AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ
ದೇಗುಲ ಚಿತ್ರ
TV9 Web
| Edited By: |

Updated on: Nov 27, 2021 | 4:33 PM

Share

ತಿರುಪತಿ ತಿರುಮಲ ಶ್ರೀವಾರಿ ಭಕ್ತರಿಗೆ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ) ಗುಡ್​ ನ್ಯೂಸ್​ ನೀಡಿದೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಆನ್​ಲೈನ್​​ನಲ್ಲಿ ಟಿಕೆಟ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಹಾಗೇ, ಡಿಸೆಂಬರ್ ತಿಂಗಳ ಸರ್ವದರ್ಶನ ಟೋಕನ್​ನ್ನು ಇಂದು ಬೆಳಗ್ಗೆ 9 ಗಂಟೆಯಿಂದ ನೀಡಲು ಪ್ರಾರಂಭಿಸಿದ್ದಾಗಿ ಟಿಟಿಡಿ ಪ್ರಕಟಣೆ ಹೊರಡಿಸಿದೆ.  

ಹಾಗೇ ಭಕ್ತರು ಬೆಟ್ಟದಲ್ಲಿ ತಂಗಲು ವಸತಿ ಬುಕಿಂಗ್​ ಮತ್ತು ಸರ್ವದರ್ಶನ ಟಿಕೆಟ್​ನ್ನು ನವೆಂಬರ್ 28ರಂದು ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡುವುದಾಗಿಯೂ ಟಿಟಿಡಿ ತಿಳಿಸಿದೆ. ಭಕ್ತರು ಟಿಟಿಡಿ ವೆಬ್​ಸೈಟ್​ಗೆ ಹೋಗಿ, ಅಲ್ಲಿಯೇ ವಿಶೇಷ ದರ್ಶನ (300 ರೂ.ಗೆ ಒಂದು ಟಿಕೆಟ್​) ಟಿಕೆಟ್​ ಮತ್ತು ಸರ್ವದರ್ಶನಕ್ಕೆ ಟಿಕೆಟ್​ ಬುಕ್ ಮಾಡಬಹುದು. ಅದರಲ್ಲೂ ಕಳೆದ ತಿಂಗಳಿನಿಂದ ಸರ್ವದರ್ಶನ ಕೋಟಾವನ್ನು ಹೆಚ್ಚಿಸಲಾಗಿದೆ.

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ. ಆನ್​ಲೈನ್​ಲ್ಲಿ ಕೂಡ ಕ್ಯೂ ಮಾದರಿಯಲ್ಲೇ ಟಿಕೆಟ್ ಬುಕ್ಕಿಂಗ್​ ವ್ಯವಸ್ಥೆ ಇರಲಿದ್ದು, ಯಾರು ಮೊದಲು ಲಾಗಿನ್​ ಆಗುತ್ತಾರೋ ಅವರಿಗೆ ಮೊದಲು ಬುಕ್ಕಿಂಗ್​ ಮಾಡಲು ಅವಕಾಶ ಇರುತ್ತದೆ.

ಇದನ್ನೂ ಓದಿ: ಕಾಡುಹಂದಿ ಊರೊಳಗೆ ಬಂದು ಕಾರು ಶೋರೂಮ್ ಸಿಬ್ಬಂದಿ ಮೇಲೆ ಅಟ್ಟಾಡಿಸಿ ಹಲ್ಲೆ ಮಾಡಿದ್ದು ಮಂಗಳೂರಿನಲ್ಲಿ ಮಾರಾಯ್ರೇ!

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ