AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Exit Poll Result 2021: ಕೇರಳದಲ್ಲಿ ಮತ್ತೊಮ್ಮೆ ಎಲ್​ಡಿಎಫ್ Tv9-Polstrat ಸಮೀಕ್ಷೆ

Kerala Exit Poll Result 2021: ಕೇರಳದ 14 ಜಿಲ್ಲೆಗಳಲ್ಲಿ ನಡೆಸಿದ ಮತಗಟ್ಟೆ ಸಮೀಕ್ಷೆಯಲ್ಲಿ (Exitpoll)ಸಂಗ್ರಹಿಸಿದ ಜನಾಭಿಪ್ರಾಯ ಮತ್ತು ಅಂಕಿ ಅಂಶಗಳ ಪ್ರಕಾರ ಎರಡನೇ ಬಾರಿ ಎಲ್​ಡಿಎಫ್ ಕೇರಳದಲ್ಲಿ ಗದ್ದುಗೇರಲಿದೆ ಎಂಬುದನ್ನು ಸೂಚಿಸುತ್ತದೆ.

Exit Poll Result 2021: ಕೇರಳದಲ್ಲಿ ಮತ್ತೊಮ್ಮೆ ಎಲ್​ಡಿಎಫ್ Tv9-Polstrat ಸಮೀಕ್ಷೆ
ಬಿಜೆಪಿ, ಸಿಪಿಎಂ ಮತ್ತು ಕಾಂಗ್ರೆಸ್​ ಧ್ವಜಗಳು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 29, 2021 | 7:37 PM

Share

ದೆಹಲಿ: ಕೇರಳದಲ್ಲಿ ಮತೊಮ್ಮೆ ಎಲ್​ಡಿಎಫ್ ಸರ್ಕಾರವೇ ಅಧಿಕಾರಕ್ಕೇರಲಿದೆ ಎಂಬ ಅಭಿಪ್ರಾಯ Tv9-Polstrat ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ. ಕೇರಳದ 14 ಜಿಲ್ಲೆಗಳಲ್ಲಿ ನಡೆಸಿದ ಮತಗಟ್ಟೆ ಸಮೀಕ್ಷೆಯಲ್ಲಿ (Exitpoll)ಸಂಗ್ರಹಿಸಿದ ಜನಾಭಿಪ್ರಾಯ ಮತ್ತು ಅಂಕಿ ಅಂಶಗಳ ಪ್ರಕಾರ ಎರಡನೇ ಬಾರಿ ಎಲ್​ಡಿಎಫ್ ಕೇರಳದಲ್ಲಿ ಗದ್ದುಗೇರಲಿದೆ ಎಂಬುದನ್ನು ಸೂಚಿಸುತ್ತದೆ.

ಟಿವಿ9 ಮತಗಟ್ಟೆ ಸಮೀಕ್ಷೆ ಪ್ರಕಾರ ಯಾವ  ಪಕ್ಷಕ್ಕೆ ನೀವು ಮತದಾನ ಮಾಡಿದ್ದೀರಿ ಎಂಬ ಪ್ರಶ್ನೆಗೆ ಶೇ 42.70 ಮಂದಿ ಎಲ್​ಡಿಎಫ್ ಎಂದು ಉತ್ತರಿಸಿದ್ದಾರೆ. ಅದೇ ವೇಳೆ ಶೇ  40.10 ಮಂದಿ ಯುಡಿಎಫ್,  ಶೇ 15.40 ಎನ್​ಡಿಎ, ಶೇ, 1.80 ಇತರೆ ಎಂದು ಉತ್ತರಿಸಿದ್ದಾರೆ.

ಕಣದಲ್ಲಿರುವ  ಪ್ರಮುಖ ಪಕ್ಷಗಳು ಎಷ್ಟು ಸೀಟು ಗೆಲ್ಲಲಿವೆ ಎಂಬ ಪ್ರಶ್ನೆಗೆ 70-80 ಎಲ್​ಡಿಎಫ್, 59 – 69 ಯುಡಿಎಫ್, ಎನ್ ಡಿಎ  0-2 , ಇತರೆ- 0 ಎಂದು ಜನಾಭಿಪ್ರಾಯ ಸಿಕ್ಕಿದೆ.

ಕೇರಳದಲ್ಲಿ 140 ವಿಧಾನಸಭಾ ಕ್ಷೇತ್ರಗಳಿವೆ. 2016ರ ಚುನಾವಣೆಯಲ್ಲಿ  ಎಲ್​ಡಿಎಫ್- 91 ,ಯುಡಿಎಫ್-47 ,ಎನ್ ಡಿಎ-1  ಇತರೆ -1 ಸೀಟು ಗಳಿಸಿಕೊಂಡಿತ್ತು.

ಇದನ್ನೂ ಓದಿ:  Kerala Assembly Elections 2021: ಕೇರಳದಲ್ಲಿ ಬಿಜೆಪಿ ಕಿಂಗ್ ಮೇಕರ್ ಆಗಲಿದೆ: ಇ.ಶ್ರೀಧರನ್

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ