AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಮ್ಮಪ್ಪನ ಪ್ರಸಾದ: TTD ವಿಜಿಲೆನ್ಸ್​ನಿಂದ ಇಬ್ಬರು ಮಧ್ಯವರ್ತಿಗಳ ಬಂಧನ

ತಿರುಪತಿ: ತಿರುಮಲದಲ್ಲಿ ಶ್ರೀ ವೇಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಡ್ಡು ಪ್ರಸಾದವನ್ನು ಭಕ್ತರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರು ದಲ್ಲಾಳಿಗಳನ್ನು ವಿಜಿಲೆನ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ ನೂರಾರು ತಿರುಪತಿ ಲಡ್ಡು ಪ್ರಸಾದದ ಟೋಕನ್​ಗಳು, ಹಲವಾರು ಆಧಾರ್​ ಕಾರ್ಡ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ನೆಲ್ಲೂರು, ಪ್ರಕಾಶಂ ಜಿಲ್ಲೆಗೆ ಸೇರಿದವರೆಂದು ಪತ್ತೆಯಾಗಿದೆ. ಟಿಟಿಡಿ ವಿಜಿಲೆನ್ಸ್​ ಅಧಿಕಾರಿಗಳು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿ, ಪ್ರಕರಣ ದಾಖಲಿಸಿದ್ದಾರೆ.

ತಿಮ್ಮಪ್ಪನ ಪ್ರಸಾದ: TTD ವಿಜಿಲೆನ್ಸ್​ನಿಂದ ಇಬ್ಬರು ಮಧ್ಯವರ್ತಿಗಳ ಬಂಧನ
ಸಾಧು ಶ್ರೀನಾಥ್​
|

Updated on:Nov 22, 2019 | 3:14 PM

Share

ತಿರುಪತಿ: ತಿರುಮಲದಲ್ಲಿ ಶ್ರೀ ವೇಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಡ್ಡು ಪ್ರಸಾದವನ್ನು ಭಕ್ತರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರು ದಲ್ಲಾಳಿಗಳನ್ನು ವಿಜಿಲೆನ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತರಿಂದ ನೂರಾರು ತಿರುಪತಿ ಲಡ್ಡು ಪ್ರಸಾದದ ಟೋಕನ್​ಗಳು, ಹಲವಾರು ಆಧಾರ್​ ಕಾರ್ಡ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ನೆಲ್ಲೂರು, ಪ್ರಕಾಶಂ ಜಿಲ್ಲೆಗೆ ಸೇರಿದವರೆಂದು ಪತ್ತೆಯಾಗಿದೆ. ಟಿಟಿಡಿ ವಿಜಿಲೆನ್ಸ್​ ಅಧಿಕಾರಿಗಳು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿ, ಪ್ರಕರಣ ದಾಖಲಿಸಿದ್ದಾರೆ.

Published On - 12:58 pm, Fri, 22 November 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ