AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ: ದರ್ಶನ ಅವಧಿ ವಿಸ್ತರಣೆ

ತಿರುಪತಿ: ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ, ವಿಶ್ವದ ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೋಟ್ಯಂತರ ಭಕ್ತರನ್ನು ಹೊಂದಿರುವ ಬಾಲಾಜಿಯ ದರ್ಶನದ ಅವಧಿಯನ್ನು ವಿಸ್ತರಿಸಲಾಗಿದೆ. ಕೊರೊನಾದಿಂದಾಗಿ ಬಂದ್ ಆಗಿದ್ದ ದೇವಾಲಯ ಈಗ ಭಕ್ತರಿಂದ ಮತ್ತೆ ತುಂಬಿ ತುಳುಕುತ್ತಿದೆ. ಭಕ್ತರ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಆಡಳಿತ ಮಂಡಳಿ ತಿಮ್ಮಪ್ಪನ ದೇವಾಲಯದ ದರ್ಶನ ಅವಧಿ ವಿಸ್ತರಣೆ ಮಾಡಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಮಲ ತಿರುಪತಿ ಭಕ್ತರು ದರ್ಶನ ಮಾಡುವ ಅವಧಿಯನ್ನು ರಾತ್ರಿ […]

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ:  ದರ್ಶನ ಅವಧಿ ವಿಸ್ತರಣೆ
ತಿರುಪತಿ ತಿರುಮಲ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 28, 2020 | 2:34 PM

Share

ತಿರುಪತಿ: ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ, ವಿಶ್ವದ ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೋಟ್ಯಂತರ ಭಕ್ತರನ್ನು ಹೊಂದಿರುವ ಬಾಲಾಜಿಯ ದರ್ಶನದ ಅವಧಿಯನ್ನು ವಿಸ್ತರಿಸಲಾಗಿದೆ. ಕೊರೊನಾದಿಂದಾಗಿ ಬಂದ್ ಆಗಿದ್ದ ದೇವಾಲಯ ಈಗ ಭಕ್ತರಿಂದ ಮತ್ತೆ ತುಂಬಿ ತುಳುಕುತ್ತಿದೆ. ಭಕ್ತರ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ.

ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಆಡಳಿತ ಮಂಡಳಿ ತಿಮ್ಮಪ್ಪನ ದೇವಾಲಯದ ದರ್ಶನ ಅವಧಿ ವಿಸ್ತರಣೆ ಮಾಡಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಮಲ ತಿರುಪತಿ ಭಕ್ತರು ದರ್ಶನ ಮಾಡುವ ಅವಧಿಯನ್ನು ರಾತ್ರಿ 9 ಗಂಟೆಯ ವರೆಗೆ ಹೆಚ್ಚಿಸಿದೆ. ಈ ಮೊದಲು ರಾತ್ರಿ 7 ಗಂಟೆಯ ವರೆಗೆ ಅವಧಿ ನಿಗದಿ ಮಾಡಲಾಗಿತ್ತು. ಈಗ ರಾತ್ರಿ 9 ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಟಿಕೆಟ್​ಗಳನ್ನು ನೀಡಲಾಗುತ್ತಿದೆ. ಇದಲ್ಲದೇ ಪ್ರತಿ ದಿನಕ್ಕೆ ಭಕ್ತರಿಗೆ ದರ್ಶನ ನೀಡುವ ಸಂಖ್ಯೆಯಲ್ಲೂ ಹೆಚ್ಚಳವಾಗುತ್ತಿದೆ. ಈಗ ಪ್ರತಿದಿನ 13 ಸಾವಿರ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.

Published On - 2:33 pm, Sun, 28 June 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್