AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ
ದೇಗುಲ ಚಿತ್ರ
TV9 Web
| Edited By: |

Updated on: Nov 27, 2021 | 4:33 PM

Share

ತಿರುಪತಿ ತಿರುಮಲ ಶ್ರೀವಾರಿ ಭಕ್ತರಿಗೆ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ) ಗುಡ್​ ನ್ಯೂಸ್​ ನೀಡಿದೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಆನ್​ಲೈನ್​​ನಲ್ಲಿ ಟಿಕೆಟ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಹಾಗೇ, ಡಿಸೆಂಬರ್ ತಿಂಗಳ ಸರ್ವದರ್ಶನ ಟೋಕನ್​ನ್ನು ಇಂದು ಬೆಳಗ್ಗೆ 9 ಗಂಟೆಯಿಂದ ನೀಡಲು ಪ್ರಾರಂಭಿಸಿದ್ದಾಗಿ ಟಿಟಿಡಿ ಪ್ರಕಟಣೆ ಹೊರಡಿಸಿದೆ.  

ಹಾಗೇ ಭಕ್ತರು ಬೆಟ್ಟದಲ್ಲಿ ತಂಗಲು ವಸತಿ ಬುಕಿಂಗ್​ ಮತ್ತು ಸರ್ವದರ್ಶನ ಟಿಕೆಟ್​ನ್ನು ನವೆಂಬರ್ 28ರಂದು ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡುವುದಾಗಿಯೂ ಟಿಟಿಡಿ ತಿಳಿಸಿದೆ. ಭಕ್ತರು ಟಿಟಿಡಿ ವೆಬ್​ಸೈಟ್​ಗೆ ಹೋಗಿ, ಅಲ್ಲಿಯೇ ವಿಶೇಷ ದರ್ಶನ (300 ರೂ.ಗೆ ಒಂದು ಟಿಕೆಟ್​) ಟಿಕೆಟ್​ ಮತ್ತು ಸರ್ವದರ್ಶನಕ್ಕೆ ಟಿಕೆಟ್​ ಬುಕ್ ಮಾಡಬಹುದು. ಅದರಲ್ಲೂ ಕಳೆದ ತಿಂಗಳಿನಿಂದ ಸರ್ವದರ್ಶನ ಕೋಟಾವನ್ನು ಹೆಚ್ಚಿಸಲಾಗಿದೆ.

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ. ಆನ್​ಲೈನ್​ಲ್ಲಿ ಕೂಡ ಕ್ಯೂ ಮಾದರಿಯಲ್ಲೇ ಟಿಕೆಟ್ ಬುಕ್ಕಿಂಗ್​ ವ್ಯವಸ್ಥೆ ಇರಲಿದ್ದು, ಯಾರು ಮೊದಲು ಲಾಗಿನ್​ ಆಗುತ್ತಾರೋ ಅವರಿಗೆ ಮೊದಲು ಬುಕ್ಕಿಂಗ್​ ಮಾಡಲು ಅವಕಾಶ ಇರುತ್ತದೆ.

ಇದನ್ನೂ ಓದಿ: ಕಾಡುಹಂದಿ ಊರೊಳಗೆ ಬಂದು ಕಾರು ಶೋರೂಮ್ ಸಿಬ್ಬಂದಿ ಮೇಲೆ ಅಟ್ಟಾಡಿಸಿ ಹಲ್ಲೆ ಮಾಡಿದ್ದು ಮಂಗಳೂರಿನಲ್ಲಿ ಮಾರಾಯ್ರೇ!

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್