AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಲ್ಲಿ ಬೆಲೆ ಏರಿಕೆ ಚರ್ಚೆ ನಡುವೆ ಎದ್ದು ನಿಂತು ಹಸಿ ಬದನೆಕಾಯಿ ಕಚ್ಚಿ ತಿಂದ ಟಿಎಂಸಿ ಸಂಸದೆ

ನಾವು ಹಸಿ ತರಕಾರಿಗಳನ್ನು ತಿನ್ನಬೇಕೆಂದು ಸರ್ಕಾರ ಬಯಸುತ್ತಿದೆಯೇ ಎಂದು ಕೇಳಿದ ಸಂಸದೆ ಹಸಿ ಬದನೆಕಾಯಿ ತಿನ್ನುವ ಮೂಲಕ ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ.

ಲೋಕಸಭೆಯಲ್ಲಿ ಬೆಲೆ ಏರಿಕೆ ಚರ್ಚೆ ನಡುವೆ ಎದ್ದು ನಿಂತು ಹಸಿ ಬದನೆಕಾಯಿ ಕಚ್ಚಿ ತಿಂದ ಟಿಎಂಸಿ ಸಂಸದೆ
ಬದನೆ ಕಾಯಿ ಕಚ್ಚಿ ತಿಂದ ಸಂಸದೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 01, 2022 | 7:30 PM

ದೆಹಲಿ: ಲೋಕಸಭೆಯಲ್ಲಿ (Lok sabha) ಬೆಲೆ ಏರಿಕೆ ಚರ್ಚೆ (Price Rise) ಸೋಮವಾರ ನಡೆದಿದ್ದು, ಚರ್ಚೆ ನಡುವೆ ಎದ್ದು ನಿಂತ ತೃಣಮೂಲ ಕಾಂಗ್ರೆಸ್ ಸಂಸದೆಯೊಬ್ಬರು ಎದ್ದು ನಿಂತು ಹಸಿ ಬದನೆಕಾಯಿಯನ್ನು ಕಚ್ಚಿ ತಿಂದಿದ್ದಾರೆ. ಬೆಲೆ ಏರಿಕೆ ಬಗ್ಗೆ ಚರ್ಚೆಗೆ ಅನುಮತಿ ನೀಡಿದ್ದಕ್ಕೆ ಸಭಾಪತಿ ಅವರಿಗೆ ಧನ್ಯವಾದಗಳು ಎಂದು ಕಕೋಲಿ ಘೋಷ್ ದಸ್ತಿದಾರ್ ಹೇಳಿದ್ದಾರೆ. ತುಂಬಾ ಕಾದು ಕಾದು ಕೊನೆಗೂ ಚರ್ಚೆಗೆ ಅವಕಾಶ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ . ಅಮಾನತು ಮಾಡಲಾಗಿದ್ದ ಕಾಂಗೆಸ್ ಸಂಸದರ ಅಮಾನತು ನಿರ್ಧಾರ ವಾಪಸ್ ತೆಗೆದುಕೊಂಡ ನಂತರ ಲೋಕಸಭೆಯಲ್ಲಿಂದು ಬೆಲೆ ಏರಿಕೆ ಚರ್ಚೆಗೆ ಬಂದಿದೆ. ನಾವು ಹಸಿ ತರಕಾರಿಗಳನ್ನು ತಿನ್ನಬೇಕೆಂದು ಸರ್ಕಾರ ಬಯಸುತ್ತಿದೆಯೇ ಎಂದು ಕೇಳಿದ ಸಂಸದೆ ಹಸಿ ಬದನೆಕಾಯಿ ಕಚ್ಚುವ ಮೂಲಕ ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದ್ದಾರೆ.

ಕಳೆದ ಕೆಲವು ತಿಂಗಳಲ್ಲಿ ಎಲ್ ಪಿ ಜಿ ಸಿಲಿಂಡರ್ ಬೆಲೆ ನಾಲ್ಕು ಬಾರಿ ಏರಿಕೆ ಮಾಡಲಾಗಿದೆ. ಸಿಲಿಂಡರ್ ಬೆಲೆ 600ರಿಂದ 1,100ಕ್ಕೇರಿದೆ. ಸಿಲಿಂಡರ್ ದರವನ್ನು ಇಳಿಕೆ ಮಾಡಲೇ ಬೇಕು ಎಂದು ಸಂಸದೆ ಒತ್ತಾಯಿಸಿದ್ದಾರೆ.

ಜುಲೈ ತಿಂಗಳಲ್ಲಿ ಎಲ್ ಪಿಜಿ ಅಡುಗೆ ಅನಿಲ ಬೆಲೆ ಸಿಲಿಂಡರ್ ಗೆ 50 ಏರಿಕೆ ಮಾಡಲಾಗಿತ್ತು. ಕಳೆದ 1 ವರ್ಷದಲ್ಲಿ 8 ಬಾರಿ ಬೆಲೆ ಏರಿಕೆ ಮಾಡಲಾಗಿದೆ. 14.2 ಕೆಜಿ ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1,053 ಆಗಿದೆ .

Published On - 7:25 pm, Mon, 1 August 22

ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ಹಂಸಲೇಖ ಮತ್ತು ನಾನು ದೂರ ಆಗಲು ಕಾರಣ ಏನೆಂದರೆ.. ವಿವರಿಸಿದ ರವಿಚಂದ್ರನ್
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
ನಮ್ಮತ್ರ ದುಡ್ಡಿಲ್ಲ, ಸಿದ್ರಾಮಣ್ಣನತ್ರ ದುಡ್ಡಿಲ್ಲ: ಪರಮೇಶ್ವರ್ ಹೇಳಿಕೆ
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
6,6,6,6,6,6,6... IPLನಲ್ಲಿ ಠುಸ್... MLCಯಲ್ಲಿ ಬುಸ್..!
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ಅನಂತ್ ಕುಮಾರ್ ಹೆಗಡೆ ಗಲಾಟೆ ಪ್ರಕರಣ: ಸುರೇಶ್ ಗೌಡ ಹೇಳಿದ್ದೇನು?
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ