AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Vista Tunnels | ಪ್ರಧಾನಿ ಸೇರಿದಂತೆ ಗಣ್ಯರ ಸಂಚಾರಕ್ಕೆ ಹೊಸ ಸಂಸತ್​ ಭವನದ ಬಳಿ 3 ಸುರಂಗ ನಿರ್ಮಾಣ

New Parliament: ಸೌತ್ ಬ್ಲಾಕ್ ಬಳಿ ಪ್ರಧಾನ ಮಂತ್ರಿಗಳ ನೂತನ ನಿವಾಸ ನಿರ್ಮಾಣ ಮತ್ತು ಕಚೇರಿ ನಿರ್ಮಿಸಲು ಚಿಂತಿಸಲಾಗಿದೆ. ಅಂತೆಯೇ ನಾರ್ತ್​ ಬ್ಲಾಕ್ ಬಳಿ ಉಪರಾಷ್ಟ್ರಪತಿಗಳ ನೂತನ ನಿವಾಸ ತಲೆ ಎತ್ತಲಿದೆ. ಹೊಸದಾಗಿ ನಿರ್ಮಿಸಲಾಗುವ ಸುರಂಗ ಮಾರ್ಗಗಳಿಂದಾಗಿ ಈ ಗಣ್ಯ ವ್ಯಕ್ತಿಗಳ ಸಂಚಾರಕ್ಕೆ ಅನುಕೂಲವಾಗಲಿದೆ.

Central Vista Tunnels | ಪ್ರಧಾನಿ ಸೇರಿದಂತೆ ಗಣ್ಯರ ಸಂಚಾರಕ್ಕೆ ಹೊಸ ಸಂಸತ್​ ಭವನದ ಬಳಿ 3 ಸುರಂಗ ನಿರ್ಮಾಣ
PM, VP ಸಂಚಾರಕ್ಕೆ ಹೊಸ ಸಂಸತ್​ ಭವನದ ಬಳಿ 3 ಸುರಂಗ ನಿರ್ಮಾಣ
Follow us
Skanda
| Updated By: ಆಯೇಷಾ ಬಾನು

Updated on: Mar 04, 2021 | 1:03 PM

ದೆಹಲಿ: ದೆಹಲಿಯಲ್ಲಿ ₹862 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಸಂಸತ್​ ಭವನದ ಸುತ್ತ ಮೂರು ಸುರಂಗ ಮಾರ್ಗ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಅತಿಗಣ್ಯ (VVIP) ವ್ಯಕ್ತಿಗಳ ಸಂಚಾರಕ್ಕೆ ಅನುಕೂಲವಾಗುವ ಸಲುವಾಗಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದ್ದು, ಈ ಮಾರ್ಗಗಳು ಪ್ರಧಾನ ಮಂತ್ರಿಗಳ ನೂತನ ನಿವಾಸ, ಕಚೇರಿ ಹಾಗೂ ಉಪರಾಷ್ಟ್ರಪತಿಗಳ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ಜೊತೆಗೆ ಸಂಸದರು ತಮ್ಮ ಕಚೇರಿಗೆ ತೆರಳಲು ಸಹ ಸಹಕಾರಿಯಾಗಲಿವೆ ಎಂದು ತಿಳಿದು ಬಂದಿದೆ.

ಈಗಿರುವ ಸೌತ್ ಬ್ಲಾಕ್ ಬಳಿ ಪ್ರಧಾನ ಮಂತ್ರಿಗಳ ನೂತನ ನಿವಾಸ ನಿರ್ಮಾಣ ಮಾಡಲಾಗುತ್ತಿದ್ದು, ಅವರ ಕಚೇರಿಯನ್ನೂ ಅಲ್ಲಿಯೇ ನಿರ್ಮಿಸಲು ಚಿಂತಿಸಲಾಗಿದೆ. ಅಂತೆಯೇ ನಾರ್ತ್​ ಬ್ಲಾಕ್ ಬಳಿ ಉಪರಾಷ್ಟ್ರಪತಿಗಳ ನೂತನ ನಿವಾಸ ತಲೆ ಎತ್ತಲಿದೆ. ಹೊಸದಾಗಿ ನಿರ್ಮಿಸಲಾಗುವ ಸುರಂಗ ಮಾರ್ಗಗಳಿಂದಾಗಿ ಈ ಗಣ್ಯ ವ್ಯಕ್ತಿಗಳ ಸಂಚಾರಕ್ಕೆ ಅನುಕೂಲವಾಗುವ ಜೊತೆಗೆ ಭದ್ರತೆಯ ದೃಷ್ಟಿಯಿಂದಲೂ ಸಹಾಯವಾಗಲಿದೆ.

ಇದನ್ನೂ ಓದಿ: ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗಕ್ಕೆ ಪ್ರಧಾನಿ ಚಾಲನೆ

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್