AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಪೆಸಿಫಿಕ್‌ನಲ್ಲಿ 7.7 ತೀವ್ರತೆಯ ಭೂಕಂಪ, ಸುನಾಮಿ ಖಚಿತ ಪಡಿಸಿದ ಆಸ್ಟ್ರೇಲಿಯಾ ಹವಾಮಾನ ಇಲಾಖೆ

Tsunami Confirmed | ದಕ್ಷಿಣ ಪೆಸಿಫಿಕ್‌ನಲ್ಲಿ ಸಂಭವಿಸಿದ 7.7 ತೀವ್ರತೆಯ ಭೂಕಂಪದಲ್ಲಿ ಸುನಾಮಿ ಉಂಟಾಗಿದೆ ಎಂದು ಆಸ್ಟ್ರೇಲಿಯಾದ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ.

ದಕ್ಷಿಣ ಪೆಸಿಫಿಕ್‌ನಲ್ಲಿ 7.7 ತೀವ್ರತೆಯ ಭೂಕಂಪ, ಸುನಾಮಿ ಖಚಿತ ಪಡಿಸಿದ ಆಸ್ಟ್ರೇಲಿಯಾ ಹವಾಮಾನ ಇಲಾಖೆ
Follow us
ಆಯೇಷಾ ಬಾನು
|

Updated on: Feb 11, 2021 | 8:21 AM

ದೆಹಲಿ: ದಕ್ಷಿಣ ಪೆಸಿಫಿಕ್‌ನಲ್ಲಿ ಸಂಭವಿಸಿದ 7.7 ತೀವ್ರತೆಯ ಭೂಕಂಪದಲ್ಲಿ ಸುನಾಮಿ ಉಂಟಾಗಿದೆ ಎಂದು ಆಸ್ಟ್ರೇಲಿಯಾದ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ. ಆಸ್ಟ್ರೇಲಿಯಾದ ಮುಖ್ಯ ಭೂಭಾಗದಿಂದ ಪೂರ್ವಕ್ಕೆ ಸುಮಾರು 550 ಕಿಲೋಮೀಟರ್ (340 ಮೈಲಿ) ದೂರದಲ್ಲಿರುವ ಲಾರ್ಡ್ ಹೋವ್ ದ್ವೀಪಕ್ಕೆ ಇದರಿಂದ ಅಪಾಯವಿದೆ ಎಂದು ಆಸ್ಟ್ರೇಲಿಯಾದ ಹವಾಮಾನ ಇಲಾಖೆ ಟ್ವೀಟ್ ಮೂಲಕ ಎಚ್ಚರಿಸಿದೆ.

ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ದಕ್ಷಿಣ ಪೆಸಿಫಿಕ್​ನಲ್ಲಿ ಭೂಕಂಪ ಸಂಭವಿಸಿದ್ದು, ನ್ಯೂಜಿಲೆಂಡ್, ವನವಾಟು (Vanuatu), ನ್ಯೂ ಕ್ಯಾಲೆಡೋನಿಯಾ ಮತ್ತು ಈ ಪ್ರದೇಶದ ಇತರ ರಾಷ್ಟ್ರಗಳಿಗೆ ಸುನಾಮಿ ಎಚ್ಚರಿಕೆ ನೀಡಿದೆ.

USGS ಪ್ರಕಾರ, ಗುರುವಾರ ಮಧ್ಯರಾತ್ರಿ (1320 ಜಿಎಂಟಿ ಬುಧವಾರ) ಸುಮಾರು 415 ಕಿಲೋಮೀಟರ್ (258 ಮೈಲಿ) ಮತ್ತು ನ್ಯೂ ಕ್ಯಾಲೆಡೋನಿಯಾದ ವಾವೊದಿಂದ ಪೂರ್ವಕ್ಕೆ 10 ಕಿಲೋಮೀಟರ್ ಆಳದಲ್ಲಿ ಭೂಕಂಪನ ಸಂಭವಿಸಿದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ 4.2 ಮಧ್ಯಮ ತೀವ್ರತೆಯ ಭೂಕಂಪ: ದೆಹಲಿ-ಎನ್‌ಸಿಆರ್‌ನಲ್ಲೂ ನಡುಕ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!