AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Exit Poll Result 2021: ಕೇರಳದಲ್ಲಿ ಮತ್ತೊಮ್ಮೆ ಎಲ್​ಡಿಎಫ್ Tv9-Polstrat ಸಮೀಕ್ಷೆ

Kerala Exit Poll Result 2021: ಕೇರಳದ 14 ಜಿಲ್ಲೆಗಳಲ್ಲಿ ನಡೆಸಿದ ಮತಗಟ್ಟೆ ಸಮೀಕ್ಷೆಯಲ್ಲಿ (Exitpoll)ಸಂಗ್ರಹಿಸಿದ ಜನಾಭಿಪ್ರಾಯ ಮತ್ತು ಅಂಕಿ ಅಂಶಗಳ ಪ್ರಕಾರ ಎರಡನೇ ಬಾರಿ ಎಲ್​ಡಿಎಫ್ ಕೇರಳದಲ್ಲಿ ಗದ್ದುಗೇರಲಿದೆ ಎಂಬುದನ್ನು ಸೂಚಿಸುತ್ತದೆ.

Exit Poll Result 2021: ಕೇರಳದಲ್ಲಿ ಮತ್ತೊಮ್ಮೆ ಎಲ್​ಡಿಎಫ್ Tv9-Polstrat ಸಮೀಕ್ಷೆ
ಬಿಜೆಪಿ, ಸಿಪಿಎಂ ಮತ್ತು ಕಾಂಗ್ರೆಸ್​ ಧ್ವಜಗಳು
Follow us
ರಶ್ಮಿ ಕಲ್ಲಕಟ್ಟ
|

Updated on: Apr 29, 2021 | 7:37 PM

ದೆಹಲಿ: ಕೇರಳದಲ್ಲಿ ಮತೊಮ್ಮೆ ಎಲ್​ಡಿಎಫ್ ಸರ್ಕಾರವೇ ಅಧಿಕಾರಕ್ಕೇರಲಿದೆ ಎಂಬ ಅಭಿಪ್ರಾಯ Tv9-Polstrat ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ. ಕೇರಳದ 14 ಜಿಲ್ಲೆಗಳಲ್ಲಿ ನಡೆಸಿದ ಮತಗಟ್ಟೆ ಸಮೀಕ್ಷೆಯಲ್ಲಿ (Exitpoll)ಸಂಗ್ರಹಿಸಿದ ಜನಾಭಿಪ್ರಾಯ ಮತ್ತು ಅಂಕಿ ಅಂಶಗಳ ಪ್ರಕಾರ ಎರಡನೇ ಬಾರಿ ಎಲ್​ಡಿಎಫ್ ಕೇರಳದಲ್ಲಿ ಗದ್ದುಗೇರಲಿದೆ ಎಂಬುದನ್ನು ಸೂಚಿಸುತ್ತದೆ.

ಟಿವಿ9 ಮತಗಟ್ಟೆ ಸಮೀಕ್ಷೆ ಪ್ರಕಾರ ಯಾವ  ಪಕ್ಷಕ್ಕೆ ನೀವು ಮತದಾನ ಮಾಡಿದ್ದೀರಿ ಎಂಬ ಪ್ರಶ್ನೆಗೆ ಶೇ 42.70 ಮಂದಿ ಎಲ್​ಡಿಎಫ್ ಎಂದು ಉತ್ತರಿಸಿದ್ದಾರೆ. ಅದೇ ವೇಳೆ ಶೇ  40.10 ಮಂದಿ ಯುಡಿಎಫ್,  ಶೇ 15.40 ಎನ್​ಡಿಎ, ಶೇ, 1.80 ಇತರೆ ಎಂದು ಉತ್ತರಿಸಿದ್ದಾರೆ.

ಕಣದಲ್ಲಿರುವ  ಪ್ರಮುಖ ಪಕ್ಷಗಳು ಎಷ್ಟು ಸೀಟು ಗೆಲ್ಲಲಿವೆ ಎಂಬ ಪ್ರಶ್ನೆಗೆ 70-80 ಎಲ್​ಡಿಎಫ್, 59 – 69 ಯುಡಿಎಫ್, ಎನ್ ಡಿಎ  0-2 , ಇತರೆ- 0 ಎಂದು ಜನಾಭಿಪ್ರಾಯ ಸಿಕ್ಕಿದೆ.

ಕೇರಳದಲ್ಲಿ 140 ವಿಧಾನಸಭಾ ಕ್ಷೇತ್ರಗಳಿವೆ. 2016ರ ಚುನಾವಣೆಯಲ್ಲಿ  ಎಲ್​ಡಿಎಫ್- 91 ,ಯುಡಿಎಫ್-47 ,ಎನ್ ಡಿಎ-1  ಇತರೆ -1 ಸೀಟು ಗಳಿಸಿಕೊಂಡಿತ್ತು.

ಇದನ್ನೂ ಓದಿ:  Kerala Assembly Elections 2021: ಕೇರಳದಲ್ಲಿ ಬಿಜೆಪಿ ಕಿಂಗ್ ಮೇಕರ್ ಆಗಲಿದೆ: ಇ.ಶ್ರೀಧರನ್

ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ