AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿ: ಅಶ್ವಿನಿ ವೈಷ್ಣವ್

ಜಮ್ಮುವಿನ ರಿಯಾಸಿ ಜಿಲ್ಲೆಯಿಂದ ಕಾಶ್ಮೀರಕ್ಕೆ ರೈಲು ಮಾರ್ಗದ ಮೂಲಕ ಸಂಪರ್ಕ ಕಲ್ಪಿಸುವ ಸಂಗಲ್ದನ್‌ನಿಂದ ರಿಯಾಸಿ(sangaldan-reasi) ನಡುವಿನ ಮೊದಲ ಪ್ರಾಯೋಗಿಕ ರೈಲು ಸಂಚಾರ ಚೆನಾಬ್ ಸೇತುವೆಯನ್ನು ದಾಟುವುದರೊಂದಿಗೆ ಯಶಸ್ವಿಯಾಗಿ ಸಂಚರಿಸಿದೆ. ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್(Ashwini Vaishnaw) ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿ: ಅಶ್ವಿನಿ ವೈಷ್ಣವ್
ಸಂಗಲ್ದಾನ್‌ನಿಂದ ರಿಯಾಸಿಗೆ ನಡೆಸಿದ ಮೊದಲನೇ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 16, 2024 | 8:53 PM

Share

ನವದೆಹಲಿ, ಜೂ.16: ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿದೆ. ಜಮ್ಮುವಿನ ರಿಯಾಸಿ ಜಿಲ್ಲೆಯಿಂದ ಕಾಶ್ಮೀರಕ್ಕೆ ರೈಲು ಮಾರ್ಗದ ಮೂಲಕ ಸಂಪರ್ಕ ಕಲ್ಪಿಸುವ ಸಂಗಲ್ದನ್‌ನಿಂದ ರಿಯಾಸಿ (sangaldan-reasi) ನಡುವಿನ ಮೊದಲ ಪ್ರಾಯೋಗಿಕ ರೈಲು ಸಂಚಾರ, ಚೆನಾಬ್ ಸೇತುವೆಯನ್ನು ದಾಟುವುದರೊಂದಿಗೆ ಯಶಸ್ವಿಯಾಗಿ ಸಂಚರಿಸಿದೆ. ಇನ್ನು ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್(Ashwini Vaishnaw) ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಸಂಗಲ್ದನ್‌ನಿಂದ ರಿಯಾಸಿ ನಡುವಿನ ಮೊದಲ ಪ್ರಾಯೋಗಿಕ ರೈಲು ಸಂಚಾರ ಚೆನಾಬ್ ಸೇತುವೆಯನ್ನು ದಾಟುವುದರೊಂದಿಗೆ ಯಶಸ್ವಿಯಾಗಿ ಸಂಚರಿಸಿದೆ. USBRL(Udhampur-Srinagar-Baramulla Rail link) ಗಾಗಿ ಎಲ್ಲಾ ನಿರ್ಮಾಣ ಕಾರ್ಯಗಳು ಬಹುತೇಕ ಪೂರ್ಣಗೊಂಡಿವೆ. ಆದರೆ, ಸುರಂಗ ಸಂಖ್ಯೆ 1 ಮಾತ್ರ ಭಾಗಶಃ ಅಪೂರ್ಣವಾಗಿ ಉಳಿದಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:Amarnath Yatra: ಜೂನ್ ಅಂತ್ಯದಿಂದ ಅಮರನಾಥ ಯಾತ್ರೆ ಆರಂಭ; ಜಮ್ಮು ರೈಲು ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ

ಕಳೆದ ತಿಂಗಳು ಉತ್ತರ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಶೋಭನ್ ಚೌಧುರಿ ಅವರು ಮೋಟಾರು ಟ್ರಾಲಿ ಮೂಲಕ ಸಂಗಲ್ದಾನ್ ನಿಲ್ದಾಣದವರೆಗಿನ ಚೆನಾಬ್ ಸೇತುವೆಯನ್ನು ಪರಿಶೀಲಿಸಿದ್ದರು. ಚೆನಾಬ್‌ನ ಮೇಲಿನ ವಿಶ್ವದ ಅತಿ ಎತ್ತರದ ರೈಲು ಸೇತುವೆ ಇದಾಗಿದ್ದು, ಪ್ಯಾರಿಸ್‌ನ ಐಕಾನಿಕ್ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರದಲ್ಲಿರುವ, ನದಿಪಾತ್ರದ ಮೇಲೆ 359 ಮೀಟರ್‌ಗಳಷ್ಟು ಎತ್ತರದಲ್ಲಿರುವ 1.3 ಕಿಮೀ ಉದ್ದದ ರೈಲು ಸೇತುವೆ ಇದು. ಇನ್ನು ಉಧಮ್‌ಪುರ-ಶ್ರೀನಗರ- ಬಾರಾಮುಲ್ಲಾ ರೈಲು ಸಂಪರ್ಕವನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸುವ ನಿರೀಕ್ಷೆಯಲ್ಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ