AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ
ದೇಗುಲ ಚಿತ್ರ
Follow us
TV9 Web
| Updated By: Lakshmi Hegde

Updated on: Nov 27, 2021 | 4:33 PM

ತಿರುಪತಿ ತಿರುಮಲ ಶ್ರೀವಾರಿ ಭಕ್ತರಿಗೆ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ) ಗುಡ್​ ನ್ಯೂಸ್​ ನೀಡಿದೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಆನ್​ಲೈನ್​​ನಲ್ಲಿ ಟಿಕೆಟ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಹಾಗೇ, ಡಿಸೆಂಬರ್ ತಿಂಗಳ ಸರ್ವದರ್ಶನ ಟೋಕನ್​ನ್ನು ಇಂದು ಬೆಳಗ್ಗೆ 9 ಗಂಟೆಯಿಂದ ನೀಡಲು ಪ್ರಾರಂಭಿಸಿದ್ದಾಗಿ ಟಿಟಿಡಿ ಪ್ರಕಟಣೆ ಹೊರಡಿಸಿದೆ.  

ಹಾಗೇ ಭಕ್ತರು ಬೆಟ್ಟದಲ್ಲಿ ತಂಗಲು ವಸತಿ ಬುಕಿಂಗ್​ ಮತ್ತು ಸರ್ವದರ್ಶನ ಟಿಕೆಟ್​ನ್ನು ನವೆಂಬರ್ 28ರಂದು ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡುವುದಾಗಿಯೂ ಟಿಟಿಡಿ ತಿಳಿಸಿದೆ. ಭಕ್ತರು ಟಿಟಿಡಿ ವೆಬ್​ಸೈಟ್​ಗೆ ಹೋಗಿ, ಅಲ್ಲಿಯೇ ವಿಶೇಷ ದರ್ಶನ (300 ರೂ.ಗೆ ಒಂದು ಟಿಕೆಟ್​) ಟಿಕೆಟ್​ ಮತ್ತು ಸರ್ವದರ್ಶನಕ್ಕೆ ಟಿಕೆಟ್​ ಬುಕ್ ಮಾಡಬಹುದು. ಅದರಲ್ಲೂ ಕಳೆದ ತಿಂಗಳಿನಿಂದ ಸರ್ವದರ್ಶನ ಕೋಟಾವನ್ನು ಹೆಚ್ಚಿಸಲಾಗಿದೆ.

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ. ಆನ್​ಲೈನ್​ಲ್ಲಿ ಕೂಡ ಕ್ಯೂ ಮಾದರಿಯಲ್ಲೇ ಟಿಕೆಟ್ ಬುಕ್ಕಿಂಗ್​ ವ್ಯವಸ್ಥೆ ಇರಲಿದ್ದು, ಯಾರು ಮೊದಲು ಲಾಗಿನ್​ ಆಗುತ್ತಾರೋ ಅವರಿಗೆ ಮೊದಲು ಬುಕ್ಕಿಂಗ್​ ಮಾಡಲು ಅವಕಾಶ ಇರುತ್ತದೆ.

ಇದನ್ನೂ ಓದಿ: ಕಾಡುಹಂದಿ ಊರೊಳಗೆ ಬಂದು ಕಾರು ಶೋರೂಮ್ ಸಿಬ್ಬಂದಿ ಮೇಲೆ ಅಟ್ಟಾಡಿಸಿ ಹಲ್ಲೆ ಮಾಡಿದ್ದು ಮಂಗಳೂರಿನಲ್ಲಿ ಮಾರಾಯ್ರೇ!

ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?