AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು‌ ಸಂಜೆಯಿಂದಲೇ‌ ಭಕ್ತರಿಗೆ ತಿಮ್ಮಪ್ಪನ ದರ್ಶನ ಇಲ್ಲ, ಎಷ್ಟು ದಿನಗಳ ಕಾಲ?

ಆಂಧ್ರಪ್ರದೇಶ: ಚಿತ್ತೂರು ಜಿಲ್ಲೆಯ ತಿರುಮಲದ ಬಾಲಾಜಿ ದೇವಾಲಯದಲ್ಲಿ 18 ಅರ್ಚಕರು ಸೇರಿ ಟಿಟಿಡಿಯ 158‌ ಸಿಬ್ಬಂದಿಗೆ ಕೊರೊನಾ‌ ಧೃಡಪಟ್ಟಿರುವ ಹಿನ್ನೆಲೆ ತಿರುಮಲದ‌ ವೆಂಕಟೇಶ್ವರ‌ನ ದರ್ಶನ ನಿಲ್ಲಿಸಲು TTD ನಿರ್ಧಾರ ಮಾಡಿದೆ ಎನ್ನಲಾಗಿದೆ. ದೇವಾಸ್ಥಾನದ ಮಾಜಿ‌ ಪ್ರಧಾನ‌ ಅರ್ಚಕರಾದ ರಮಣ ದೀಕ್ಷಿತರು ದರ್ಶನ‌ ನಿಲ್ಲಿಸಲು ಟ್ವೀಟ್ ಮಾಡಿರುವ ಹಿನ್ನೆಲೆ 20 ದಿನಗಳ ಕಾಲ ಭಕ್ತರ ದರ್ಶನ ತಡೆದು ನಂತರ ಮುಂದಿನ‌ ಪರಿಸ್ಥಿತಿ ನೋಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗೆ‌ ಪತ್ರ‌ ಬರೆದಿರುವ ಟಿಟಿಡಿ, ಈಗಾಗಲೆ ಟಿಕೆಟ್ ಬುಕ್ ಮಾಡಿದವರ ಹಣ […]

ಇಂದು‌ ಸಂಜೆಯಿಂದಲೇ‌ ಭಕ್ತರಿಗೆ ತಿಮ್ಮಪ್ಪನ ದರ್ಶನ ಇಲ್ಲ, ಎಷ್ಟು ದಿನಗಳ ಕಾಲ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jul 18, 2020 | 3:56 PM

Share

ಆಂಧ್ರಪ್ರದೇಶ: ಚಿತ್ತೂರು ಜಿಲ್ಲೆಯ ತಿರುಮಲದ ಬಾಲಾಜಿ ದೇವಾಲಯದಲ್ಲಿ 18 ಅರ್ಚಕರು ಸೇರಿ ಟಿಟಿಡಿಯ 158‌ ಸಿಬ್ಬಂದಿಗೆ ಕೊರೊನಾ‌ ಧೃಡಪಟ್ಟಿರುವ ಹಿನ್ನೆಲೆ ತಿರುಮಲದ‌ ವೆಂಕಟೇಶ್ವರ‌ನ ದರ್ಶನ ನಿಲ್ಲಿಸಲು TTD ನಿರ್ಧಾರ ಮಾಡಿದೆ ಎನ್ನಲಾಗಿದೆ.

ದೇವಾಸ್ಥಾನದ ಮಾಜಿ‌ ಪ್ರಧಾನ‌ ಅರ್ಚಕರಾದ ರಮಣ ದೀಕ್ಷಿತರು ದರ್ಶನ‌ ನಿಲ್ಲಿಸಲು ಟ್ವೀಟ್ ಮಾಡಿರುವ ಹಿನ್ನೆಲೆ 20 ದಿನಗಳ ಕಾಲ ಭಕ್ತರ ದರ್ಶನ ತಡೆದು ನಂತರ ಮುಂದಿನ‌ ಪರಿಸ್ಥಿತಿ ನೋಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗೆ‌ ಪತ್ರ‌ ಬರೆದಿರುವ ಟಿಟಿಡಿ, ಈಗಾಗಲೆ ಟಿಕೆಟ್ ಬುಕ್ ಮಾಡಿದವರ ಹಣ ಹಿಂತಿರುಗಿಸಲು‌ ಸಹ‌ ನಿರ್ಧಾರ ಮಾಡಿದೆ. ಇಂದು‌ ಸಂಜೆಯಿಂದ‌ ಭಕ್ತರಿಗೆ ತಿರುಮಲದ‌ ವೆಂಕಟೇಶ್ವರ‌ನ ದರ್ಶನ ನಿಲ್ಲಿಸಲು ನಿರ್ಧಾರ ಮಾಡಲಾಗಿದ್ದು, ಇಂದು ಸಂಜೆ‌ ವೇಳೆಗೆ ಈ ಬಗ್ಗೆ ನಿರ್ಧಾರ ಪ್ರಕಟಿಸಲು ಟಿಟಿಡಿ ತೀರ್ಮಾನಿಸಿದೆ.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು