AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD: ತಿರುಪತಿ ತಿಮ್ಮಪ್ಪನಿಗೆ ಅನಾಮಧೇಯ ವ್ಯಕ್ತಿಯಿಂದ 3 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಾಣಿಕೆ

ಕೆಲವು ದಿನಗಳ ಹಿಂದೆ ಅನಾಮಧೇಯ ಭಕ್ತರೊಬ್ಬರು ತಿರುಪತಿ ದೇವರಿಗೆ 3 ಕೋಟಿ ರೂ. ಬೆಲೆ ಬಾಳುವ ವಜ್ರ ಮತ್ತು ಚಿನ್ನದಿಂದ ಮಾಡಲಾದ ಕಟಿ-ವರದ ಹಸ್ತವನ್ನು ಕಾಣಿಕೆಯಾಗಿ ನೀಡಿದ್ದಾರೆ.

TTD: ತಿರುಪತಿ ತಿಮ್ಮಪ್ಪನಿಗೆ ಅನಾಮಧೇಯ ವ್ಯಕ್ತಿಯಿಂದ 3 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಾಣಿಕೆ
ತಿರುಪತಿಗೆ ಕಾಣಿಕೆಯಾಗಿ ನೀಡಲಾದ ಚಿನ್ನಾಭರಣ
TV9 Web
| Edited By: |

Updated on:Dec 10, 2021 | 9:36 PM

Share

ತಿರುಪತಿ: ಕೊರೊನಾದಿಂದಾಗಿ ದೇವಸ್ಥಾನಗಳಿಗೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಆದರೂ ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ದಿನವೂ ಸಾವಿರಾರು ಸಂಖ್ಯೆಯಲ್ಲಿ ಹರಿದುಬರುತ್ತಿರುವ ಜನರ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ. ದೇಶದ ಶ್ರೀಮಂತ ದೇವಸ್ಥಾನದಲ್ಲಿ ಒಂದಾಗಿರುವ ತಿರುಮಲ ತಿರುಪತಿ ದೇವಸ್ಥಾನದ ವೆಂಕಟೇಶ್ವರ ಸ್ವಾಮಿ ದೇವರಿಗೆ ಅನಾಮಧೇಯ ಭಕ್ತರೊಬ್ಬರು 3 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೊಡುಗೆಯಾಗಿ ನೀಡಿದ್ದಾರೆ. ಕೊರೊನಾದಿಂದ ಸಾಕಷ್ಟು ನಿಯಮಗಳನ್ನು ಅಳವಡಿಸಲಾಗಿದ್ದರೂ ಹಣ, ಚಿನ್ನ ಮತ್ತಿತರ ಬೆಲೆ ಬಾಳುವ ವಸ್ತುಗಳನ್ನು ಕಾಣಿಕೆಯಾಗಿ ನೀಡುವವರ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ.

ಕೆಲವು ದಿನಗಳ ಹಿಂದೆ ಅನಾಮಧೇಯ ಭಕ್ತರೊಬ್ಬರು ತಿರುಪತಿ ದೇವರಿಗೆ 3 ಕೋಟಿ ರೂ. ಬೆಲೆ ಬಾಳುವ ವಜ್ರ ಮತ್ತು ಚಿನ್ನದಿಂದ ಮಾಡಲಾದ ಕಟಿ-ವರದ ಹಸ್ತವನ್ನು ಕಾಣಿಕೆಯಾಗಿ ನೀಡಿದ್ದಾರೆ. ಆದರೆ, ತನ್ನ ಹೆಸರನ್ನು ಹೇಳಲು ಅವರು ಇಚ್ಛಿಸಿಲ್ಲ. ವೆಂಕಟೇಶ್ವರನಿಗೆ ಕಾಣಿಕೆಯಾಗಿ ನೀಡಿರುವ ಈ ಚಿನ್ನ- ವಜ್ರದ ಹಸ್ತಗಳನ್ನು ನಾನು ಭಕ್ತಿಯಿಂದ ನೀಡುತ್ತಿದ್ದೇನೆ, ಅದಕ್ಕೆ ಪ್ರಚಾರ ಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ.

ಈ ಚಿನ್ನದ ಆಭರಣ ಬರೋಬ್ಬರಿ 5.3 ಕೆಜಿ ಮೌಲ್ಯದ್ದಾಗಿದೆ. ಇದಕ್ಕೆ ಸುಮಾರು 3 ಕೋಟಿ ವೆಚ್ಚವಾಗಿದೆ. ಈ ಆಭರಣವನ್ನು ತಿರುಪತಿ ದೇಗುಲದ ಅಧಿಕಾರಿಗಳಿಗೆ ಆ ಭಕ್ತರು ನೀಡಿದ್ದಾರೆ.

ಇದನ್ನೂ ಓದಿ: ತಿರುಮಲ ತಿರುಪತಿ ದೇವಸ್ಥಾನಂನ ಒಎಸ್​ಡಿ ಪಿ.ಶೇಷಾದ್ರಿ ವಿಶಾಖಪಟ್ಟಣಂನಲ್ಲಿ ನಿಧನ

ಮೈಸೂರು: ಚಾಮುಂಡಿದೇವಿ ದೇವಸ್ಥಾನದ ಹುಂಡಿಯಲ್ಲಿ ಭರ್ಜರಿ ಕಾಣಿಕೆ; ಒಂದೂವರೆ ತಿಂಗಳಲ್ಲಿ 1.77 ಕೋಟಿ ರೂ. ಸಂಗ್ರಹ

Published On - 9:34 pm, Fri, 10 December 21

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ