AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ
ದೇಗುಲ ಚಿತ್ರ
TV9 Web
| Edited By: |

Updated on: Nov 27, 2021 | 4:33 PM

Share

ತಿರುಪತಿ ತಿರುಮಲ ಶ್ರೀವಾರಿ ಭಕ್ತರಿಗೆ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ) ಗುಡ್​ ನ್ಯೂಸ್​ ನೀಡಿದೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಆನ್​ಲೈನ್​​ನಲ್ಲಿ ಟಿಕೆಟ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಹಾಗೇ, ಡಿಸೆಂಬರ್ ತಿಂಗಳ ಸರ್ವದರ್ಶನ ಟೋಕನ್​ನ್ನು ಇಂದು ಬೆಳಗ್ಗೆ 9 ಗಂಟೆಯಿಂದ ನೀಡಲು ಪ್ರಾರಂಭಿಸಿದ್ದಾಗಿ ಟಿಟಿಡಿ ಪ್ರಕಟಣೆ ಹೊರಡಿಸಿದೆ.  

ಹಾಗೇ ಭಕ್ತರು ಬೆಟ್ಟದಲ್ಲಿ ತಂಗಲು ವಸತಿ ಬುಕಿಂಗ್​ ಮತ್ತು ಸರ್ವದರ್ಶನ ಟಿಕೆಟ್​ನ್ನು ನವೆಂಬರ್ 28ರಂದು ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡುವುದಾಗಿಯೂ ಟಿಟಿಡಿ ತಿಳಿಸಿದೆ. ಭಕ್ತರು ಟಿಟಿಡಿ ವೆಬ್​ಸೈಟ್​ಗೆ ಹೋಗಿ, ಅಲ್ಲಿಯೇ ವಿಶೇಷ ದರ್ಶನ (300 ರೂ.ಗೆ ಒಂದು ಟಿಕೆಟ್​) ಟಿಕೆಟ್​ ಮತ್ತು ಸರ್ವದರ್ಶನಕ್ಕೆ ಟಿಕೆಟ್​ ಬುಕ್ ಮಾಡಬಹುದು. ಅದರಲ್ಲೂ ಕಳೆದ ತಿಂಗಳಿನಿಂದ ಸರ್ವದರ್ಶನ ಕೋಟಾವನ್ನು ಹೆಚ್ಚಿಸಲಾಗಿದೆ.

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ. ಆನ್​ಲೈನ್​ಲ್ಲಿ ಕೂಡ ಕ್ಯೂ ಮಾದರಿಯಲ್ಲೇ ಟಿಕೆಟ್ ಬುಕ್ಕಿಂಗ್​ ವ್ಯವಸ್ಥೆ ಇರಲಿದ್ದು, ಯಾರು ಮೊದಲು ಲಾಗಿನ್​ ಆಗುತ್ತಾರೋ ಅವರಿಗೆ ಮೊದಲು ಬುಕ್ಕಿಂಗ್​ ಮಾಡಲು ಅವಕಾಶ ಇರುತ್ತದೆ.

ಇದನ್ನೂ ಓದಿ: ಕಾಡುಹಂದಿ ಊರೊಳಗೆ ಬಂದು ಕಾರು ಶೋರೂಮ್ ಸಿಬ್ಬಂದಿ ಮೇಲೆ ಅಟ್ಟಾಡಿಸಿ ಹಲ್ಲೆ ಮಾಡಿದ್ದು ಮಂಗಳೂರಿನಲ್ಲಿ ಮಾರಾಯ್ರೇ!

ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ