AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: ಭಾರತ ಕಳಿಸಿದ್ದ ಮಾತ್ರೆಯನ್ನ 1 ವಾರ ಸೇವಿಸಿದ್ದಾರಂತೆ ಟ್ರಂಪ್​!

ದೆಹಲಿ: ಅಮೆರಿಕ ಇಡೀ ವಿಶ್ವದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ದೇಶ. ಹೀಗಾಗಿ ಸಹಜವಾಗಿಯೇ ಖುದ್ದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ಸೋಂಕಿನ ಆತಂಕ ಹೆಚ್ಚಿದೆ. ಅಲ್ಲದೆ ಟ್ರಂಪ್ ವೈಯಕ್ತಿಕ ಸಿಬ್ಬಂದಿಗೆ ಕೊರೊನಾ ಇರುವುದೂ ದೃಢಪಟ್ಟಿತ್ತು. ಅಲ್ಲಿಂದ ಟ್ರಂಪ್ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಡೊನಾಲ್ಡ್ ಟ್ರಂಪ್ ಸುಮಾರು ಒಂದು ವಾರ ಭಾರತದ ಹೈಡ್ರಾಕ್ಸಿಕ್ಲೋರಿಕ್ವಿನ್ ಮಾತ್ರೆ ಸೇವಿಸಿದ್ದಾರಂತೆ! HCQ ಮಾತ್ರೆ ಸುರಕ್ಷಿತವಲ್ಲ ಎಂದು ತಜ್ಞರು ಹೇಳಿದ್ದಾರೆ. ಆದ್ರೂ ಈ ಮಾತ್ರೆ ಸೇವಿಸಿದರೆ ಕೊರೊನಾದಿಂದ ತಪ್ಪಿಸಿಕೊಳ್ಳಬಹುದು […]

ಕೊರೊನಾ ಭೀತಿ: ಭಾರತ ಕಳಿಸಿದ್ದ ಮಾತ್ರೆಯನ್ನ 1 ವಾರ ಸೇವಿಸಿದ್ದಾರಂತೆ ಟ್ರಂಪ್​!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 19, 2020 | 2:08 PM

Share

ದೆಹಲಿ: ಅಮೆರಿಕ ಇಡೀ ವಿಶ್ವದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ದೇಶ. ಹೀಗಾಗಿ ಸಹಜವಾಗಿಯೇ ಖುದ್ದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ಸೋಂಕಿನ ಆತಂಕ ಹೆಚ್ಚಿದೆ. ಅಲ್ಲದೆ ಟ್ರಂಪ್ ವೈಯಕ್ತಿಕ ಸಿಬ್ಬಂದಿಗೆ ಕೊರೊನಾ ಇರುವುದೂ ದೃಢಪಟ್ಟಿತ್ತು. ಅಲ್ಲಿಂದ ಟ್ರಂಪ್ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಡೊನಾಲ್ಡ್ ಟ್ರಂಪ್ ಸುಮಾರು ಒಂದು ವಾರ ಭಾರತದ ಹೈಡ್ರಾಕ್ಸಿಕ್ಲೋರಿಕ್ವಿನ್ ಮಾತ್ರೆ ಸೇವಿಸಿದ್ದಾರಂತೆ! HCQ ಮಾತ್ರೆ ಸುರಕ್ಷಿತವಲ್ಲ ಎಂದು ತಜ್ಞರು ಹೇಳಿದ್ದಾರೆ. ಆದ್ರೂ ಈ ಮಾತ್ರೆ ಸೇವಿಸಿದರೆ ಕೊರೊನಾದಿಂದ ತಪ್ಪಿಸಿಕೊಳ್ಳಬಹುದು ಎಂದು ಟ್ರಂಪ್ ಭಾರತದ HCQ ಮಾತ್ರೆಗೆ ಮೊರೆ ಹೋಗಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ್ ಮಾತ್ರೆ ಸೇವಿಸಿದ ಬಗ್ಗೆ ವಾಷಿಂಗ್ಟನ್ ಪೋಸ್ಟ್‌ನಲ್ಲಿ ವರದಿಯಾಗಿದೆ.

Published On - 12:22 pm, Tue, 19 May 20

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?