AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯ ಯಾವುದೇ ಸ್ಥಿರಾಸ್ತಿ ಮಾರಾಟ ಮಾಡದಿರಲು TTD ನಿರ್ಧಾರ

ತಿರುಪತಿ​: ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್​ಗೆ (TTD) ಸೇರಿದ ಯಾವುದೇ ಆಸ್ತಿಗಳ ಮಾರಾಟಕ್ಕೆ ನಿಷೇಧ ವಿಧಿಸಿ, ಟಿಟಿಡಿ ಆಡಳಿತ ಮಂಡಳಿ ಸಭೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿರುಮಲದಲ್ಲಿ ಟಿಟಿಡಿ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಹೇಳಿದ್ದಾರೆ. ಟಿಟಿಡಿ ಆಸ್ತಿ ರಕ್ಷಣೆಗೆ ಸ್ವಾಮೀಜಿಗಳು, ಸದಸ್ಯರ ಸಮಿತಿ ಬದ್ಧವಾಗಿದೆ. ಭವಿಷ್ಯದಲ್ಲೂ ಸಹ ಟಿಟಿಡಿ ಆಸ್ತಿಗಳನ್ನು ಮಾರುವಂತಿಲ್ಲ. ಟಿಟಿಡಿ ಆಸ್ತಿ ಮಾರಾಟ ಬಗ್ಗೆ ಅಪಪ್ರಚಾರ ಕುರಿತು ತನಿಖೆ ನಡೆಸಲಾಗುವುದು. ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

ತಿರುಪತಿಯ ಯಾವುದೇ ಸ್ಥಿರಾಸ್ತಿ ಮಾರಾಟ ಮಾಡದಿರಲು TTD ನಿರ್ಧಾರ
ಸಾಧು ಶ್ರೀನಾಥ್​
|

Updated on: May 28, 2020 | 6:07 PM

Share

ತಿರುಪತಿ​: ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್​ಗೆ (TTD) ಸೇರಿದ ಯಾವುದೇ ಆಸ್ತಿಗಳ ಮಾರಾಟಕ್ಕೆ ನಿಷೇಧ ವಿಧಿಸಿ, ಟಿಟಿಡಿ ಆಡಳಿತ ಮಂಡಳಿ ಸಭೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿರುಮಲದಲ್ಲಿ ಟಿಟಿಡಿ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಹೇಳಿದ್ದಾರೆ.

ಟಿಟಿಡಿ ಆಸ್ತಿ ರಕ್ಷಣೆಗೆ ಸ್ವಾಮೀಜಿಗಳು, ಸದಸ್ಯರ ಸಮಿತಿ ಬದ್ಧವಾಗಿದೆ. ಭವಿಷ್ಯದಲ್ಲೂ ಸಹ ಟಿಟಿಡಿ ಆಸ್ತಿಗಳನ್ನು ಮಾರುವಂತಿಲ್ಲ. ಟಿಟಿಡಿ ಆಸ್ತಿ ಮಾರಾಟ ಬಗ್ಗೆ ಅಪಪ್ರಚಾರ ಕುರಿತು ತನಿಖೆ ನಡೆಸಲಾಗುವುದು. ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್