AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 10 ವರ್ಷದ ಬಾಲಕನಿಗೆ ದಂತ ಶಸ್ತ್ರಚಿಕಿತ್ಸೆ ಮಾಡಿದ ತ್ರಿಪುರಾ ಸಿಎಂ

ತ್ರಿಪುರಾ ಮುಖ್ಯಮಂತ್ರಿ ಡಾ ಮಾಣಿಕ್ ಸಹಾ ಅವರು ಬುಧವಾರ ಹಪಾನಿಯಾದಲ್ಲಿರುವ ಆಸ್ಪತ್ರೆಯಲ್ಲಿ ತಮ್ಮ ಹಳೆಯ ವೃತ್ತಿಯನ್ನು ಅನುಸರಿಸಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಾಲಕನೊಬ್ಬನಿಗೆ ದಂತ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ್ದಾರೆ

Viral News: 10 ವರ್ಷದ ಬಾಲಕನಿಗೆ ದಂತ ಶಸ್ತ್ರಚಿಕಿತ್ಸೆ ಮಾಡಿದ ತ್ರಿಪುರಾ ಸಿಎಂ
Tripura CM Image Credit source: ANI
TV9 Web
| Edited By: |

Updated on:Jan 12, 2023 | 2:49 PM

Share

ತ್ರಿಪುರಾ: ರಾಜಕೀಯ ಕ್ಷೇತ್ರದ ಹೊರತಾಗಿಯು ತಮ್ಮ ಹಳೆಯ ಕೆಲಸದಲ್ಲಿ ಕಾರ್ಯಪ್ರವೃತ್ತಿಯಾಗಿರುವ ಅನೇಕ ಉದಾಹರಣೆಗಳು ಇದೆ. ಇದೀಗ ಇದಕ್ಕೆ ಸಾಕ್ಷಿ ಎಂಬಂತೆ ತ್ರಿಪುರಾ (tripura) ಮುಖ್ಯಮಂತ್ರಿ ಡಾ ಮಾಣಿಕ್ ಸಹಾ (dr manik saha) ಅವರು ಬುಧವಾರ ಹಪಾನಿಯಾದಲ್ಲಿರುವ ಆಸ್ಪತ್ರೆಯಲ್ಲಿ ತಮ್ಮ ಹಳೆಯ ವೃತ್ತಿಯನ್ನು ಅನುಸರಿಸಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಾಲಕನೊಬ್ಬನಿಗೆ ದಂತ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ್ದಾರೆ, ಏಳು ತಿಂಗಳ ಹಿಂದೆ ಸಾಂವಿಧಾನಿಕ ಹುದ್ದೆ ಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಂಡ ನಂತರವೂ ತಮ್ಮ ವೃತ್ತಿಯ ಬಗ್ಗೆ ಅವರ ಬದ್ಧತೆಯನ್ನು ಇದು ಬಿಂಬಿಸಿದ್ದಾರೆ.

ಬುದ್ಧವಾರ ಬೆಳಗ್ಗೆ 9 ಗಂಟೆಗೆ ತ್ರಿಪುರಾ ಮುಖ್ಯಮಂತ್ರಿ ಡಾ ಮಾಣಿಕ್ ಸಹಾ 10 ವರ್ಷದ ಬಾಲಕನ ಓರಲ್ ಸಿಸ್ಟಿಕ್ ಲೆಸಿಯಾನ್‌ನ್ನು ಹಪಾನಿಯಾದ ತ್ರಿಪುರಾ ವೈದ್ಯಕೀಯ ಕಾಲೇಜಿನಲ್ಲಿ ಮಾಡಿದ್ದಾರೆ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿ, ನಗು ಮುಖದೊಂದಿಗೆ ಬೆಳಗ್ಗೆ 9.30ರ ಸುಮಾರಿಗೆ ಆಪರೇಷನ್ ಥಿಯೇಟರ್ ನಿಂದ ಹೊರ ಬಂದಿದ್ದಾರೆ.

ಇದನ್ನು ಓದಿ:Viral News: ಸರಳವಾಗಿ ನಡೆಯಿತು ಮೋದಿ ತಾಯಿಯ ಅಂತ್ಯಸಂಸ್ಕಾರ, ವೈರಲ್ ಆಗುತ್ತಿದೆ ಈ ಫೋಸ್ಟ್

ಅವರಿಗೆ ಡಾ. ಅಮಿತ್ ಲಾಲ್ ಗೋಸ್ವಾಮಿ, ಡಾ.ಪೂಜಾ ದೇಬನಾಥ್, ಡೆಂಟಲ್ ಸರ್ಜರಿ ಮತ್ತು ಮ್ಯಾಕ್ಸಿಲ್ಲಾ ಫೇಶಿಯಲ್ ಸರ್ಜರಿ ವಿಭಾಗದ ಡಾ.ರುದ್ರ ಪ್ರಸಾದ್ ಚಕ್ರವರ್ತಿ ಅವರು ಸಹಾಯ ಮಾಡಿದರು. ಡಾ ಸ್ಮಿತಾ ಪೌಲ್, ಡಾ ಕಾಂಚನ್ ದಾಸ್, ಡಾ ಶರ್ಮಿಷ್ಠಾ ಬಾನಿಕ್ ಸೇನ್ ಮತ್ತು ಡಾ ಬೈಶಾಲಿ ಸಹಾ ಕೂಡ ವೈದ್ಯಕೀಯ ತಂಡದ ಭಾಗವಾಗಿದ್ದರು. ತಂಡದಲ್ಲಿ ಡಾ ಕಾಂಚೈ ಚೌಧರಿ, ಡಾ ಪರೋಮಿತಾ ದಾಸ್ ಮತ್ತು ಡಾ ಅದಿತಿ ಭಟ್ಟಾಚಾರ್ಜಿ ಇದ್ದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಡಾ.ಸಹಾ, ಸುಕಾಂತ ಘೋಷ್ ಅವರ ಪುತ್ರ ಅಕ್ಷಿತ್ ಘೋಷ್ ಅವರು ಶಸ್ತ್ರಚಿಕಿತ್ಸೆಯ ನಂತರ ಬಾಲಕ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ತುಂಬಾ ಸಮಯದ ನಂತರ ಶಸ್ತ್ರಚಿಕಿತ್ಸೆ ನಡೆಸಿದ್ದರೂ ಯಾವುದೇ ತೊಂದರೆ ಆಗಲಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Thu, 12 January 23

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ