಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ತಾನು ಪುರುಷನಿಂದ ಹೆಣ್ಣಾಗಿ ಬದಲಾಗಿರುವವಳು, ಮಕ್ಕಳನ್ನು ಹೆರಲು ಸಾಧ್ಯವಿಲ್ಲ, ಹೀಗಾಗಿ ದರ್ಶನ ಪಡೆಯಬಹುದು ಎಂದು ವಿವರಿಸಿದ್ದಾರೆ. ಈ ದೇವಾಲಯ ಭೇಟಿಯು ತೃತೀಯಲಿಂಗಿ ಮಹಿಳೆಯರ ಹಕ್ಕುಗಳನ್ನು ಜನರಿಗೆ ತಿಳಿಸಲು ಅವಕಾಶ ಮಾಡಿಕೊಟ್ಟಿತು ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:11 am, Wed, 10 January 24

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ