AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD: ತಿರುಪತಿ ತಿಮ್ಮಪ್ಪನಿಗೆ ಅನಾಮಧೇಯ ವ್ಯಕ್ತಿಯಿಂದ 3 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಾಣಿಕೆ

ಕೆಲವು ದಿನಗಳ ಹಿಂದೆ ಅನಾಮಧೇಯ ಭಕ್ತರೊಬ್ಬರು ತಿರುಪತಿ ದೇವರಿಗೆ 3 ಕೋಟಿ ರೂ. ಬೆಲೆ ಬಾಳುವ ವಜ್ರ ಮತ್ತು ಚಿನ್ನದಿಂದ ಮಾಡಲಾದ ಕಟಿ-ವರದ ಹಸ್ತವನ್ನು ಕಾಣಿಕೆಯಾಗಿ ನೀಡಿದ್ದಾರೆ.

TTD: ತಿರುಪತಿ ತಿಮ್ಮಪ್ಪನಿಗೆ ಅನಾಮಧೇಯ ವ್ಯಕ್ತಿಯಿಂದ 3 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಾಣಿಕೆ
ತಿರುಪತಿಗೆ ಕಾಣಿಕೆಯಾಗಿ ನೀಡಲಾದ ಚಿನ್ನಾಭರಣ
TV9 Web
| Edited By: |

Updated on:Dec 10, 2021 | 9:36 PM

Share

ತಿರುಪತಿ: ಕೊರೊನಾದಿಂದಾಗಿ ದೇವಸ್ಥಾನಗಳಿಗೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಆದರೂ ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ದಿನವೂ ಸಾವಿರಾರು ಸಂಖ್ಯೆಯಲ್ಲಿ ಹರಿದುಬರುತ್ತಿರುವ ಜನರ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ. ದೇಶದ ಶ್ರೀಮಂತ ದೇವಸ್ಥಾನದಲ್ಲಿ ಒಂದಾಗಿರುವ ತಿರುಮಲ ತಿರುಪತಿ ದೇವಸ್ಥಾನದ ವೆಂಕಟೇಶ್ವರ ಸ್ವಾಮಿ ದೇವರಿಗೆ ಅನಾಮಧೇಯ ಭಕ್ತರೊಬ್ಬರು 3 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೊಡುಗೆಯಾಗಿ ನೀಡಿದ್ದಾರೆ. ಕೊರೊನಾದಿಂದ ಸಾಕಷ್ಟು ನಿಯಮಗಳನ್ನು ಅಳವಡಿಸಲಾಗಿದ್ದರೂ ಹಣ, ಚಿನ್ನ ಮತ್ತಿತರ ಬೆಲೆ ಬಾಳುವ ವಸ್ತುಗಳನ್ನು ಕಾಣಿಕೆಯಾಗಿ ನೀಡುವವರ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ.

ಕೆಲವು ದಿನಗಳ ಹಿಂದೆ ಅನಾಮಧೇಯ ಭಕ್ತರೊಬ್ಬರು ತಿರುಪತಿ ದೇವರಿಗೆ 3 ಕೋಟಿ ರೂ. ಬೆಲೆ ಬಾಳುವ ವಜ್ರ ಮತ್ತು ಚಿನ್ನದಿಂದ ಮಾಡಲಾದ ಕಟಿ-ವರದ ಹಸ್ತವನ್ನು ಕಾಣಿಕೆಯಾಗಿ ನೀಡಿದ್ದಾರೆ. ಆದರೆ, ತನ್ನ ಹೆಸರನ್ನು ಹೇಳಲು ಅವರು ಇಚ್ಛಿಸಿಲ್ಲ. ವೆಂಕಟೇಶ್ವರನಿಗೆ ಕಾಣಿಕೆಯಾಗಿ ನೀಡಿರುವ ಈ ಚಿನ್ನ- ವಜ್ರದ ಹಸ್ತಗಳನ್ನು ನಾನು ಭಕ್ತಿಯಿಂದ ನೀಡುತ್ತಿದ್ದೇನೆ, ಅದಕ್ಕೆ ಪ್ರಚಾರ ಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ.

ಈ ಚಿನ್ನದ ಆಭರಣ ಬರೋಬ್ಬರಿ 5.3 ಕೆಜಿ ಮೌಲ್ಯದ್ದಾಗಿದೆ. ಇದಕ್ಕೆ ಸುಮಾರು 3 ಕೋಟಿ ವೆಚ್ಚವಾಗಿದೆ. ಈ ಆಭರಣವನ್ನು ತಿರುಪತಿ ದೇಗುಲದ ಅಧಿಕಾರಿಗಳಿಗೆ ಆ ಭಕ್ತರು ನೀಡಿದ್ದಾರೆ.

ಇದನ್ನೂ ಓದಿ: ತಿರುಮಲ ತಿರುಪತಿ ದೇವಸ್ಥಾನಂನ ಒಎಸ್​ಡಿ ಪಿ.ಶೇಷಾದ್ರಿ ವಿಶಾಖಪಟ್ಟಣಂನಲ್ಲಿ ನಿಧನ

ಮೈಸೂರು: ಚಾಮುಂಡಿದೇವಿ ದೇವಸ್ಥಾನದ ಹುಂಡಿಯಲ್ಲಿ ಭರ್ಜರಿ ಕಾಣಿಕೆ; ಒಂದೂವರೆ ತಿಂಗಳಲ್ಲಿ 1.77 ಕೋಟಿ ರೂ. ಸಂಗ್ರಹ

Published On - 9:34 pm, Fri, 10 December 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ