AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiv Sena ಪಕ್ಷದ ಹೆಸರು, ಚಿಹ್ನೆ ಮುಟ್ಟುಗೋಲು: ಹೊಸ ಚಿಹ್ನೆ ಆಯ್ಕೆ ಮಾಡಿಕೊಂಡ ಠಾಕ್ರೆ

Shiv Sena ಪಕ್ಷದ ಹೆಸರು, ಚಿಹ್ನೆ ಮುಟ್ಟುಗೋಲು ಹಾಕಿದ್ದರಿಂದ ಉದ್ಧವ್ ಠಾಕ್ರೆ ಹೊಸ ಚಿಹ್ನೆ ಆಯ್ಕೆ ಮಾಡಿಕೊಂಡಿದ್ದಾರೆ.

Shiv Sena ಪಕ್ಷದ ಹೆಸರು, ಚಿಹ್ನೆ ಮುಟ್ಟುಗೋಲು: ಹೊಸ ಚಿಹ್ನೆ ಆಯ್ಕೆ ಮಾಡಿಕೊಂಡ ಠಾಕ್ರೆ
Uddhav Thackeray)
TV9 Web
| Edited By: |

Updated on:Oct 09, 2022 | 6:42 PM

Share

ನವದೆಹಲಿ: ಶಿವಸೇನೆ ಚಿಹ್ನೆಗೆ ಕೇಂದ್ರ ಚುನಾವಣಾ ಆಯೋಗ ತಡೆ ಹಿಡಿದಿರುವುದಿರಂದ ಉದ್ಧವ್ ಠಾಕ್ರೆ (Uddhav Thackeray) ಬಣ ಹೊಸ ಚಿಹ್ನೆಯನ್ನು ಆಯ್ಕೆ ಮಾಡಿಕೊಂಡಿದೆ.

ತ್ರಿಶೂಲ, ಉದಯಿಸುವ ಸೂರ್ಯನ ಚಿಹ್ನೆ (Trishul, ‘Rising Sun) ಆಯ್ಕೆಮಾಡಿಕೊಂಡ ಉದ್ಧವ್ ಠಾಕ್ರೆ, ಅದನ್ನು ನೀಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಶಿವಸೇನೆ ಚಿಹ್ನೆಗೆ ತಡೆ; ಹೊಸ ಚಿಹ್ನೆ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ

ಉದ್ಧವ್ ಠಾಕ್ರೆ (Uddhav Thackeray) ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ (Eknath Shinde) ಬಣದ ನಡುವೆ ಬಿಲ್ಲು, ಬಾಣದ ಚಿಹ್ನೆಗಾಗಿ ದೊಡ್ಡ ಮಟ್ಟದಲ್ಲಿ ವಿವಾದವಾಗಿತ್ತು.

ಈ ಬಗ್ಗೆ ಚುನಾವಣಾ ಆಯೋಗಕ್ಕೆ ಎರಡೂ ಬಣಗಳು ಅರ್ಜಿ ಸಲ್ಲಿಸಿದ್ದವು. ಆದ್ರೆ, ಬಿಲ್ಲು, ಬಾಣ ಚಿಹ್ನೆಯನ್ನು ಇಬ್ಬರಿಗೂ ನೀಡದೇ ಅದಕ್ಕೆ ತಡೆ ನೀಡಿತ್ತು. ಅಲ್ಲದೇ ಹೊಸ ಚಿಹ್ನೆ ಆಯ್ಕೆ ಮಾಡುವಂತೆ ಏಕನಾಥ್ ಶಿಂಧೆ ಹಾಗೂ ಉದ್ಧವ್ ಠಾಕ್ರೆಗೆ ಸೂಚನೆ ನೀಡಿತ್ತು. ಅದರಂತೆ ಇದೀಗ ಉದ್ಧವ್ ಠಾಕ್ರೆ ತ್ರಿಶೂಲ, ಉದಯಿಸುವ ಸೂರ್ಯನ ಚಿಹ್ನೆ ಆಯ್ಕೆಮಾಡಿಕೊಂಡಿದ್ದಾರೆ.

ನವೆಂಬರ್‌ 3 ರಂದು ಅಂಧೇರಿ ಪೂರ್ವ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಅಲ್ಲಿ ದಿವಂಗತ ಶಾಸಕ ರಮೇಶ್‌ ಅವರ ಪತ್ನಿ ರುತುತಾ ಅವರನ್ನು ಕಣಕ್ಕೆ ಇಳಿಸಲು ಉದ್ಧವ್‌ ಬಣ ನಿರ್ಧರಿಸಿದೆ. ಹೀಗಾಗಿ ಉದ್ಧವ್‌ ಬಣಕ್ಕೆ ಚಿಹ್ನೆ ನೀಡುವುದನ್ನು ತಪ್ಪಿಸಲು ಆಯೋಗಕ್ಕೆ ಶಿಂಧೆ ಬಣ ಮನವಿ ಸಲ್ಲಿಸಿತ್ತು.

ಹೆಸರು, ಚಿಹ್ನೆಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವ ಚುನಾವಣಾ ಆಯೋಗ, ಶೀಘ್ರ ನಡೆಯಲಿರುವ ಪೂರ್ವ ಅಂಧೇರಿ (East Andheri) ಉಪಚುನಾವಣೆಯಲ್ಲಿ (By Election) ಇವರೆಡನ್ನೂ ಬಳಸುಂತಿಲ್ಲ ಎಂದು ಶಿಂಧೆ ಹಾಗೂ ಉದ್ಧವ್‌ ಬಣಕ್ಕೆ ಸೂಚಿಸಿತ್ತು.

Published On - 6:26 pm, Sun, 9 October 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್