AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀದಿ ಸರ್ಕಾರಕ್ಕೆ ಮತ್ತೆ ಆಘಾತ.. ಟಿಎಂಸಿ ಶಾಸಕ ದೀಪಕ್ ಹಲ್ದಾರ್ ರಾಜೀನಾಮೆ

ನಾನು ಎರಡು ಬಾರಿ ಪಕ್ಷದಿಂದ ಆಯ್ಕೆಯಾಗಿದ್ದೇನೆ. ಆದರೆ ನನಗೆ ಪಕ್ಷದಿಂದ ಜನಸಾಮಾನ್ಯರಿಗಾಗಿ ಕೆಲಸ ಮಾಡಲು ಅವಕಾಶ ನೀಡದ ಕಾರಣ ಪಕ್ಷದ ನಾಯಕತ್ವವನ್ನು ತ್ಯಜಿಸುತ್ತಿದ್ದೇನೆ ಎಂದಿದ್ದಾರೆ Diamond Harbour Constituency ಟಿಎಂಸಿ ಶಾಸಕ ದೀಪಕ್ ಹಲ್ದಾರ್.

ದೀದಿ ಸರ್ಕಾರಕ್ಕೆ ಮತ್ತೆ ಆಘಾತ.. ಟಿಎಂಸಿ ಶಾಸಕ ದೀಪಕ್ ಹಲ್ದಾರ್ ರಾಜೀನಾಮೆ
ಶಾಸಕ ದೀಪಕ್ ಹಲ್ದಾರ್
ಪೃಥ್ವಿಶಂಕರ
|

Updated on:Feb 01, 2021 | 4:05 PM

Share

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷದ ಮತ್ತೊಬ್ಬ ಶಾಸಕ Trinamool  Congress MLA ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಟಿಎಂಸಿ ಪಕ್ಷಕ್ಕೆ TMC ಶಾಸಕ ದೀಪಕ್ ಹಲ್ದಾರ್ ರಾಜೀನಾಮೆ ನೀಡಿದ್ದು, ದೀಪಕ್ ಹಲ್ದಾರ್, ಡೈಮಂಡ್ ಹಾರ್ಬರ್ ಕ್ಷೇತ್ರದ ಶಾಸಕರಾಗಿದ್ದರು Diamond Harbour Constituency. ಈ ಬಗ್ಗೆ ಮಾತಾನಾಡಿದ ಹಲ್ದಾರ್, ನಾನು ಎರಡು ಬಾರಿ ಪಕ್ಷದಿಂದ ಆಯ್ಕೆಯಾಗಿದ್ದೇನೆ. ಆದರೆ ನನಗೆ ಪಕ್ಷದಿಂದ ಜನಸಾಮಾನ್ಯರಿಗಾಗಿ ಕೆಲಸ ಮಾಡಲು ಅವಕಾಶ ನೀಡದ ಕಾರಣ ಪಕ್ಷದ ನಾಯಕತ್ವವನ್ನು ತ್ಯಜಿಸುತ್ತಿದ್ದೇನೆ ಎಂದರು.

ನಾನು ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆದರೆ, 2017 ರಿಂದ ನನಗೆ ಜನಸಾಮಾನ್ಯರಿಗೆ ಸರಿಯಾಗಿ ಕೆಲಸ ಮಾಡಲು ಅವಕಾಶವಿಲ್ಲ. ಈ ಬಗ್ಗೆ ಪಕ್ಷದ ನಾಯಕರಿಗೆ ಮಾಹಿತಿ ನೀಡಿದ್ದರೂ ಪರಿಸ್ಥಿತಿಯನ್ನು ಸುಧಾರಿಸಲು ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ ಪಕ್ಷದ ಯಾವುದೇ ಕಾರ್ಯಕ್ರಮದ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಗಾಗಿ ಪಕ್ಷವನ್ನು ತ್ಯಜಿಸಲು Resignation ನಿರ್ಧರಿಸಿದ್ದೇನೆ ಎಂದು ಹೇಳಿದರು.

ಅಧಿಕಾರ ನಡೆಸಲು ಆಗದಿದ್ದರೆ ಪದತ್ಯಾಗ ಮಾಡಿ -ಪ್ರಧಾನಿ ಮೋದಿ, ಶಾ ಅವರಿಗೆ ಸಿಎಂ ಮಮತಾ ಬ್ಯಾನರ್ಜಿ ಆಗ್ರಹ

Published On - 4:02 pm, Mon, 1 February 21

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ