AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಲ್ಲಿ ಶ್ರೀವಾರಿ ಲಡ್ಡು ಪ್ರಸಾದದ ಜೊತೆಗೆ 2021ರ ಕ್ಯಾಲೆಂಡರ್​, ಡೈರಿಯನ್ನೂ ಕೊಡ್ತಿದ್ದಾರೆ

ತಿರುಪತಿ ಶ್ರೀಕ್ಷೇತ್ರ ಮತ್ತು ಜಿಲ್ಲಾ ಕೇಂದ್ರಗಳಲ್ಲಿರುವ ಟಿಟಿಡಿ ಕಲ್ಯಾಣ ಮಂಟಪ, ಮಾಹಿತಿ ಕೇಂದ್ರಗಳಲ್ಲಿ ಶೇ. 50 ರಿಯಾಯಿತಿಯೊಂದಿಗೆ ಲಡ್ಡು ಮಾರಾಟ ಪ್ರಾರಂಭ ಮಾಡಲಾಗಿದೆ. ಜೊತೆಗೆ 2021 ಕ್ಯಾಲೆಂಡರ್​, ಡೈರಿ ಸಹ ಲಭಿಸಲಿದೆ.

ತಿರುಪತಿಯಲ್ಲಿ ಶ್ರೀವಾರಿ ಲಡ್ಡು ಪ್ರಸಾದದ ಜೊತೆಗೆ 2021ರ ಕ್ಯಾಲೆಂಡರ್​, ಡೈರಿಯನ್ನೂ ಕೊಡ್ತಿದ್ದಾರೆ
ತಿರುಪತಿ ಲಡ್ಡು
Lakshmi Hegde
|

Updated on:Dec 12, 2020 | 4:57 PM

Share

ಹೈದರಾಬಾದ್: ಕೊರೊನಾ ಕಾರಣದಿಂದ ದೇಗುಲದಲ್ಲಿ ಲಡ್ಡು ಪ್ರಸಾದವನ್ನು ಭಕ್ತರಿಗೆ ನೀಡುವುದನ್ನು ನಿಲ್ಲಿಸಿದ್ದ ತಿರುಪತಿ ತಿರುಮಲ ದೇವಸ್ಥಾನ ಇತ್ತೀಚಿನ ದಿನಗಳಲ್ಲಿ ಮತ್ತೆ ಶ್ರೀವಾರಿ ಲಡ್ಡು ಮಾರಾಟ ಪ್ರಾರಂಭ ಮಾಡಿದೆ.

ಇದೀಗ ಜಗದ್ವಿಖ್ಯಾತ ಲಡ್ಡು ಪ್ರಸಾದದ ಜತೆ ಹೊಸ ವರ್ಷದ (2021) ಕ್ಯಾಲೆಂಡರ್​ ಮತ್ತು ಡೈರಿಯನ್ನೂ ದೇಗುಲದ ಆಡಳಿತ ಮಂಡಳಿ ನೀಡಲು ಆರಂಭಿಸಿದೆ.

ತಿರುಪತಿ ಲಡ್ಡು ತನ್ನ ವಿಭಿನ್ನ ರುಚಿಯಿಂದ ಸಿಕ್ಕಾಪಟೆ ಪ್ರಸಿದ್ಧಿ ಪಡೆದಿದೆ. 300 ವರ್ಷಗಳನ್ನು ಪೂರೈಸಿರುವ ಪ್ರಸಾದ ಮಾರಾಟವು ಕರೊನಾ ಕಾರಣದಿಂದ ಸ್ಥಗಿತವಾಗಿತ್ತು. ದೇವಸ್ಥಾನದಲ್ಲಿ ದರ್ಶನವನ್ನೇ ಸ್ಥಗಿತಗೊಳಿಸಿದ್ದರ ಕಾರಣ ಲಡ್ಡು ಮಾರಾಟವೂ ಇರಲಿಲ್ಲ. ಆದ್ರೆ, ತಿರುಪತಿ ಪ್ರಸಾದಕ್ಕೆ ಬೇಡಿಕೆ ಹೆಚ್ಚುತ್ತಲೇ ಇದ್ದ ಕಾರಣ, ಮೇ ತಿಂಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲಿರುವ ಟಿಟಿಡಿ ಕಲ್ಯಾಣ ಮಂಟಪ, ಮಾಹಿತಿ ಕೇಂದ್ರದಲ್ಲಿ ಶೇ. 50 ರಿಯಾಯಿತಿ ದರದಲ್ಲಿ ಲಾಡು ಮಾರಾಟ ಪ್ರಾರಂಭ ಮಾಡಲಾಗಿತ್ತು. ಇದೀಗ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದವರು ಅಲ್ಲಿಯೇ ಲಡ್ಡು ಪ್ರಸಾದವನ್ನೂ ಪಡೆಯಬಹುದಾಗಿದೆ. ಜೊತೆಗೆ 2021 ಕ್ಯಾಲೆಂಡರ್​, ಡೈರಿ ಸಹ ಲಭಿಸಲಿದೆ.

ಹೊಸ ಕೃಷಿ ಕಾಯ್ದೆಗಳನ್ನು ಬಿಟ್ಟುಕೊಡುತ್ತಿಲ್ಲ ಪ್ರಧಾನಿ ಮೋದಿ.. FICCI ಸಭೆಯಲ್ಲಿ ಹೇಳಿದ್ದೇನು?

Published On - 4:53 pm, Sat, 12 December 20

Follow Us
Lakshmi Hegde
Lakshmi Hegde
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ