AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: ಭಾರತ ಕಳಿಸಿದ್ದ ಮಾತ್ರೆಯನ್ನ 1 ವಾರ ಸೇವಿಸಿದ್ದಾರಂತೆ ಟ್ರಂಪ್​!

ದೆಹಲಿ: ಅಮೆರಿಕ ಇಡೀ ವಿಶ್ವದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ದೇಶ. ಹೀಗಾಗಿ ಸಹಜವಾಗಿಯೇ ಖುದ್ದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ಸೋಂಕಿನ ಆತಂಕ ಹೆಚ್ಚಿದೆ. ಅಲ್ಲದೆ ಟ್ರಂಪ್ ವೈಯಕ್ತಿಕ ಸಿಬ್ಬಂದಿಗೆ ಕೊರೊನಾ ಇರುವುದೂ ದೃಢಪಟ್ಟಿತ್ತು. ಅಲ್ಲಿಂದ ಟ್ರಂಪ್ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಡೊನಾಲ್ಡ್ ಟ್ರಂಪ್ ಸುಮಾರು ಒಂದು ವಾರ ಭಾರತದ ಹೈಡ್ರಾಕ್ಸಿಕ್ಲೋರಿಕ್ವಿನ್ ಮಾತ್ರೆ ಸೇವಿಸಿದ್ದಾರಂತೆ! HCQ ಮಾತ್ರೆ ಸುರಕ್ಷಿತವಲ್ಲ ಎಂದು ತಜ್ಞರು ಹೇಳಿದ್ದಾರೆ. ಆದ್ರೂ ಈ ಮಾತ್ರೆ ಸೇವಿಸಿದರೆ ಕೊರೊನಾದಿಂದ ತಪ್ಪಿಸಿಕೊಳ್ಳಬಹುದು […]

ಕೊರೊನಾ ಭೀತಿ: ಭಾರತ ಕಳಿಸಿದ್ದ ಮಾತ್ರೆಯನ್ನ 1 ವಾರ ಸೇವಿಸಿದ್ದಾರಂತೆ ಟ್ರಂಪ್​!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 19, 2020 | 2:08 PM

Share

ದೆಹಲಿ: ಅಮೆರಿಕ ಇಡೀ ವಿಶ್ವದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ದೇಶ. ಹೀಗಾಗಿ ಸಹಜವಾಗಿಯೇ ಖುದ್ದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ಸೋಂಕಿನ ಆತಂಕ ಹೆಚ್ಚಿದೆ. ಅಲ್ಲದೆ ಟ್ರಂಪ್ ವೈಯಕ್ತಿಕ ಸಿಬ್ಬಂದಿಗೆ ಕೊರೊನಾ ಇರುವುದೂ ದೃಢಪಟ್ಟಿತ್ತು. ಅಲ್ಲಿಂದ ಟ್ರಂಪ್ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಡೊನಾಲ್ಡ್ ಟ್ರಂಪ್ ಸುಮಾರು ಒಂದು ವಾರ ಭಾರತದ ಹೈಡ್ರಾಕ್ಸಿಕ್ಲೋರಿಕ್ವಿನ್ ಮಾತ್ರೆ ಸೇವಿಸಿದ್ದಾರಂತೆ! HCQ ಮಾತ್ರೆ ಸುರಕ್ಷಿತವಲ್ಲ ಎಂದು ತಜ್ಞರು ಹೇಳಿದ್ದಾರೆ. ಆದ್ರೂ ಈ ಮಾತ್ರೆ ಸೇವಿಸಿದರೆ ಕೊರೊನಾದಿಂದ ತಪ್ಪಿಸಿಕೊಳ್ಳಬಹುದು ಎಂದು ಟ್ರಂಪ್ ಭಾರತದ HCQ ಮಾತ್ರೆಗೆ ಮೊರೆ ಹೋಗಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ್ ಮಾತ್ರೆ ಸೇವಿಸಿದ ಬಗ್ಗೆ ವಾಷಿಂಗ್ಟನ್ ಪೋಸ್ಟ್‌ನಲ್ಲಿ ವರದಿಯಾಗಿದೆ.

Published On - 12:22 pm, Tue, 19 May 20

Follow Us
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ