AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನಕಾಯಿ ಲೋಡ್ ಹೊತ್ತ ಲಾರಿ ಪಲ್ಟಿಯಾಯ್ತು, ಎಳನೀರು ಚೆಲ್ಲಾಪಿಲ್ಲಿ ಆಯ್ತು, ಮುಂದೇನಾಯ್ತು? ವಿಡಿಯೋ ನೋಡಿ!

ಈ ಹಿಂದೆಯೂ ಇಂತಹ ಹಲವು ಘಟನೆಗಳು ನಡೆದಿವೆ. ಕೋಳಿ, ಮೇಕೆ ಕಾಲು, ಮದ್ಯದ ಬಾಟಲಿ, ವ್ಯಾನ್, ಹಾಲು, ಪೆಟ್ರೋಲು, ಡೀಸೆಲು ಸಾಗಿಸುವ ಲಾರಿಗಳು ಅಪಘಾತಕ್ಕೀಡಾಗುವಾಗ ಪ್ರಸಂಗಗಳು ನಡೆದಿವೆ.

ತೆಂಗಿನಕಾಯಿ ಲೋಡ್ ಹೊತ್ತ ಲಾರಿ ಪಲ್ಟಿಯಾಯ್ತು, ಎಳನೀರು ಚೆಲ್ಲಾಪಿಲ್ಲಿ ಆಯ್ತು, ಮುಂದೇನಾಯ್ತು? ವಿಡಿಯೋ ನೋಡಿ!
ತೆಂಗಿನಕಾಯಿ ಲೋಡ್ ಹೊತ್ತ ಲಾರಿ ಪಲ್ಟಿಯಾಯ್ತು, ಮುಂದೇನಾಯ್ತು?
Follow us
ಸಾಧು ಶ್ರೀನಾಥ್​
|

Updated on: May 12, 2023 | 12:21 PM

ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ರಸ್ತೆ ಅಪಘಾತ ನಡೆದಿದೆ. ತೆಂಗಿನ ಕಾಯಿ ಎಳನೀರು ತುಂಬಿದ್ದ ಲಾರಿಯೊಂದು ಉರುಳಿ ಬಿದ್ದಿದೆ. ಮಂಡಲ ಜಗದೂರ್ತಿ ವೇದಿಕೆಗೆ ಬಂದಾಗ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಹೈದ್ರಾಬಾದ್ ಕಡೆಯಿಂದ ತೆಂಗಿನ ಕಾಯಿ ತುಂಬಿಕೊಂಡು ಗುತ್ತಿ ಕಡೆಗೆ ಬರುತ್ತಿದ್ದ ಲಾರಿಯ ಮುಂಭಾಗದ ಟೈರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ. ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಲಾರಿ ಪಲ್ಟಿಯಾಗಿದ್ದು, ತೆಂಗಿನ ಕಾಯಿಗಳೆಲ್ಲ ರಸ್ತೆಯ ಇಕ್ಕೆಲೆಗಳಲ್ಲಿ ಚೆಲ್ಲಾಪಿಲ್ಲಿಯಾಗಿವೆ. ಅಪಘಾತವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಅದಕ್ಕೂ ಮುಂಚೆ ಅಲ್ಲಿ ಒಂದೇ ಒಂದು ಕಾಯಿಯೂ ಉಳಿಯದಂತೆ ದೋಚಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ನೋಡಿದಾಗ ಕುರುಹಿಗೆ ಎಂಬಂತೆ ಒಂದಷ್ಟು ಕಾಯಿಗಳುನ ಇನ್ನೂ ಉಳಿದಿದ್ದವು. ಕೊನೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಜೆಸಿಬಿ ಸಹಾಯದಿಂದ ಲಾರಿಯನ್ನು ಹೊರತೆಗೆದಿದ್ದಾರೆ.

ಈ ಹಿಂದೆಯೂ ಇಂತಹ ಹಲವು ಘಟನೆಗಳು ನಡೆದಿವೆ. ಕೋಳಿ, ಮೇಕೆ ಕಾಲು, ಮದ್ಯದ ಬಾಟಲಿ, ವ್ಯಾನ್, ಹಾಲು, ಪೆಟ್ರೋಲು, ಡೀಸೆಲು ಸಾಗಿಸುವ ಲಾರಿಗಳು ಅಪಘಾತಕ್ಕೀಡಾಗುವಾಗ ಪ್ರಸಂಗಗಳು ನಡೆದಿವೆ.

ಚಾಲಕನ ಸ್ಥಿತಿ ಏನಾಗಿದೆ, ಲಾರಿಯಲ್ಲಿ ಬೇರೆ ಯಾರಾದ್ರೂ ಇದ್ದರಾ, ದೊಡ್ಡ ಅವಘಡವೇ ಸಂಭವಿಸಿದೆಯಲ್ಲವಾ ಎಂಬ ಬಗ್ಗೆ ತಲೆ ಕೆಡಿಸಿಕೊಳ್ಳದ ಸ್ಥಳೀಯರು ಸಿಕ್ಕ ಸಿಕ್ಕ ತೆಂಗಿನಕಾಯಿಗಳನ್ನು ಎದೆಗವಚಿಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವರು ಚೀಲಗಳಲ್ಲಿ ತೆಂಗಿನಕಾಯಿಯನ್ನು ತುಂಬಿಕೊಂಡು ಹೋದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ