Exit Poll Result 2021: ಕೇರಳದಲ್ಲಿ ಮತ್ತೊಮ್ಮೆ ಎಲ್​ಡಿಎಫ್ Tv9-Polstrat ಸಮೀಕ್ಷೆ

Kerala Exit Poll Result 2021: ಕೇರಳದ 14 ಜಿಲ್ಲೆಗಳಲ್ಲಿ ನಡೆಸಿದ ಮತಗಟ್ಟೆ ಸಮೀಕ್ಷೆಯಲ್ಲಿ (Exitpoll)ಸಂಗ್ರಹಿಸಿದ ಜನಾಭಿಪ್ರಾಯ ಮತ್ತು ಅಂಕಿ ಅಂಶಗಳ ಪ್ರಕಾರ ಎರಡನೇ ಬಾರಿ ಎಲ್​ಡಿಎಫ್ ಕೇರಳದಲ್ಲಿ ಗದ್ದುಗೇರಲಿದೆ ಎಂಬುದನ್ನು ಸೂಚಿಸುತ್ತದೆ.

Exit Poll Result 2021: ಕೇರಳದಲ್ಲಿ ಮತ್ತೊಮ್ಮೆ ಎಲ್​ಡಿಎಫ್ Tv9-Polstrat ಸಮೀಕ್ಷೆ
ಬಿಜೆಪಿ, ಸಿಪಿಎಂ ಮತ್ತು ಕಾಂಗ್ರೆಸ್​ ಧ್ವಜಗಳು
Follow us
|

Updated on: Apr 29, 2021 | 7:37 PM

ದೆಹಲಿ: ಕೇರಳದಲ್ಲಿ ಮತೊಮ್ಮೆ ಎಲ್​ಡಿಎಫ್ ಸರ್ಕಾರವೇ ಅಧಿಕಾರಕ್ಕೇರಲಿದೆ ಎಂಬ ಅಭಿಪ್ರಾಯ Tv9-Polstrat ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ. ಕೇರಳದ 14 ಜಿಲ್ಲೆಗಳಲ್ಲಿ ನಡೆಸಿದ ಮತಗಟ್ಟೆ ಸಮೀಕ್ಷೆಯಲ್ಲಿ (Exitpoll)ಸಂಗ್ರಹಿಸಿದ ಜನಾಭಿಪ್ರಾಯ ಮತ್ತು ಅಂಕಿ ಅಂಶಗಳ ಪ್ರಕಾರ ಎರಡನೇ ಬಾರಿ ಎಲ್​ಡಿಎಫ್ ಕೇರಳದಲ್ಲಿ ಗದ್ದುಗೇರಲಿದೆ ಎಂಬುದನ್ನು ಸೂಚಿಸುತ್ತದೆ.

ಟಿವಿ9 ಮತಗಟ್ಟೆ ಸಮೀಕ್ಷೆ ಪ್ರಕಾರ ಯಾವ  ಪಕ್ಷಕ್ಕೆ ನೀವು ಮತದಾನ ಮಾಡಿದ್ದೀರಿ ಎಂಬ ಪ್ರಶ್ನೆಗೆ ಶೇ 42.70 ಮಂದಿ ಎಲ್​ಡಿಎಫ್ ಎಂದು ಉತ್ತರಿಸಿದ್ದಾರೆ. ಅದೇ ವೇಳೆ ಶೇ  40.10 ಮಂದಿ ಯುಡಿಎಫ್,  ಶೇ 15.40 ಎನ್​ಡಿಎ, ಶೇ, 1.80 ಇತರೆ ಎಂದು ಉತ್ತರಿಸಿದ್ದಾರೆ.

ಕಣದಲ್ಲಿರುವ  ಪ್ರಮುಖ ಪಕ್ಷಗಳು ಎಷ್ಟು ಸೀಟು ಗೆಲ್ಲಲಿವೆ ಎಂಬ ಪ್ರಶ್ನೆಗೆ 70-80 ಎಲ್​ಡಿಎಫ್, 59 – 69 ಯುಡಿಎಫ್, ಎನ್ ಡಿಎ  0-2 , ಇತರೆ- 0 ಎಂದು ಜನಾಭಿಪ್ರಾಯ ಸಿಕ್ಕಿದೆ.

ಕೇರಳದಲ್ಲಿ 140 ವಿಧಾನಸಭಾ ಕ್ಷೇತ್ರಗಳಿವೆ. 2016ರ ಚುನಾವಣೆಯಲ್ಲಿ  ಎಲ್​ಡಿಎಫ್- 91 ,ಯುಡಿಎಫ್-47 ,ಎನ್ ಡಿಎ-1  ಇತರೆ -1 ಸೀಟು ಗಳಿಸಿಕೊಂಡಿತ್ತು.

ಇದನ್ನೂ ಓದಿ:  Kerala Assembly Elections 2021: ಕೇರಳದಲ್ಲಿ ಬಿಜೆಪಿ ಕಿಂಗ್ ಮೇಕರ್ ಆಗಲಿದೆ: ಇ.ಶ್ರೀಧರನ್

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?