AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ
ದೇಗುಲ ಚಿತ್ರ
TV9 Web
| Edited By: |

Updated on: Nov 27, 2021 | 4:33 PM

Share

ತಿರುಪತಿ ತಿರುಮಲ ಶ್ರೀವಾರಿ ಭಕ್ತರಿಗೆ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ) ಗುಡ್​ ನ್ಯೂಸ್​ ನೀಡಿದೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಆನ್​ಲೈನ್​​ನಲ್ಲಿ ಟಿಕೆಟ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಹಾಗೇ, ಡಿಸೆಂಬರ್ ತಿಂಗಳ ಸರ್ವದರ್ಶನ ಟೋಕನ್​ನ್ನು ಇಂದು ಬೆಳಗ್ಗೆ 9 ಗಂಟೆಯಿಂದ ನೀಡಲು ಪ್ರಾರಂಭಿಸಿದ್ದಾಗಿ ಟಿಟಿಡಿ ಪ್ರಕಟಣೆ ಹೊರಡಿಸಿದೆ.  

ಹಾಗೇ ಭಕ್ತರು ಬೆಟ್ಟದಲ್ಲಿ ತಂಗಲು ವಸತಿ ಬುಕಿಂಗ್​ ಮತ್ತು ಸರ್ವದರ್ಶನ ಟಿಕೆಟ್​ನ್ನು ನವೆಂಬರ್ 28ರಂದು ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡುವುದಾಗಿಯೂ ಟಿಟಿಡಿ ತಿಳಿಸಿದೆ. ಭಕ್ತರು ಟಿಟಿಡಿ ವೆಬ್​ಸೈಟ್​ಗೆ ಹೋಗಿ, ಅಲ್ಲಿಯೇ ವಿಶೇಷ ದರ್ಶನ (300 ರೂ.ಗೆ ಒಂದು ಟಿಕೆಟ್​) ಟಿಕೆಟ್​ ಮತ್ತು ಸರ್ವದರ್ಶನಕ್ಕೆ ಟಿಕೆಟ್​ ಬುಕ್ ಮಾಡಬಹುದು. ಅದರಲ್ಲೂ ಕಳೆದ ತಿಂಗಳಿನಿಂದ ಸರ್ವದರ್ಶನ ಕೋಟಾವನ್ನು ಹೆಚ್ಚಿಸಲಾಗಿದೆ.

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ. ಆನ್​ಲೈನ್​ಲ್ಲಿ ಕೂಡ ಕ್ಯೂ ಮಾದರಿಯಲ್ಲೇ ಟಿಕೆಟ್ ಬುಕ್ಕಿಂಗ್​ ವ್ಯವಸ್ಥೆ ಇರಲಿದ್ದು, ಯಾರು ಮೊದಲು ಲಾಗಿನ್​ ಆಗುತ್ತಾರೋ ಅವರಿಗೆ ಮೊದಲು ಬುಕ್ಕಿಂಗ್​ ಮಾಡಲು ಅವಕಾಶ ಇರುತ್ತದೆ.

ಇದನ್ನೂ ಓದಿ: ಕಾಡುಹಂದಿ ಊರೊಳಗೆ ಬಂದು ಕಾರು ಶೋರೂಮ್ ಸಿಬ್ಬಂದಿ ಮೇಲೆ ಅಟ್ಟಾಡಿಸಿ ಹಲ್ಲೆ ಮಾಡಿದ್ದು ಮಂಗಳೂರಿನಲ್ಲಿ ಮಾರಾಯ್ರೇ!

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!