AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Majority Test: ಬಹುಮತವಿದ್ದರೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಶ್ವಾಸಮತ ಯಾಚನೆ

ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಸಿಬಿಐ ದಾಳಿ ನಡೆಸಿದ ಬಳಿಕ ಕೋಪಗೊಂಡಿರುವ ದೆಹಲಿ ಮುಖ್ಯಮಮತ್ರಿ ಅರವಿಂದ್ ಕೇಜ್ರಿವಾಲ್ ತಮಗೆ ಬಹುಮತವಿದ್ದರೂ ವಿಶ್ವಾಸಮತ ಯಾಚನೆಗೆ ಮುಂದಾಗಿದ್ದಾರೆ.

Majority Test: ಬಹುಮತವಿದ್ದರೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಶ್ವಾಸಮತ ಯಾಚನೆ
Arvind Kejriwal
TV9 Web
| Edited By: |

Updated on: Aug 29, 2022 | 3:16 PM

Share

ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಸಿಬಿಐ ದಾಳಿ ನಡೆಸಿದ ಬಳಿಕ ಕೋಪಗೊಂಡಿರುವ ದೆಹಲಿ ಮುಖ್ಯಮಮತ್ರಿ ಅರವಿಂದ್ ಕೇಜ್ರಿವಾಲ್ ತಮಗೆ ಬಹುಮತವಿದ್ದರೂ ವಿಶ್ವಾಸಮತ ಯಾಚನೆಗೆ ಮುಂದಾಗಿದ್ದಾರೆ.

ಪಕ್ಷಾಂತರ ಮಾಡಲು ಹಲವು ಎಎಪಿ ಶಾಸಕರಿಗೆ 20 ಕೋಟಿ ರೂಪಾಯಿ ನೀಡುವ ಆಮಿಷವನ್ನು ಬಿಜೆಪಿ ಒಡ್ಡಿತ್ತು ಎಂದು ಆಮ್​ ಆದ್ಮಿ ಪಕ್ಷ ಈ ಹಿಂದೆ ಆರೋಪ ಮಾಡಿತ್ತು. ಹಾಗೆಯೇ ಬಿಜೆಪಿ ಸೇರದೇ ಇದ್ದರೆ ಸಿಬಿಐ ಮತ್ತು ಇಡಿ ಪ್ರಕರಣಗಳನ್ನು ದಾಖಲಿಸುವ ಮೂಲಕ ದೆಹಲಿಯಲ್ಲಿ ತನ್ನ ಸರ್ಕಾರವನ್ನು ಉರುಳಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಆರೋಪಿಸಿತ್ತು.

ಅದರ ಮುಂದುವರೆದ ಭಾಗವಾಗಿ ಯಾರು ಬಿಜೆಪಿಯ ಕಡೆ ಇದ್ದಾರೆ ಎಷ್ಟು ಶಾಸಕರು ಆಮ್​ ಆದ್ಮಿ ಪಕ್ಷದ ಕಡೆ ಎಷ್ಟು ಶಾಸಕರಿದ್ದಾರೆ ಎಂದು ತಿಳಿಯಲು ಈ ಸಾಹಸಕ್ಕೆ ಕೈ ಹಾಕಿದ್ದಾರೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ 62 ಆಪ್​ ಶಾಸಕರಿದ್ದರೆ, 8 ಮಂದಿ ಮಾತ್ರ ಬಿಜೆಪಿಗರಿದ್ದಾರೆ. ಸಾಂವಿಧಾನಿಕ ಸಂಸ್ಥೆಗಳ ಮೂಲಕ ದಾಳಿ ನಡೆಸಿ ದೆಹಲಿ ಸರ್ಕಾರವನ್ನು ಅಸ್ಥಿರ ಮಾಡಲು ಕೇಂದ್ರ ಸರ್ಕಾರ ಸಂಚು ಹೂಡುತ್ತಿದೆ. ಇದರಿಂದ ಸೋಮವಾರ ನಡೆಯುವ ವಿಶೇಷ ಅಧಿವೇಶನದಲ್ಲಿ ಸರ್ಕಾರದ ಉಳಿವಿಗಾಗಿ ವಿಶ್ವಾಸಮತಯಾಚನೆ ನಡೆಯಲಿದೆ.

Follow Us
Web contact
Web contact

TV9 Kannada

Read More
ತಮ್ಮ ‘ಯಜಮಾನ್ರು’ ರವಿಚಂದ್ರನ್ ಬಗ್ಗೆ ಹಂಸಲೇಖ ಮಾತು
ತಮ್ಮ ‘ಯಜಮಾನ್ರು’ ರವಿಚಂದ್ರನ್ ಬಗ್ಗೆ ಹಂಸಲೇಖ ಮಾತು
ಅಬ್ಬರದ ಮಳೆಗೆ ರಾಯರ ಭಕ್ತರು ಕಂಗಾಲು: ನೆರವಿಗೆ ದೌಡಾಯಿಸಿದ ಶ್ರೀಗಳು
ಅಬ್ಬರದ ಮಳೆಗೆ ರಾಯರ ಭಕ್ತರು ಕಂಗಾಲು: ನೆರವಿಗೆ ದೌಡಾಯಿಸಿದ ಶ್ರೀಗಳು
ಮೂರಿಕಟ್ಟೆ ಒಡೆದ ಮುಸ್ಲಿಮರು; ಕರ್ತವ್ಯದಲ್ಲಿದ್ದ ಪೊಲೀಸರ ಮೇಲೂ ಹಲ್ಲೆ
ಮೂರಿಕಟ್ಟೆ ಒಡೆದ ಮುಸ್ಲಿಮರು; ಕರ್ತವ್ಯದಲ್ಲಿದ್ದ ಪೊಲೀಸರ ಮೇಲೂ ಹಲ್ಲೆ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ತುರ್ತು ಬುಲಾವ್!
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ತುರ್ತು ಬುಲಾವ್!
ಭಟ್ಕಳದಲ್ಲಿ ಘನಘೋರ ದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ
ಭಟ್ಕಳದಲ್ಲಿ ಘನಘೋರ ದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ
ಕರ್ನಾಟಕದಲ್ಲಿ ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ
ಕರ್ನಾಟಕದಲ್ಲಿ ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ
ಕುಮಾರಣ್ಣ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ ಬಿಗ್‌ಬಾಸ್‌ ಜಾಹ್ನವಿ
ಕುಮಾರಣ್ಣ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ ಬಿಗ್‌ಬಾಸ್‌ ಜಾಹ್ನವಿ
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು
ಗುರು ಸಂಚಾರ ತುಲಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ತುಲಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಡಿಕೆಶಿ ಆರಾಧ್ಯ ಗುರುಗಳಾದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ಏನ್ಗೊತ್ತಾ?
ಡಿಕೆಶಿ ಆರಾಧ್ಯ ಗುರುಗಳಾದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ಏನ್ಗೊತ್ತಾ?