AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Central Vista Tunnels | ಪ್ರಧಾನಿ ಸೇರಿದಂತೆ ಗಣ್ಯರ ಸಂಚಾರಕ್ಕೆ ಹೊಸ ಸಂಸತ್​ ಭವನದ ಬಳಿ 3 ಸುರಂಗ ನಿರ್ಮಾಣ

New Parliament: ಸೌತ್ ಬ್ಲಾಕ್ ಬಳಿ ಪ್ರಧಾನ ಮಂತ್ರಿಗಳ ನೂತನ ನಿವಾಸ ನಿರ್ಮಾಣ ಮತ್ತು ಕಚೇರಿ ನಿರ್ಮಿಸಲು ಚಿಂತಿಸಲಾಗಿದೆ. ಅಂತೆಯೇ ನಾರ್ತ್​ ಬ್ಲಾಕ್ ಬಳಿ ಉಪರಾಷ್ಟ್ರಪತಿಗಳ ನೂತನ ನಿವಾಸ ತಲೆ ಎತ್ತಲಿದೆ. ಹೊಸದಾಗಿ ನಿರ್ಮಿಸಲಾಗುವ ಸುರಂಗ ಮಾರ್ಗಗಳಿಂದಾಗಿ ಈ ಗಣ್ಯ ವ್ಯಕ್ತಿಗಳ ಸಂಚಾರಕ್ಕೆ ಅನುಕೂಲವಾಗಲಿದೆ.

Central Vista Tunnels | ಪ್ರಧಾನಿ ಸೇರಿದಂತೆ ಗಣ್ಯರ ಸಂಚಾರಕ್ಕೆ ಹೊಸ ಸಂಸತ್​ ಭವನದ ಬಳಿ 3 ಸುರಂಗ ನಿರ್ಮಾಣ
PM, VP ಸಂಚಾರಕ್ಕೆ ಹೊಸ ಸಂಸತ್​ ಭವನದ ಬಳಿ 3 ಸುರಂಗ ನಿರ್ಮಾಣ
Skanda
| Edited By: |

Updated on: Mar 04, 2021 | 1:03 PM

Share

ದೆಹಲಿ: ದೆಹಲಿಯಲ್ಲಿ ₹862 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಸಂಸತ್​ ಭವನದ ಸುತ್ತ ಮೂರು ಸುರಂಗ ಮಾರ್ಗ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಅತಿಗಣ್ಯ (VVIP) ವ್ಯಕ್ತಿಗಳ ಸಂಚಾರಕ್ಕೆ ಅನುಕೂಲವಾಗುವ ಸಲುವಾಗಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದ್ದು, ಈ ಮಾರ್ಗಗಳು ಪ್ರಧಾನ ಮಂತ್ರಿಗಳ ನೂತನ ನಿವಾಸ, ಕಚೇರಿ ಹಾಗೂ ಉಪರಾಷ್ಟ್ರಪತಿಗಳ ನಿವಾಸಕ್ಕೆ ಸಂಪರ್ಕ ಕಲ್ಪಿಸುವ ಜೊತೆಗೆ ಸಂಸದರು ತಮ್ಮ ಕಚೇರಿಗೆ ತೆರಳಲು ಸಹ ಸಹಕಾರಿಯಾಗಲಿವೆ ಎಂದು ತಿಳಿದು ಬಂದಿದೆ.

ಈಗಿರುವ ಸೌತ್ ಬ್ಲಾಕ್ ಬಳಿ ಪ್ರಧಾನ ಮಂತ್ರಿಗಳ ನೂತನ ನಿವಾಸ ನಿರ್ಮಾಣ ಮಾಡಲಾಗುತ್ತಿದ್ದು, ಅವರ ಕಚೇರಿಯನ್ನೂ ಅಲ್ಲಿಯೇ ನಿರ್ಮಿಸಲು ಚಿಂತಿಸಲಾಗಿದೆ. ಅಂತೆಯೇ ನಾರ್ತ್​ ಬ್ಲಾಕ್ ಬಳಿ ಉಪರಾಷ್ಟ್ರಪತಿಗಳ ನೂತನ ನಿವಾಸ ತಲೆ ಎತ್ತಲಿದೆ. ಹೊಸದಾಗಿ ನಿರ್ಮಿಸಲಾಗುವ ಸುರಂಗ ಮಾರ್ಗಗಳಿಂದಾಗಿ ಈ ಗಣ್ಯ ವ್ಯಕ್ತಿಗಳ ಸಂಚಾರಕ್ಕೆ ಅನುಕೂಲವಾಗುವ ಜೊತೆಗೆ ಭದ್ರತೆಯ ದೃಷ್ಟಿಯಿಂದಲೂ ಸಹಾಯವಾಗಲಿದೆ.

ಇದನ್ನೂ ಓದಿ: ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗಕ್ಕೆ ಪ್ರಧಾನಿ ಚಾಲನೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!