AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ
ದೇಗುಲ ಚಿತ್ರ
TV9 Web
| Edited By: |

Updated on: Nov 27, 2021 | 4:33 PM

Share

ತಿರುಪತಿ ತಿರುಮಲ ಶ್ರೀವಾರಿ ಭಕ್ತರಿಗೆ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ) ಗುಡ್​ ನ್ಯೂಸ್​ ನೀಡಿದೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಆನ್​ಲೈನ್​​ನಲ್ಲಿ ಟಿಕೆಟ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಹಾಗೇ, ಡಿಸೆಂಬರ್ ತಿಂಗಳ ಸರ್ವದರ್ಶನ ಟೋಕನ್​ನ್ನು ಇಂದು ಬೆಳಗ್ಗೆ 9 ಗಂಟೆಯಿಂದ ನೀಡಲು ಪ್ರಾರಂಭಿಸಿದ್ದಾಗಿ ಟಿಟಿಡಿ ಪ್ರಕಟಣೆ ಹೊರಡಿಸಿದೆ.  

ಹಾಗೇ ಭಕ್ತರು ಬೆಟ್ಟದಲ್ಲಿ ತಂಗಲು ವಸತಿ ಬುಕಿಂಗ್​ ಮತ್ತು ಸರ್ವದರ್ಶನ ಟಿಕೆಟ್​ನ್ನು ನವೆಂಬರ್ 28ರಂದು ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡುವುದಾಗಿಯೂ ಟಿಟಿಡಿ ತಿಳಿಸಿದೆ. ಭಕ್ತರು ಟಿಟಿಡಿ ವೆಬ್​ಸೈಟ್​ಗೆ ಹೋಗಿ, ಅಲ್ಲಿಯೇ ವಿಶೇಷ ದರ್ಶನ (300 ರೂ.ಗೆ ಒಂದು ಟಿಕೆಟ್​) ಟಿಕೆಟ್​ ಮತ್ತು ಸರ್ವದರ್ಶನಕ್ಕೆ ಟಿಕೆಟ್​ ಬುಕ್ ಮಾಡಬಹುದು. ಅದರಲ್ಲೂ ಕಳೆದ ತಿಂಗಳಿನಿಂದ ಸರ್ವದರ್ಶನ ಕೋಟಾವನ್ನು ಹೆಚ್ಚಿಸಲಾಗಿದೆ.

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ. ಆನ್​ಲೈನ್​ಲ್ಲಿ ಕೂಡ ಕ್ಯೂ ಮಾದರಿಯಲ್ಲೇ ಟಿಕೆಟ್ ಬುಕ್ಕಿಂಗ್​ ವ್ಯವಸ್ಥೆ ಇರಲಿದ್ದು, ಯಾರು ಮೊದಲು ಲಾಗಿನ್​ ಆಗುತ್ತಾರೋ ಅವರಿಗೆ ಮೊದಲು ಬುಕ್ಕಿಂಗ್​ ಮಾಡಲು ಅವಕಾಶ ಇರುತ್ತದೆ.

ಇದನ್ನೂ ಓದಿ: ಕಾಡುಹಂದಿ ಊರೊಳಗೆ ಬಂದು ಕಾರು ಶೋರೂಮ್ ಸಿಬ್ಬಂದಿ ಮೇಲೆ ಅಟ್ಟಾಡಿಸಿ ಹಲ್ಲೆ ಮಾಡಿದ್ದು ಮಂಗಳೂರಿನಲ್ಲಿ ಮಾರಾಯ್ರೇ!

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು