AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಪೆಸಿಫಿಕ್‌ನಲ್ಲಿ 7.7 ತೀವ್ರತೆಯ ಭೂಕಂಪ, ಸುನಾಮಿ ಖಚಿತ ಪಡಿಸಿದ ಆಸ್ಟ್ರೇಲಿಯಾ ಹವಾಮಾನ ಇಲಾಖೆ

Tsunami Confirmed | ದಕ್ಷಿಣ ಪೆಸಿಫಿಕ್‌ನಲ್ಲಿ ಸಂಭವಿಸಿದ 7.7 ತೀವ್ರತೆಯ ಭೂಕಂಪದಲ್ಲಿ ಸುನಾಮಿ ಉಂಟಾಗಿದೆ ಎಂದು ಆಸ್ಟ್ರೇಲಿಯಾದ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ.

ದಕ್ಷಿಣ ಪೆಸಿಫಿಕ್‌ನಲ್ಲಿ 7.7 ತೀವ್ರತೆಯ ಭೂಕಂಪ, ಸುನಾಮಿ ಖಚಿತ ಪಡಿಸಿದ ಆಸ್ಟ್ರೇಲಿಯಾ ಹವಾಮಾನ ಇಲಾಖೆ
ಆಯೇಷಾ ಬಾನು
|

Updated on: Feb 11, 2021 | 8:21 AM

Share

ದೆಹಲಿ: ದಕ್ಷಿಣ ಪೆಸಿಫಿಕ್‌ನಲ್ಲಿ ಸಂಭವಿಸಿದ 7.7 ತೀವ್ರತೆಯ ಭೂಕಂಪದಲ್ಲಿ ಸುನಾಮಿ ಉಂಟಾಗಿದೆ ಎಂದು ಆಸ್ಟ್ರೇಲಿಯಾದ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ. ಆಸ್ಟ್ರೇಲಿಯಾದ ಮುಖ್ಯ ಭೂಭಾಗದಿಂದ ಪೂರ್ವಕ್ಕೆ ಸುಮಾರು 550 ಕಿಲೋಮೀಟರ್ (340 ಮೈಲಿ) ದೂರದಲ್ಲಿರುವ ಲಾರ್ಡ್ ಹೋವ್ ದ್ವೀಪಕ್ಕೆ ಇದರಿಂದ ಅಪಾಯವಿದೆ ಎಂದು ಆಸ್ಟ್ರೇಲಿಯಾದ ಹವಾಮಾನ ಇಲಾಖೆ ಟ್ವೀಟ್ ಮೂಲಕ ಎಚ್ಚರಿಸಿದೆ.

ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ದಕ್ಷಿಣ ಪೆಸಿಫಿಕ್​ನಲ್ಲಿ ಭೂಕಂಪ ಸಂಭವಿಸಿದ್ದು, ನ್ಯೂಜಿಲೆಂಡ್, ವನವಾಟು (Vanuatu), ನ್ಯೂ ಕ್ಯಾಲೆಡೋನಿಯಾ ಮತ್ತು ಈ ಪ್ರದೇಶದ ಇತರ ರಾಷ್ಟ್ರಗಳಿಗೆ ಸುನಾಮಿ ಎಚ್ಚರಿಕೆ ನೀಡಿದೆ.

USGS ಪ್ರಕಾರ, ಗುರುವಾರ ಮಧ್ಯರಾತ್ರಿ (1320 ಜಿಎಂಟಿ ಬುಧವಾರ) ಸುಮಾರು 415 ಕಿಲೋಮೀಟರ್ (258 ಮೈಲಿ) ಮತ್ತು ನ್ಯೂ ಕ್ಯಾಲೆಡೋನಿಯಾದ ವಾವೊದಿಂದ ಪೂರ್ವಕ್ಕೆ 10 ಕಿಲೋಮೀಟರ್ ಆಳದಲ್ಲಿ ಭೂಕಂಪನ ಸಂಭವಿಸಿದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ 4.2 ಮಧ್ಯಮ ತೀವ್ರತೆಯ ಭೂಕಂಪ: ದೆಹಲಿ-ಎನ್‌ಸಿಆರ್‌ನಲ್ಲೂ ನಡುಕ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ