AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೆರಡು ವರ್ಷ ಪ್ರಾಯೋಗಿಕವಾಗಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸೋಣ: ರಾಜನಾಥ್ ಸಿಂಗ್

ನೂತನ ಕೃಷಿ ಕಾಯ್ದೆಗಳನ್ನು ಒಂದೆರಡು ವರ್ಷ ಪ್ರಾಯೋಗಿಕವಾಗಿ ಜಾರಿಗೊಳಿಸೋಣ. ಅವುಗಳಿಂದ ಯಾವುದೇ ಪ್ರಯೋಜನ ಲಭ್ಯವಾಗುವುದಿಲ್ಲ ಎಂದು ಆಗಲೂ ಅನಿಸಿದರೆ ಕೇಂದ್ರ ಸರ್ಕಾರ ನೀವು ಸೂಚಿಸಿದ ಎಲ್ಲಾ ತಿದ್ದುಪಡಿಗಳನ್ನು ಮಾಡಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೊಸ ಪ್ರಸ್ತಾಪ ಮುಂದಿಟ್ಟಿದ್ದಾರೆ.

ಒಂದೆರಡು ವರ್ಷ ಪ್ರಾಯೋಗಿಕವಾಗಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸೋಣ: ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್
guruganesh bhat
| Updated By: ರಾಜೇಶ್ ದುಗ್ಗುಮನೆ|

Updated on: Dec 25, 2020 | 7:39 PM

Share

ದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ಒಂದೆರಡು ವರ್ಷ ಪ್ರಾಯೋಗಿಕವಾಗಿ ಜಾರಿಗೊಳಿಸೋಣ. ಅವುಗಳಿಂದ ಯಾವುದೇ ಪ್ರಯೋಜನ ಲಭ್ಯವಾಗುವುದಿಲ್ಲ ಎಂದು  ಅನಿಸಿದರೆ ಕೇಂದ್ರ ಸರ್ಕಾರ ನೀವು ಸೂಚಿಸಿದ ಎಲ್ಲಾ ತಿದ್ದುಪಡಿಗಳನ್ನು ಮಾಡಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೊಸ ಪ್ರಸ್ತಾವ ಮುಂದಿಟ್ಟಿದ್ದಾರೆ.

ಬರೋಬ್ಬರಿ ತಿಂಗಳಿಂದ ಗಡಿಗಳಲ್ಲಿ ಧರಣಿ ನಿರತರಾಗಿರುವ ರೈತರು ಮತ್ತು ಅವರ ಕುಟುಂಬದ ಕುರಿತು ನಮಗೆ ಅಪಾರ ಗೌರವವಿದೆ. ಸ್ವತಃ ನಾನೂ ರೈತ ಕುಟುಂಬದ ಹಿನ್ನೆಲೆಯವನೇ ಆಗಿದ್ದು, ಕೇಂದ್ರ ಸರ್ಕಾರ ರೈತರ ಹಿತಕ್ಕೆ ಧಕ್ಕೆ ಬರುವಂತಹ ಯಾವುದೇ ಕೆಲಸಕ್ಕೂ ಕೈಹಾಕುವುದಿಲ್ಲ ಎಂದು ಅವರು ತಿಳಿಸಿದರು.

ದೆಹಲಿಯ ದ್ವಾರ್ಕಾದಲ್ಲಿ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಭಾಷಣವನ್ನು ಆಲಿಸಿದ ಅವರು, ನೂತನ ಕೃಷಿ ಕಾಯ್ದೆಗಳಲ್ಲಿನ ಒಂದು ಅಂಶವೂ ರೈತ ವಿರೋಧಿಯಾಗಿಲ್ಲ. ಕನಿಷ್ಠ ಬೆಂಬಲ ಬೆಲೆಯನ್ನು ಮುಂಚಿನಂತೆಯೇ ಮುಂದುವರೆಸಲಾಗುವುದು ಎಂದು ಅವರು ನೂತನ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡರು.

ಸದ್ಯ ನೂತನ ಕೃಷಿ ಕಾಯ್ದೆಗಳನ್ನು ಅನುಷ್ಠಾನಗೊಳಿಸೋಣ. ಒಂದು ವೇಳೆ ನಿಮಗೂ ಇವುಗಳಿಂದ ಕಿಂಚಿತ್ತೂ ಪ್ರಯೋಜನವಾಗದಿದ್ದರೆ, ಕೃಷಿ ಕಾಯ್ದೆಗಳಲ್ಲಿ ನೀವು ಹೇಳಿದಂತೆಯೇ ಬದಲಾವಣೆ ಮಾಡೋಣ. ಕೇವಲ ಮಾತುಕತೆಯ ಮೂಲಕವಷ್ಟೇ ಈ ಸಮಸ್ಯೆ ಬಗೆಹರಿಯಲು ಸಾಧ್ಯ ಎಂದು ಅವರು ವಿವರಿಸಿದ್ದಾರೆ.

ಕೇಂದ್ರ ಮತ್ತು ರೈತರ ನಡುವೆ ಸಂಧಾನ ಏರ್ಪಡಿಸಲು ಸಿದ್ಧ: ದುಷ್ಯಂತ್ ಚೌಟಾಲಾ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!