AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: ಭಾರತ ಕಳಿಸಿದ್ದ ಮಾತ್ರೆಯನ್ನ 1 ವಾರ ಸೇವಿಸಿದ್ದಾರಂತೆ ಟ್ರಂಪ್​!

ದೆಹಲಿ: ಅಮೆರಿಕ ಇಡೀ ವಿಶ್ವದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ದೇಶ. ಹೀಗಾಗಿ ಸಹಜವಾಗಿಯೇ ಖುದ್ದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ಸೋಂಕಿನ ಆತಂಕ ಹೆಚ್ಚಿದೆ. ಅಲ್ಲದೆ ಟ್ರಂಪ್ ವೈಯಕ್ತಿಕ ಸಿಬ್ಬಂದಿಗೆ ಕೊರೊನಾ ಇರುವುದೂ ದೃಢಪಟ್ಟಿತ್ತು. ಅಲ್ಲಿಂದ ಟ್ರಂಪ್ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಡೊನಾಲ್ಡ್ ಟ್ರಂಪ್ ಸುಮಾರು ಒಂದು ವಾರ ಭಾರತದ ಹೈಡ್ರಾಕ್ಸಿಕ್ಲೋರಿಕ್ವಿನ್ ಮಾತ್ರೆ ಸೇವಿಸಿದ್ದಾರಂತೆ! HCQ ಮಾತ್ರೆ ಸುರಕ್ಷಿತವಲ್ಲ ಎಂದು ತಜ್ಞರು ಹೇಳಿದ್ದಾರೆ. ಆದ್ರೂ ಈ ಮಾತ್ರೆ ಸೇವಿಸಿದರೆ ಕೊರೊನಾದಿಂದ ತಪ್ಪಿಸಿಕೊಳ್ಳಬಹುದು […]

ಕೊರೊನಾ ಭೀತಿ: ಭಾರತ ಕಳಿಸಿದ್ದ ಮಾತ್ರೆಯನ್ನ 1 ವಾರ ಸೇವಿಸಿದ್ದಾರಂತೆ ಟ್ರಂಪ್​!
ಸಾಧು ಶ್ರೀನಾಥ್​
|

Updated on:May 19, 2020 | 2:08 PM

Share

ದೆಹಲಿ: ಅಮೆರಿಕ ಇಡೀ ವಿಶ್ವದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ದೇಶ. ಹೀಗಾಗಿ ಸಹಜವಾಗಿಯೇ ಖುದ್ದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ಸೋಂಕಿನ ಆತಂಕ ಹೆಚ್ಚಿದೆ. ಅಲ್ಲದೆ ಟ್ರಂಪ್ ವೈಯಕ್ತಿಕ ಸಿಬ್ಬಂದಿಗೆ ಕೊರೊನಾ ಇರುವುದೂ ದೃಢಪಟ್ಟಿತ್ತು. ಅಲ್ಲಿಂದ ಟ್ರಂಪ್ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಡೊನಾಲ್ಡ್ ಟ್ರಂಪ್ ಸುಮಾರು ಒಂದು ವಾರ ಭಾರತದ ಹೈಡ್ರಾಕ್ಸಿಕ್ಲೋರಿಕ್ವಿನ್ ಮಾತ್ರೆ ಸೇವಿಸಿದ್ದಾರಂತೆ! HCQ ಮಾತ್ರೆ ಸುರಕ್ಷಿತವಲ್ಲ ಎಂದು ತಜ್ಞರು ಹೇಳಿದ್ದಾರೆ. ಆದ್ರೂ ಈ ಮಾತ್ರೆ ಸೇವಿಸಿದರೆ ಕೊರೊನಾದಿಂದ ತಪ್ಪಿಸಿಕೊಳ್ಳಬಹುದು ಎಂದು ಟ್ರಂಪ್ ಭಾರತದ HCQ ಮಾತ್ರೆಗೆ ಮೊರೆ ಹೋಗಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ್ ಮಾತ್ರೆ ಸೇವಿಸಿದ ಬಗ್ಗೆ ವಾಷಿಂಗ್ಟನ್ ಪೋಸ್ಟ್‌ನಲ್ಲಿ ವರದಿಯಾಗಿದೆ.

Published On - 12:22 pm, Tue, 19 May 20

ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ