AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು‌ ಸಂಜೆಯಿಂದಲೇ‌ ಭಕ್ತರಿಗೆ ತಿಮ್ಮಪ್ಪನ ದರ್ಶನ ಇಲ್ಲ, ಎಷ್ಟು ದಿನಗಳ ಕಾಲ?

ಆಂಧ್ರಪ್ರದೇಶ: ಚಿತ್ತೂರು ಜಿಲ್ಲೆಯ ತಿರುಮಲದ ಬಾಲಾಜಿ ದೇವಾಲಯದಲ್ಲಿ 18 ಅರ್ಚಕರು ಸೇರಿ ಟಿಟಿಡಿಯ 158‌ ಸಿಬ್ಬಂದಿಗೆ ಕೊರೊನಾ‌ ಧೃಡಪಟ್ಟಿರುವ ಹಿನ್ನೆಲೆ ತಿರುಮಲದ‌ ವೆಂಕಟೇಶ್ವರ‌ನ ದರ್ಶನ ನಿಲ್ಲಿಸಲು TTD ನಿರ್ಧಾರ ಮಾಡಿದೆ ಎನ್ನಲಾಗಿದೆ. ದೇವಾಸ್ಥಾನದ ಮಾಜಿ‌ ಪ್ರಧಾನ‌ ಅರ್ಚಕರಾದ ರಮಣ ದೀಕ್ಷಿತರು ದರ್ಶನ‌ ನಿಲ್ಲಿಸಲು ಟ್ವೀಟ್ ಮಾಡಿರುವ ಹಿನ್ನೆಲೆ 20 ದಿನಗಳ ಕಾಲ ಭಕ್ತರ ದರ್ಶನ ತಡೆದು ನಂತರ ಮುಂದಿನ‌ ಪರಿಸ್ಥಿತಿ ನೋಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗೆ‌ ಪತ್ರ‌ ಬರೆದಿರುವ ಟಿಟಿಡಿ, ಈಗಾಗಲೆ ಟಿಕೆಟ್ ಬುಕ್ ಮಾಡಿದವರ ಹಣ […]

ಇಂದು‌ ಸಂಜೆಯಿಂದಲೇ‌ ಭಕ್ತರಿಗೆ ತಿಮ್ಮಪ್ಪನ ದರ್ಶನ ಇಲ್ಲ, ಎಷ್ಟು ದಿನಗಳ ಕಾಲ?
ಸಾಧು ಶ್ರೀನಾಥ್​
|

Updated on: Jul 18, 2020 | 3:56 PM

Share

ಆಂಧ್ರಪ್ರದೇಶ: ಚಿತ್ತೂರು ಜಿಲ್ಲೆಯ ತಿರುಮಲದ ಬಾಲಾಜಿ ದೇವಾಲಯದಲ್ಲಿ 18 ಅರ್ಚಕರು ಸೇರಿ ಟಿಟಿಡಿಯ 158‌ ಸಿಬ್ಬಂದಿಗೆ ಕೊರೊನಾ‌ ಧೃಡಪಟ್ಟಿರುವ ಹಿನ್ನೆಲೆ ತಿರುಮಲದ‌ ವೆಂಕಟೇಶ್ವರ‌ನ ದರ್ಶನ ನಿಲ್ಲಿಸಲು TTD ನಿರ್ಧಾರ ಮಾಡಿದೆ ಎನ್ನಲಾಗಿದೆ.

ದೇವಾಸ್ಥಾನದ ಮಾಜಿ‌ ಪ್ರಧಾನ‌ ಅರ್ಚಕರಾದ ರಮಣ ದೀಕ್ಷಿತರು ದರ್ಶನ‌ ನಿಲ್ಲಿಸಲು ಟ್ವೀಟ್ ಮಾಡಿರುವ ಹಿನ್ನೆಲೆ 20 ದಿನಗಳ ಕಾಲ ಭಕ್ತರ ದರ್ಶನ ತಡೆದು ನಂತರ ಮುಂದಿನ‌ ಪರಿಸ್ಥಿತಿ ನೋಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗೆ‌ ಪತ್ರ‌ ಬರೆದಿರುವ ಟಿಟಿಡಿ, ಈಗಾಗಲೆ ಟಿಕೆಟ್ ಬುಕ್ ಮಾಡಿದವರ ಹಣ ಹಿಂತಿರುಗಿಸಲು‌ ಸಹ‌ ನಿರ್ಧಾರ ಮಾಡಿದೆ. ಇಂದು‌ ಸಂಜೆಯಿಂದ‌ ಭಕ್ತರಿಗೆ ತಿರುಮಲದ‌ ವೆಂಕಟೇಶ್ವರ‌ನ ದರ್ಶನ ನಿಲ್ಲಿಸಲು ನಿರ್ಧಾರ ಮಾಡಲಾಗಿದ್ದು, ಇಂದು ಸಂಜೆ‌ ವೇಳೆಗೆ ಈ ಬಗ್ಗೆ ನಿರ್ಧಾರ ಪ್ರಕಟಿಸಲು ಟಿಟಿಡಿ ತೀರ್ಮಾನಿಸಿದೆ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು