AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಲ್ಲಿ ಶ್ರೀವಾರಿ ಲಡ್ಡು ಪ್ರಸಾದದ ಜೊತೆಗೆ 2021ರ ಕ್ಯಾಲೆಂಡರ್​, ಡೈರಿಯನ್ನೂ ಕೊಡ್ತಿದ್ದಾರೆ

ತಿರುಪತಿ ಶ್ರೀಕ್ಷೇತ್ರ ಮತ್ತು ಜಿಲ್ಲಾ ಕೇಂದ್ರಗಳಲ್ಲಿರುವ ಟಿಟಿಡಿ ಕಲ್ಯಾಣ ಮಂಟಪ, ಮಾಹಿತಿ ಕೇಂದ್ರಗಳಲ್ಲಿ ಶೇ. 50 ರಿಯಾಯಿತಿಯೊಂದಿಗೆ ಲಡ್ಡು ಮಾರಾಟ ಪ್ರಾರಂಭ ಮಾಡಲಾಗಿದೆ. ಜೊತೆಗೆ 2021 ಕ್ಯಾಲೆಂಡರ್​, ಡೈರಿ ಸಹ ಲಭಿಸಲಿದೆ.

ತಿರುಪತಿಯಲ್ಲಿ ಶ್ರೀವಾರಿ ಲಡ್ಡು ಪ್ರಸಾದದ ಜೊತೆಗೆ 2021ರ ಕ್ಯಾಲೆಂಡರ್​, ಡೈರಿಯನ್ನೂ ಕೊಡ್ತಿದ್ದಾರೆ
ತಿರುಪತಿ ಲಡ್ಡು
Lakshmi Hegde
|

Updated on:Dec 12, 2020 | 4:57 PM

Share

ಹೈದರಾಬಾದ್: ಕೊರೊನಾ ಕಾರಣದಿಂದ ದೇಗುಲದಲ್ಲಿ ಲಡ್ಡು ಪ್ರಸಾದವನ್ನು ಭಕ್ತರಿಗೆ ನೀಡುವುದನ್ನು ನಿಲ್ಲಿಸಿದ್ದ ತಿರುಪತಿ ತಿರುಮಲ ದೇವಸ್ಥಾನ ಇತ್ತೀಚಿನ ದಿನಗಳಲ್ಲಿ ಮತ್ತೆ ಶ್ರೀವಾರಿ ಲಡ್ಡು ಮಾರಾಟ ಪ್ರಾರಂಭ ಮಾಡಿದೆ.

ಇದೀಗ ಜಗದ್ವಿಖ್ಯಾತ ಲಡ್ಡು ಪ್ರಸಾದದ ಜತೆ ಹೊಸ ವರ್ಷದ (2021) ಕ್ಯಾಲೆಂಡರ್​ ಮತ್ತು ಡೈರಿಯನ್ನೂ ದೇಗುಲದ ಆಡಳಿತ ಮಂಡಳಿ ನೀಡಲು ಆರಂಭಿಸಿದೆ.

ತಿರುಪತಿ ಲಡ್ಡು ತನ್ನ ವಿಭಿನ್ನ ರುಚಿಯಿಂದ ಸಿಕ್ಕಾಪಟೆ ಪ್ರಸಿದ್ಧಿ ಪಡೆದಿದೆ. 300 ವರ್ಷಗಳನ್ನು ಪೂರೈಸಿರುವ ಪ್ರಸಾದ ಮಾರಾಟವು ಕರೊನಾ ಕಾರಣದಿಂದ ಸ್ಥಗಿತವಾಗಿತ್ತು. ದೇವಸ್ಥಾನದಲ್ಲಿ ದರ್ಶನವನ್ನೇ ಸ್ಥಗಿತಗೊಳಿಸಿದ್ದರ ಕಾರಣ ಲಡ್ಡು ಮಾರಾಟವೂ ಇರಲಿಲ್ಲ. ಆದ್ರೆ, ತಿರುಪತಿ ಪ್ರಸಾದಕ್ಕೆ ಬೇಡಿಕೆ ಹೆಚ್ಚುತ್ತಲೇ ಇದ್ದ ಕಾರಣ, ಮೇ ತಿಂಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲಿರುವ ಟಿಟಿಡಿ ಕಲ್ಯಾಣ ಮಂಟಪ, ಮಾಹಿತಿ ಕೇಂದ್ರದಲ್ಲಿ ಶೇ. 50 ರಿಯಾಯಿತಿ ದರದಲ್ಲಿ ಲಾಡು ಮಾರಾಟ ಪ್ರಾರಂಭ ಮಾಡಲಾಗಿತ್ತು. ಇದೀಗ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದವರು ಅಲ್ಲಿಯೇ ಲಡ್ಡು ಪ್ರಸಾದವನ್ನೂ ಪಡೆಯಬಹುದಾಗಿದೆ. ಜೊತೆಗೆ 2021 ಕ್ಯಾಲೆಂಡರ್​, ಡೈರಿ ಸಹ ಲಭಿಸಲಿದೆ.

ಹೊಸ ಕೃಷಿ ಕಾಯ್ದೆಗಳನ್ನು ಬಿಟ್ಟುಕೊಡುತ್ತಿಲ್ಲ ಪ್ರಧಾನಿ ಮೋದಿ.. FICCI ಸಭೆಯಲ್ಲಿ ಹೇಳಿದ್ದೇನು?

Published On - 4:53 pm, Sat, 12 December 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?