AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀದಿ ಸರ್ಕಾರಕ್ಕೆ ಮತ್ತೆ ಆಘಾತ.. ಟಿಎಂಸಿ ಶಾಸಕ ದೀಪಕ್ ಹಲ್ದಾರ್ ರಾಜೀನಾಮೆ

ನಾನು ಎರಡು ಬಾರಿ ಪಕ್ಷದಿಂದ ಆಯ್ಕೆಯಾಗಿದ್ದೇನೆ. ಆದರೆ ನನಗೆ ಪಕ್ಷದಿಂದ ಜನಸಾಮಾನ್ಯರಿಗಾಗಿ ಕೆಲಸ ಮಾಡಲು ಅವಕಾಶ ನೀಡದ ಕಾರಣ ಪಕ್ಷದ ನಾಯಕತ್ವವನ್ನು ತ್ಯಜಿಸುತ್ತಿದ್ದೇನೆ ಎಂದಿದ್ದಾರೆ Diamond Harbour Constituency ಟಿಎಂಸಿ ಶಾಸಕ ದೀಪಕ್ ಹಲ್ದಾರ್.

ದೀದಿ ಸರ್ಕಾರಕ್ಕೆ ಮತ್ತೆ ಆಘಾತ.. ಟಿಎಂಸಿ ಶಾಸಕ ದೀಪಕ್ ಹಲ್ದಾರ್ ರಾಜೀನಾಮೆ
ಶಾಸಕ ದೀಪಕ್ ಹಲ್ದಾರ್
ಪೃಥ್ವಿಶಂಕರ
|

Updated on:Feb 01, 2021 | 4:05 PM

Share

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷದ ಮತ್ತೊಬ್ಬ ಶಾಸಕ Trinamool  Congress MLA ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಟಿಎಂಸಿ ಪಕ್ಷಕ್ಕೆ TMC ಶಾಸಕ ದೀಪಕ್ ಹಲ್ದಾರ್ ರಾಜೀನಾಮೆ ನೀಡಿದ್ದು, ದೀಪಕ್ ಹಲ್ದಾರ್, ಡೈಮಂಡ್ ಹಾರ್ಬರ್ ಕ್ಷೇತ್ರದ ಶಾಸಕರಾಗಿದ್ದರು Diamond Harbour Constituency. ಈ ಬಗ್ಗೆ ಮಾತಾನಾಡಿದ ಹಲ್ದಾರ್, ನಾನು ಎರಡು ಬಾರಿ ಪಕ್ಷದಿಂದ ಆಯ್ಕೆಯಾಗಿದ್ದೇನೆ. ಆದರೆ ನನಗೆ ಪಕ್ಷದಿಂದ ಜನಸಾಮಾನ್ಯರಿಗಾಗಿ ಕೆಲಸ ಮಾಡಲು ಅವಕಾಶ ನೀಡದ ಕಾರಣ ಪಕ್ಷದ ನಾಯಕತ್ವವನ್ನು ತ್ಯಜಿಸುತ್ತಿದ್ದೇನೆ ಎಂದರು.

ನಾನು ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆದರೆ, 2017 ರಿಂದ ನನಗೆ ಜನಸಾಮಾನ್ಯರಿಗೆ ಸರಿಯಾಗಿ ಕೆಲಸ ಮಾಡಲು ಅವಕಾಶವಿಲ್ಲ. ಈ ಬಗ್ಗೆ ಪಕ್ಷದ ನಾಯಕರಿಗೆ ಮಾಹಿತಿ ನೀಡಿದ್ದರೂ ಪರಿಸ್ಥಿತಿಯನ್ನು ಸುಧಾರಿಸಲು ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ ಪಕ್ಷದ ಯಾವುದೇ ಕಾರ್ಯಕ್ರಮದ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಗಾಗಿ ಪಕ್ಷವನ್ನು ತ್ಯಜಿಸಲು Resignation ನಿರ್ಧರಿಸಿದ್ದೇನೆ ಎಂದು ಹೇಳಿದರು.

ಅಧಿಕಾರ ನಡೆಸಲು ಆಗದಿದ್ದರೆ ಪದತ್ಯಾಗ ಮಾಡಿ -ಪ್ರಧಾನಿ ಮೋದಿ, ಶಾ ಅವರಿಗೆ ಸಿಎಂ ಮಮತಾ ಬ್ಯಾನರ್ಜಿ ಆಗ್ರಹ

Published On - 4:02 pm, Mon, 1 February 21

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?