AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ
ದೇಗುಲ ಚಿತ್ರ
TV9 Web
| Edited By: |

Updated on: Nov 27, 2021 | 4:33 PM

Share

ತಿರುಪತಿ ತಿರುಮಲ ಶ್ರೀವಾರಿ ಭಕ್ತರಿಗೆ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ) ಗುಡ್​ ನ್ಯೂಸ್​ ನೀಡಿದೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಆನ್​ಲೈನ್​​ನಲ್ಲಿ ಟಿಕೆಟ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಹಾಗೇ, ಡಿಸೆಂಬರ್ ತಿಂಗಳ ಸರ್ವದರ್ಶನ ಟೋಕನ್​ನ್ನು ಇಂದು ಬೆಳಗ್ಗೆ 9 ಗಂಟೆಯಿಂದ ನೀಡಲು ಪ್ರಾರಂಭಿಸಿದ್ದಾಗಿ ಟಿಟಿಡಿ ಪ್ರಕಟಣೆ ಹೊರಡಿಸಿದೆ.  

ಹಾಗೇ ಭಕ್ತರು ಬೆಟ್ಟದಲ್ಲಿ ತಂಗಲು ವಸತಿ ಬುಕಿಂಗ್​ ಮತ್ತು ಸರ್ವದರ್ಶನ ಟಿಕೆಟ್​ನ್ನು ನವೆಂಬರ್ 28ರಂದು ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡುವುದಾಗಿಯೂ ಟಿಟಿಡಿ ತಿಳಿಸಿದೆ. ಭಕ್ತರು ಟಿಟಿಡಿ ವೆಬ್​ಸೈಟ್​ಗೆ ಹೋಗಿ, ಅಲ್ಲಿಯೇ ವಿಶೇಷ ದರ್ಶನ (300 ರೂ.ಗೆ ಒಂದು ಟಿಕೆಟ್​) ಟಿಕೆಟ್​ ಮತ್ತು ಸರ್ವದರ್ಶನಕ್ಕೆ ಟಿಕೆಟ್​ ಬುಕ್ ಮಾಡಬಹುದು. ಅದರಲ್ಲೂ ಕಳೆದ ತಿಂಗಳಿನಿಂದ ಸರ್ವದರ್ಶನ ಕೋಟಾವನ್ನು ಹೆಚ್ಚಿಸಲಾಗಿದೆ.

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ. ಆನ್​ಲೈನ್​ಲ್ಲಿ ಕೂಡ ಕ್ಯೂ ಮಾದರಿಯಲ್ಲೇ ಟಿಕೆಟ್ ಬುಕ್ಕಿಂಗ್​ ವ್ಯವಸ್ಥೆ ಇರಲಿದ್ದು, ಯಾರು ಮೊದಲು ಲಾಗಿನ್​ ಆಗುತ್ತಾರೋ ಅವರಿಗೆ ಮೊದಲು ಬುಕ್ಕಿಂಗ್​ ಮಾಡಲು ಅವಕಾಶ ಇರುತ್ತದೆ.

ಇದನ್ನೂ ಓದಿ: ಕಾಡುಹಂದಿ ಊರೊಳಗೆ ಬಂದು ಕಾರು ಶೋರೂಮ್ ಸಿಬ್ಬಂದಿ ಮೇಲೆ ಅಟ್ಟಾಡಿಸಿ ಹಲ್ಲೆ ಮಾಡಿದ್ದು ಮಂಗಳೂರಿನಲ್ಲಿ ಮಾರಾಯ್ರೇ!

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ