AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Exit Poll Result 2021: ಕೇರಳದಲ್ಲಿ ಮತ್ತೊಮ್ಮೆ ಎಲ್​ಡಿಎಫ್ Tv9-Polstrat ಸಮೀಕ್ಷೆ

Kerala Exit Poll Result 2021: ಕೇರಳದ 14 ಜಿಲ್ಲೆಗಳಲ್ಲಿ ನಡೆಸಿದ ಮತಗಟ್ಟೆ ಸಮೀಕ್ಷೆಯಲ್ಲಿ (Exitpoll)ಸಂಗ್ರಹಿಸಿದ ಜನಾಭಿಪ್ರಾಯ ಮತ್ತು ಅಂಕಿ ಅಂಶಗಳ ಪ್ರಕಾರ ಎರಡನೇ ಬಾರಿ ಎಲ್​ಡಿಎಫ್ ಕೇರಳದಲ್ಲಿ ಗದ್ದುಗೇರಲಿದೆ ಎಂಬುದನ್ನು ಸೂಚಿಸುತ್ತದೆ.

Exit Poll Result 2021: ಕೇರಳದಲ್ಲಿ ಮತ್ತೊಮ್ಮೆ ಎಲ್​ಡಿಎಫ್ Tv9-Polstrat ಸಮೀಕ್ಷೆ
ಬಿಜೆಪಿ, ಸಿಪಿಎಂ ಮತ್ತು ಕಾಂಗ್ರೆಸ್​ ಧ್ವಜಗಳು
ರಶ್ಮಿ ಕಲ್ಲಕಟ್ಟ
|

Updated on: Apr 29, 2021 | 7:37 PM

Share

ದೆಹಲಿ: ಕೇರಳದಲ್ಲಿ ಮತೊಮ್ಮೆ ಎಲ್​ಡಿಎಫ್ ಸರ್ಕಾರವೇ ಅಧಿಕಾರಕ್ಕೇರಲಿದೆ ಎಂಬ ಅಭಿಪ್ರಾಯ Tv9-Polstrat ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ. ಕೇರಳದ 14 ಜಿಲ್ಲೆಗಳಲ್ಲಿ ನಡೆಸಿದ ಮತಗಟ್ಟೆ ಸಮೀಕ್ಷೆಯಲ್ಲಿ (Exitpoll)ಸಂಗ್ರಹಿಸಿದ ಜನಾಭಿಪ್ರಾಯ ಮತ್ತು ಅಂಕಿ ಅಂಶಗಳ ಪ್ರಕಾರ ಎರಡನೇ ಬಾರಿ ಎಲ್​ಡಿಎಫ್ ಕೇರಳದಲ್ಲಿ ಗದ್ದುಗೇರಲಿದೆ ಎಂಬುದನ್ನು ಸೂಚಿಸುತ್ತದೆ.

ಟಿವಿ9 ಮತಗಟ್ಟೆ ಸಮೀಕ್ಷೆ ಪ್ರಕಾರ ಯಾವ  ಪಕ್ಷಕ್ಕೆ ನೀವು ಮತದಾನ ಮಾಡಿದ್ದೀರಿ ಎಂಬ ಪ್ರಶ್ನೆಗೆ ಶೇ 42.70 ಮಂದಿ ಎಲ್​ಡಿಎಫ್ ಎಂದು ಉತ್ತರಿಸಿದ್ದಾರೆ. ಅದೇ ವೇಳೆ ಶೇ  40.10 ಮಂದಿ ಯುಡಿಎಫ್,  ಶೇ 15.40 ಎನ್​ಡಿಎ, ಶೇ, 1.80 ಇತರೆ ಎಂದು ಉತ್ತರಿಸಿದ್ದಾರೆ.

ಕಣದಲ್ಲಿರುವ  ಪ್ರಮುಖ ಪಕ್ಷಗಳು ಎಷ್ಟು ಸೀಟು ಗೆಲ್ಲಲಿವೆ ಎಂಬ ಪ್ರಶ್ನೆಗೆ 70-80 ಎಲ್​ಡಿಎಫ್, 59 – 69 ಯುಡಿಎಫ್, ಎನ್ ಡಿಎ  0-2 , ಇತರೆ- 0 ಎಂದು ಜನಾಭಿಪ್ರಾಯ ಸಿಕ್ಕಿದೆ.

ಕೇರಳದಲ್ಲಿ 140 ವಿಧಾನಸಭಾ ಕ್ಷೇತ್ರಗಳಿವೆ. 2016ರ ಚುನಾವಣೆಯಲ್ಲಿ  ಎಲ್​ಡಿಎಫ್- 91 ,ಯುಡಿಎಫ್-47 ,ಎನ್ ಡಿಎ-1  ಇತರೆ -1 ಸೀಟು ಗಳಿಸಿಕೊಂಡಿತ್ತು.

ಇದನ್ನೂ ಓದಿ:  Kerala Assembly Elections 2021: ಕೇರಳದಲ್ಲಿ ಬಿಜೆಪಿ ಕಿಂಗ್ ಮೇಕರ್ ಆಗಲಿದೆ: ಇ.ಶ್ರೀಧರನ್

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ