AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ
ದೇಗುಲ ಚಿತ್ರ
TV9 Web
| Edited By: |

Updated on: Nov 27, 2021 | 4:33 PM

Share

ತಿರುಪತಿ ತಿರುಮಲ ಶ್ರೀವಾರಿ ಭಕ್ತರಿಗೆ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ) ಗುಡ್​ ನ್ಯೂಸ್​ ನೀಡಿದೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಆನ್​ಲೈನ್​​ನಲ್ಲಿ ಟಿಕೆಟ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಹಾಗೇ, ಡಿಸೆಂಬರ್ ತಿಂಗಳ ಸರ್ವದರ್ಶನ ಟೋಕನ್​ನ್ನು ಇಂದು ಬೆಳಗ್ಗೆ 9 ಗಂಟೆಯಿಂದ ನೀಡಲು ಪ್ರಾರಂಭಿಸಿದ್ದಾಗಿ ಟಿಟಿಡಿ ಪ್ರಕಟಣೆ ಹೊರಡಿಸಿದೆ.  

ಹಾಗೇ ಭಕ್ತರು ಬೆಟ್ಟದಲ್ಲಿ ತಂಗಲು ವಸತಿ ಬುಕಿಂಗ್​ ಮತ್ತು ಸರ್ವದರ್ಶನ ಟಿಕೆಟ್​ನ್ನು ನವೆಂಬರ್ 28ರಂದು ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡುವುದಾಗಿಯೂ ಟಿಟಿಡಿ ತಿಳಿಸಿದೆ. ಭಕ್ತರು ಟಿಟಿಡಿ ವೆಬ್​ಸೈಟ್​ಗೆ ಹೋಗಿ, ಅಲ್ಲಿಯೇ ವಿಶೇಷ ದರ್ಶನ (300 ರೂ.ಗೆ ಒಂದು ಟಿಕೆಟ್​) ಟಿಕೆಟ್​ ಮತ್ತು ಸರ್ವದರ್ಶನಕ್ಕೆ ಟಿಕೆಟ್​ ಬುಕ್ ಮಾಡಬಹುದು. ಅದರಲ್ಲೂ ಕಳೆದ ತಿಂಗಳಿನಿಂದ ಸರ್ವದರ್ಶನ ಕೋಟಾವನ್ನು ಹೆಚ್ಚಿಸಲಾಗಿದೆ.

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ. ಆನ್​ಲೈನ್​ಲ್ಲಿ ಕೂಡ ಕ್ಯೂ ಮಾದರಿಯಲ್ಲೇ ಟಿಕೆಟ್ ಬುಕ್ಕಿಂಗ್​ ವ್ಯವಸ್ಥೆ ಇರಲಿದ್ದು, ಯಾರು ಮೊದಲು ಲಾಗಿನ್​ ಆಗುತ್ತಾರೋ ಅವರಿಗೆ ಮೊದಲು ಬುಕ್ಕಿಂಗ್​ ಮಾಡಲು ಅವಕಾಶ ಇರುತ್ತದೆ.

ಇದನ್ನೂ ಓದಿ: ಕಾಡುಹಂದಿ ಊರೊಳಗೆ ಬಂದು ಕಾರು ಶೋರೂಮ್ ಸಿಬ್ಬಂದಿ ಮೇಲೆ ಅಟ್ಟಾಡಿಸಿ ಹಲ್ಲೆ ಮಾಡಿದ್ದು ಮಂಗಳೂರಿನಲ್ಲಿ ಮಾರಾಯ್ರೇ!

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು