AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಂಗಿನಕಾಯಿ ಲೋಡ್ ಹೊತ್ತ ಲಾರಿ ಪಲ್ಟಿಯಾಯ್ತು, ಎಳನೀರು ಚೆಲ್ಲಾಪಿಲ್ಲಿ ಆಯ್ತು, ಮುಂದೇನಾಯ್ತು? ವಿಡಿಯೋ ನೋಡಿ!

ಈ ಹಿಂದೆಯೂ ಇಂತಹ ಹಲವು ಘಟನೆಗಳು ನಡೆದಿವೆ. ಕೋಳಿ, ಮೇಕೆ ಕಾಲು, ಮದ್ಯದ ಬಾಟಲಿ, ವ್ಯಾನ್, ಹಾಲು, ಪೆಟ್ರೋಲು, ಡೀಸೆಲು ಸಾಗಿಸುವ ಲಾರಿಗಳು ಅಪಘಾತಕ್ಕೀಡಾಗುವಾಗ ಪ್ರಸಂಗಗಳು ನಡೆದಿವೆ.

ತೆಂಗಿನಕಾಯಿ ಲೋಡ್ ಹೊತ್ತ ಲಾರಿ ಪಲ್ಟಿಯಾಯ್ತು, ಎಳನೀರು ಚೆಲ್ಲಾಪಿಲ್ಲಿ ಆಯ್ತು, ಮುಂದೇನಾಯ್ತು? ವಿಡಿಯೋ ನೋಡಿ!
ತೆಂಗಿನಕಾಯಿ ಲೋಡ್ ಹೊತ್ತ ಲಾರಿ ಪಲ್ಟಿಯಾಯ್ತು, ಮುಂದೇನಾಯ್ತು?
ಸಾಧು ಶ್ರೀನಾಥ್​
|

Updated on: May 12, 2023 | 12:21 PM

Share

ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ರಸ್ತೆ ಅಪಘಾತ ನಡೆದಿದೆ. ತೆಂಗಿನ ಕಾಯಿ ಎಳನೀರು ತುಂಬಿದ್ದ ಲಾರಿಯೊಂದು ಉರುಳಿ ಬಿದ್ದಿದೆ. ಮಂಡಲ ಜಗದೂರ್ತಿ ವೇದಿಕೆಗೆ ಬಂದಾಗ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಹೈದ್ರಾಬಾದ್ ಕಡೆಯಿಂದ ತೆಂಗಿನ ಕಾಯಿ ತುಂಬಿಕೊಂಡು ಗುತ್ತಿ ಕಡೆಗೆ ಬರುತ್ತಿದ್ದ ಲಾರಿಯ ಮುಂಭಾಗದ ಟೈರ್ ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ. ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಲಾರಿ ಪಲ್ಟಿಯಾಗಿದ್ದು, ತೆಂಗಿನ ಕಾಯಿಗಳೆಲ್ಲ ರಸ್ತೆಯ ಇಕ್ಕೆಲೆಗಳಲ್ಲಿ ಚೆಲ್ಲಾಪಿಲ್ಲಿಯಾಗಿವೆ. ಅಪಘಾತವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಅದಕ್ಕೂ ಮುಂಚೆ ಅಲ್ಲಿ ಒಂದೇ ಒಂದು ಕಾಯಿಯೂ ಉಳಿಯದಂತೆ ದೋಚಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ನೋಡಿದಾಗ ಕುರುಹಿಗೆ ಎಂಬಂತೆ ಒಂದಷ್ಟು ಕಾಯಿಗಳುನ ಇನ್ನೂ ಉಳಿದಿದ್ದವು. ಕೊನೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಜೆಸಿಬಿ ಸಹಾಯದಿಂದ ಲಾರಿಯನ್ನು ಹೊರತೆಗೆದಿದ್ದಾರೆ.

ಈ ಹಿಂದೆಯೂ ಇಂತಹ ಹಲವು ಘಟನೆಗಳು ನಡೆದಿವೆ. ಕೋಳಿ, ಮೇಕೆ ಕಾಲು, ಮದ್ಯದ ಬಾಟಲಿ, ವ್ಯಾನ್, ಹಾಲು, ಪೆಟ್ರೋಲು, ಡೀಸೆಲು ಸಾಗಿಸುವ ಲಾರಿಗಳು ಅಪಘಾತಕ್ಕೀಡಾಗುವಾಗ ಪ್ರಸಂಗಗಳು ನಡೆದಿವೆ.

ಚಾಲಕನ ಸ್ಥಿತಿ ಏನಾಗಿದೆ, ಲಾರಿಯಲ್ಲಿ ಬೇರೆ ಯಾರಾದ್ರೂ ಇದ್ದರಾ, ದೊಡ್ಡ ಅವಘಡವೇ ಸಂಭವಿಸಿದೆಯಲ್ಲವಾ ಎಂಬ ಬಗ್ಗೆ ತಲೆ ಕೆಡಿಸಿಕೊಳ್ಳದ ಸ್ಥಳೀಯರು ಸಿಕ್ಕ ಸಿಕ್ಕ ತೆಂಗಿನಕಾಯಿಗಳನ್ನು ಎದೆಗವಚಿಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವರು ಚೀಲಗಳಲ್ಲಿ ತೆಂಗಿನಕಾಯಿಯನ್ನು ತುಂಬಿಕೊಂಡು ಹೋದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು