AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಪೆಸಿಫಿಕ್‌ನಲ್ಲಿ 7.7 ತೀವ್ರತೆಯ ಭೂಕಂಪ, ಸುನಾಮಿ ಖಚಿತ ಪಡಿಸಿದ ಆಸ್ಟ್ರೇಲಿಯಾ ಹವಾಮಾನ ಇಲಾಖೆ

Tsunami Confirmed | ದಕ್ಷಿಣ ಪೆಸಿಫಿಕ್‌ನಲ್ಲಿ ಸಂಭವಿಸಿದ 7.7 ತೀವ್ರತೆಯ ಭೂಕಂಪದಲ್ಲಿ ಸುನಾಮಿ ಉಂಟಾಗಿದೆ ಎಂದು ಆಸ್ಟ್ರೇಲಿಯಾದ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ.

ದಕ್ಷಿಣ ಪೆಸಿಫಿಕ್‌ನಲ್ಲಿ 7.7 ತೀವ್ರತೆಯ ಭೂಕಂಪ, ಸುನಾಮಿ ಖಚಿತ ಪಡಿಸಿದ ಆಸ್ಟ್ರೇಲಿಯಾ ಹವಾಮಾನ ಇಲಾಖೆ
ಆಯೇಷಾ ಬಾನು
|

Updated on: Feb 11, 2021 | 8:21 AM

Share

ದೆಹಲಿ: ದಕ್ಷಿಣ ಪೆಸಿಫಿಕ್‌ನಲ್ಲಿ ಸಂಭವಿಸಿದ 7.7 ತೀವ್ರತೆಯ ಭೂಕಂಪದಲ್ಲಿ ಸುನಾಮಿ ಉಂಟಾಗಿದೆ ಎಂದು ಆಸ್ಟ್ರೇಲಿಯಾದ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ. ಆಸ್ಟ್ರೇಲಿಯಾದ ಮುಖ್ಯ ಭೂಭಾಗದಿಂದ ಪೂರ್ವಕ್ಕೆ ಸುಮಾರು 550 ಕಿಲೋಮೀಟರ್ (340 ಮೈಲಿ) ದೂರದಲ್ಲಿರುವ ಲಾರ್ಡ್ ಹೋವ್ ದ್ವೀಪಕ್ಕೆ ಇದರಿಂದ ಅಪಾಯವಿದೆ ಎಂದು ಆಸ್ಟ್ರೇಲಿಯಾದ ಹವಾಮಾನ ಇಲಾಖೆ ಟ್ವೀಟ್ ಮೂಲಕ ಎಚ್ಚರಿಸಿದೆ.

ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ದಕ್ಷಿಣ ಪೆಸಿಫಿಕ್​ನಲ್ಲಿ ಭೂಕಂಪ ಸಂಭವಿಸಿದ್ದು, ನ್ಯೂಜಿಲೆಂಡ್, ವನವಾಟು (Vanuatu), ನ್ಯೂ ಕ್ಯಾಲೆಡೋನಿಯಾ ಮತ್ತು ಈ ಪ್ರದೇಶದ ಇತರ ರಾಷ್ಟ್ರಗಳಿಗೆ ಸುನಾಮಿ ಎಚ್ಚರಿಕೆ ನೀಡಿದೆ.

USGS ಪ್ರಕಾರ, ಗುರುವಾರ ಮಧ್ಯರಾತ್ರಿ (1320 ಜಿಎಂಟಿ ಬುಧವಾರ) ಸುಮಾರು 415 ಕಿಲೋಮೀಟರ್ (258 ಮೈಲಿ) ಮತ್ತು ನ್ಯೂ ಕ್ಯಾಲೆಡೋನಿಯಾದ ವಾವೊದಿಂದ ಪೂರ್ವಕ್ಕೆ 10 ಕಿಲೋಮೀಟರ್ ಆಳದಲ್ಲಿ ಭೂಕಂಪನ ಸಂಭವಿಸಿದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ 4.2 ಮಧ್ಯಮ ತೀವ್ರತೆಯ ಭೂಕಂಪ: ದೆಹಲಿ-ಎನ್‌ಸಿಆರ್‌ನಲ್ಲೂ ನಡುಕ

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಜನರ ಮೇಲೆ ನುಗ್ಗಿದ ಬಸ್, ಭಯಾನಕ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಸಿಲಿಂಡರ್​​ ಸಮಸ್ಯೆ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!
ಬೆಂಗಳೂರಿನಲ್ಲಿ ಆಟೋ ಗ್ಯಾಸ್​ಗಾಗಿ ಕಿ.ಮೀ ದೂರ ಫುಲ್ ಕ್ಯೂ!