AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ
ದೇಗುಲ ಚಿತ್ರ
TV9 Web
| Updated By: Lakshmi Hegde|

Updated on: Nov 27, 2021 | 4:33 PM

Share

ತಿರುಪತಿ ತಿರುಮಲ ಶ್ರೀವಾರಿ ಭಕ್ತರಿಗೆ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ) ಗುಡ್​ ನ್ಯೂಸ್​ ನೀಡಿದೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಆನ್​ಲೈನ್​​ನಲ್ಲಿ ಟಿಕೆಟ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಹಾಗೇ, ಡಿಸೆಂಬರ್ ತಿಂಗಳ ಸರ್ವದರ್ಶನ ಟೋಕನ್​ನ್ನು ಇಂದು ಬೆಳಗ್ಗೆ 9 ಗಂಟೆಯಿಂದ ನೀಡಲು ಪ್ರಾರಂಭಿಸಿದ್ದಾಗಿ ಟಿಟಿಡಿ ಪ್ರಕಟಣೆ ಹೊರಡಿಸಿದೆ.  

ಹಾಗೇ ಭಕ್ತರು ಬೆಟ್ಟದಲ್ಲಿ ತಂಗಲು ವಸತಿ ಬುಕಿಂಗ್​ ಮತ್ತು ಸರ್ವದರ್ಶನ ಟಿಕೆಟ್​ನ್ನು ನವೆಂಬರ್ 28ರಂದು ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡುವುದಾಗಿಯೂ ಟಿಟಿಡಿ ತಿಳಿಸಿದೆ. ಭಕ್ತರು ಟಿಟಿಡಿ ವೆಬ್​ಸೈಟ್​ಗೆ ಹೋಗಿ, ಅಲ್ಲಿಯೇ ವಿಶೇಷ ದರ್ಶನ (300 ರೂ.ಗೆ ಒಂದು ಟಿಕೆಟ್​) ಟಿಕೆಟ್​ ಮತ್ತು ಸರ್ವದರ್ಶನಕ್ಕೆ ಟಿಕೆಟ್​ ಬುಕ್ ಮಾಡಬಹುದು. ಅದರಲ್ಲೂ ಕಳೆದ ತಿಂಗಳಿನಿಂದ ಸರ್ವದರ್ಶನ ಕೋಟಾವನ್ನು ಹೆಚ್ಚಿಸಲಾಗಿದೆ.

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ. ಆನ್​ಲೈನ್​ಲ್ಲಿ ಕೂಡ ಕ್ಯೂ ಮಾದರಿಯಲ್ಲೇ ಟಿಕೆಟ್ ಬುಕ್ಕಿಂಗ್​ ವ್ಯವಸ್ಥೆ ಇರಲಿದ್ದು, ಯಾರು ಮೊದಲು ಲಾಗಿನ್​ ಆಗುತ್ತಾರೋ ಅವರಿಗೆ ಮೊದಲು ಬುಕ್ಕಿಂಗ್​ ಮಾಡಲು ಅವಕಾಶ ಇರುತ್ತದೆ.

ಇದನ್ನೂ ಓದಿ: ಕಾಡುಹಂದಿ ಊರೊಳಗೆ ಬಂದು ಕಾರು ಶೋರೂಮ್ ಸಿಬ್ಬಂದಿ ಮೇಲೆ ಅಟ್ಟಾಡಿಸಿ ಹಲ್ಲೆ ಮಾಡಿದ್ದು ಮಂಗಳೂರಿನಲ್ಲಿ ಮಾರಾಯ್ರೇ!

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ