AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು‌ ಸಂಜೆಯಿಂದಲೇ‌ ಭಕ್ತರಿಗೆ ತಿಮ್ಮಪ್ಪನ ದರ್ಶನ ಇಲ್ಲ, ಎಷ್ಟು ದಿನಗಳ ಕಾಲ?

ಆಂಧ್ರಪ್ರದೇಶ: ಚಿತ್ತೂರು ಜಿಲ್ಲೆಯ ತಿರುಮಲದ ಬಾಲಾಜಿ ದೇವಾಲಯದಲ್ಲಿ 18 ಅರ್ಚಕರು ಸೇರಿ ಟಿಟಿಡಿಯ 158‌ ಸಿಬ್ಬಂದಿಗೆ ಕೊರೊನಾ‌ ಧೃಡಪಟ್ಟಿರುವ ಹಿನ್ನೆಲೆ ತಿರುಮಲದ‌ ವೆಂಕಟೇಶ್ವರ‌ನ ದರ್ಶನ ನಿಲ್ಲಿಸಲು TTD ನಿರ್ಧಾರ ಮಾಡಿದೆ ಎನ್ನಲಾಗಿದೆ. ದೇವಾಸ್ಥಾನದ ಮಾಜಿ‌ ಪ್ರಧಾನ‌ ಅರ್ಚಕರಾದ ರಮಣ ದೀಕ್ಷಿತರು ದರ್ಶನ‌ ನಿಲ್ಲಿಸಲು ಟ್ವೀಟ್ ಮಾಡಿರುವ ಹಿನ್ನೆಲೆ 20 ದಿನಗಳ ಕಾಲ ಭಕ್ತರ ದರ್ಶನ ತಡೆದು ನಂತರ ಮುಂದಿನ‌ ಪರಿಸ್ಥಿತಿ ನೋಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗೆ‌ ಪತ್ರ‌ ಬರೆದಿರುವ ಟಿಟಿಡಿ, ಈಗಾಗಲೆ ಟಿಕೆಟ್ ಬುಕ್ ಮಾಡಿದವರ ಹಣ […]

ಇಂದು‌ ಸಂಜೆಯಿಂದಲೇ‌ ಭಕ್ತರಿಗೆ ತಿಮ್ಮಪ್ಪನ ದರ್ಶನ ಇಲ್ಲ, ಎಷ್ಟು ದಿನಗಳ ಕಾಲ?
ಸಾಧು ಶ್ರೀನಾಥ್​
|

Updated on: Jul 18, 2020 | 3:56 PM

Share

ಆಂಧ್ರಪ್ರದೇಶ: ಚಿತ್ತೂರು ಜಿಲ್ಲೆಯ ತಿರುಮಲದ ಬಾಲಾಜಿ ದೇವಾಲಯದಲ್ಲಿ 18 ಅರ್ಚಕರು ಸೇರಿ ಟಿಟಿಡಿಯ 158‌ ಸಿಬ್ಬಂದಿಗೆ ಕೊರೊನಾ‌ ಧೃಡಪಟ್ಟಿರುವ ಹಿನ್ನೆಲೆ ತಿರುಮಲದ‌ ವೆಂಕಟೇಶ್ವರ‌ನ ದರ್ಶನ ನಿಲ್ಲಿಸಲು TTD ನಿರ್ಧಾರ ಮಾಡಿದೆ ಎನ್ನಲಾಗಿದೆ.

ದೇವಾಸ್ಥಾನದ ಮಾಜಿ‌ ಪ್ರಧಾನ‌ ಅರ್ಚಕರಾದ ರಮಣ ದೀಕ್ಷಿತರು ದರ್ಶನ‌ ನಿಲ್ಲಿಸಲು ಟ್ವೀಟ್ ಮಾಡಿರುವ ಹಿನ್ನೆಲೆ 20 ದಿನಗಳ ಕಾಲ ಭಕ್ತರ ದರ್ಶನ ತಡೆದು ನಂತರ ಮುಂದಿನ‌ ಪರಿಸ್ಥಿತಿ ನೋಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗೆ‌ ಪತ್ರ‌ ಬರೆದಿರುವ ಟಿಟಿಡಿ, ಈಗಾಗಲೆ ಟಿಕೆಟ್ ಬುಕ್ ಮಾಡಿದವರ ಹಣ ಹಿಂತಿರುಗಿಸಲು‌ ಸಹ‌ ನಿರ್ಧಾರ ಮಾಡಿದೆ. ಇಂದು‌ ಸಂಜೆಯಿಂದ‌ ಭಕ್ತರಿಗೆ ತಿರುಮಲದ‌ ವೆಂಕಟೇಶ್ವರ‌ನ ದರ್ಶನ ನಿಲ್ಲಿಸಲು ನಿರ್ಧಾರ ಮಾಡಲಾಗಿದ್ದು, ಇಂದು ಸಂಜೆ‌ ವೇಳೆಗೆ ಈ ಬಗ್ಗೆ ನಿರ್ಧಾರ ಪ್ರಕಟಿಸಲು ಟಿಟಿಡಿ ತೀರ್ಮಾನಿಸಿದೆ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್