AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀದಿ ಸರ್ಕಾರಕ್ಕೆ ಮತ್ತೆ ಆಘಾತ.. ಟಿಎಂಸಿ ಶಾಸಕ ದೀಪಕ್ ಹಲ್ದಾರ್ ರಾಜೀನಾಮೆ

ನಾನು ಎರಡು ಬಾರಿ ಪಕ್ಷದಿಂದ ಆಯ್ಕೆಯಾಗಿದ್ದೇನೆ. ಆದರೆ ನನಗೆ ಪಕ್ಷದಿಂದ ಜನಸಾಮಾನ್ಯರಿಗಾಗಿ ಕೆಲಸ ಮಾಡಲು ಅವಕಾಶ ನೀಡದ ಕಾರಣ ಪಕ್ಷದ ನಾಯಕತ್ವವನ್ನು ತ್ಯಜಿಸುತ್ತಿದ್ದೇನೆ ಎಂದಿದ್ದಾರೆ Diamond Harbour Constituency ಟಿಎಂಸಿ ಶಾಸಕ ದೀಪಕ್ ಹಲ್ದಾರ್.

ದೀದಿ ಸರ್ಕಾರಕ್ಕೆ ಮತ್ತೆ ಆಘಾತ.. ಟಿಎಂಸಿ ಶಾಸಕ ದೀಪಕ್ ಹಲ್ದಾರ್ ರಾಜೀನಾಮೆ
ಶಾಸಕ ದೀಪಕ್ ಹಲ್ದಾರ್
ಪೃಥ್ವಿಶಂಕರ
|

Updated on:Feb 01, 2021 | 4:05 PM

Share

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷದ ಮತ್ತೊಬ್ಬ ಶಾಸಕ Trinamool  Congress MLA ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಟಿಎಂಸಿ ಪಕ್ಷಕ್ಕೆ TMC ಶಾಸಕ ದೀಪಕ್ ಹಲ್ದಾರ್ ರಾಜೀನಾಮೆ ನೀಡಿದ್ದು, ದೀಪಕ್ ಹಲ್ದಾರ್, ಡೈಮಂಡ್ ಹಾರ್ಬರ್ ಕ್ಷೇತ್ರದ ಶಾಸಕರಾಗಿದ್ದರು Diamond Harbour Constituency. ಈ ಬಗ್ಗೆ ಮಾತಾನಾಡಿದ ಹಲ್ದಾರ್, ನಾನು ಎರಡು ಬಾರಿ ಪಕ್ಷದಿಂದ ಆಯ್ಕೆಯಾಗಿದ್ದೇನೆ. ಆದರೆ ನನಗೆ ಪಕ್ಷದಿಂದ ಜನಸಾಮಾನ್ಯರಿಗಾಗಿ ಕೆಲಸ ಮಾಡಲು ಅವಕಾಶ ನೀಡದ ಕಾರಣ ಪಕ್ಷದ ನಾಯಕತ್ವವನ್ನು ತ್ಯಜಿಸುತ್ತಿದ್ದೇನೆ ಎಂದರು.

ನಾನು ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆದರೆ, 2017 ರಿಂದ ನನಗೆ ಜನಸಾಮಾನ್ಯರಿಗೆ ಸರಿಯಾಗಿ ಕೆಲಸ ಮಾಡಲು ಅವಕಾಶವಿಲ್ಲ. ಈ ಬಗ್ಗೆ ಪಕ್ಷದ ನಾಯಕರಿಗೆ ಮಾಹಿತಿ ನೀಡಿದ್ದರೂ ಪರಿಸ್ಥಿತಿಯನ್ನು ಸುಧಾರಿಸಲು ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ ಪಕ್ಷದ ಯಾವುದೇ ಕಾರ್ಯಕ್ರಮದ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಗಾಗಿ ಪಕ್ಷವನ್ನು ತ್ಯಜಿಸಲು Resignation ನಿರ್ಧರಿಸಿದ್ದೇನೆ ಎಂದು ಹೇಳಿದರು.

ಅಧಿಕಾರ ನಡೆಸಲು ಆಗದಿದ್ದರೆ ಪದತ್ಯಾಗ ಮಾಡಿ -ಪ್ರಧಾನಿ ಮೋದಿ, ಶಾ ಅವರಿಗೆ ಸಿಎಂ ಮಮತಾ ಬ್ಯಾನರ್ಜಿ ಆಗ್ರಹ

Published On - 4:02 pm, Mon, 1 February 21

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ