AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ
ದೇಗುಲ ಚಿತ್ರ
TV9 Web
| Updated By: Lakshmi Hegde|

Updated on: Nov 27, 2021 | 4:33 PM

Share

ತಿರುಪತಿ ತಿರುಮಲ ಶ್ರೀವಾರಿ ಭಕ್ತರಿಗೆ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ) ಗುಡ್​ ನ್ಯೂಸ್​ ನೀಡಿದೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಆನ್​ಲೈನ್​​ನಲ್ಲಿ ಟಿಕೆಟ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಹಾಗೇ, ಡಿಸೆಂಬರ್ ತಿಂಗಳ ಸರ್ವದರ್ಶನ ಟೋಕನ್​ನ್ನು ಇಂದು ಬೆಳಗ್ಗೆ 9 ಗಂಟೆಯಿಂದ ನೀಡಲು ಪ್ರಾರಂಭಿಸಿದ್ದಾಗಿ ಟಿಟಿಡಿ ಪ್ರಕಟಣೆ ಹೊರಡಿಸಿದೆ.  

ಹಾಗೇ ಭಕ್ತರು ಬೆಟ್ಟದಲ್ಲಿ ತಂಗಲು ವಸತಿ ಬುಕಿಂಗ್​ ಮತ್ತು ಸರ್ವದರ್ಶನ ಟಿಕೆಟ್​ನ್ನು ನವೆಂಬರ್ 28ರಂದು ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡುವುದಾಗಿಯೂ ಟಿಟಿಡಿ ತಿಳಿಸಿದೆ. ಭಕ್ತರು ಟಿಟಿಡಿ ವೆಬ್​ಸೈಟ್​ಗೆ ಹೋಗಿ, ಅಲ್ಲಿಯೇ ವಿಶೇಷ ದರ್ಶನ (300 ರೂ.ಗೆ ಒಂದು ಟಿಕೆಟ್​) ಟಿಕೆಟ್​ ಮತ್ತು ಸರ್ವದರ್ಶನಕ್ಕೆ ಟಿಕೆಟ್​ ಬುಕ್ ಮಾಡಬಹುದು. ಅದರಲ್ಲೂ ಕಳೆದ ತಿಂಗಳಿನಿಂದ ಸರ್ವದರ್ಶನ ಕೋಟಾವನ್ನು ಹೆಚ್ಚಿಸಲಾಗಿದೆ.

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ. ಆನ್​ಲೈನ್​ಲ್ಲಿ ಕೂಡ ಕ್ಯೂ ಮಾದರಿಯಲ್ಲೇ ಟಿಕೆಟ್ ಬುಕ್ಕಿಂಗ್​ ವ್ಯವಸ್ಥೆ ಇರಲಿದ್ದು, ಯಾರು ಮೊದಲು ಲಾಗಿನ್​ ಆಗುತ್ತಾರೋ ಅವರಿಗೆ ಮೊದಲು ಬುಕ್ಕಿಂಗ್​ ಮಾಡಲು ಅವಕಾಶ ಇರುತ್ತದೆ.

ಇದನ್ನೂ ಓದಿ: ಕಾಡುಹಂದಿ ಊರೊಳಗೆ ಬಂದು ಕಾರು ಶೋರೂಮ್ ಸಿಬ್ಬಂದಿ ಮೇಲೆ ಅಟ್ಟಾಡಿಸಿ ಹಲ್ಲೆ ಮಾಡಿದ್ದು ಮಂಗಳೂರಿನಲ್ಲಿ ಮಾರಾಯ್ರೇ!

ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ