AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Exit Poll Result 2021: ಕೇರಳದಲ್ಲಿ ಮತ್ತೊಮ್ಮೆ ಎಲ್​ಡಿಎಫ್ Tv9-Polstrat ಸಮೀಕ್ಷೆ

Kerala Exit Poll Result 2021: ಕೇರಳದ 14 ಜಿಲ್ಲೆಗಳಲ್ಲಿ ನಡೆಸಿದ ಮತಗಟ್ಟೆ ಸಮೀಕ್ಷೆಯಲ್ಲಿ (Exitpoll)ಸಂಗ್ರಹಿಸಿದ ಜನಾಭಿಪ್ರಾಯ ಮತ್ತು ಅಂಕಿ ಅಂಶಗಳ ಪ್ರಕಾರ ಎರಡನೇ ಬಾರಿ ಎಲ್​ಡಿಎಫ್ ಕೇರಳದಲ್ಲಿ ಗದ್ದುಗೇರಲಿದೆ ಎಂಬುದನ್ನು ಸೂಚಿಸುತ್ತದೆ.

Exit Poll Result 2021: ಕೇರಳದಲ್ಲಿ ಮತ್ತೊಮ್ಮೆ ಎಲ್​ಡಿಎಫ್ Tv9-Polstrat ಸಮೀಕ್ಷೆ
ಬಿಜೆಪಿ, ಸಿಪಿಎಂ ಮತ್ತು ಕಾಂಗ್ರೆಸ್​ ಧ್ವಜಗಳು
ರಶ್ಮಿ ಕಲ್ಲಕಟ್ಟ
|

Updated on: Apr 29, 2021 | 7:37 PM

Share

ದೆಹಲಿ: ಕೇರಳದಲ್ಲಿ ಮತೊಮ್ಮೆ ಎಲ್​ಡಿಎಫ್ ಸರ್ಕಾರವೇ ಅಧಿಕಾರಕ್ಕೇರಲಿದೆ ಎಂಬ ಅಭಿಪ್ರಾಯ Tv9-Polstrat ಸಮೀಕ್ಷೆಯಲ್ಲಿ ವ್ಯಕ್ತವಾಗಿದೆ. ಕೇರಳದ 14 ಜಿಲ್ಲೆಗಳಲ್ಲಿ ನಡೆಸಿದ ಮತಗಟ್ಟೆ ಸಮೀಕ್ಷೆಯಲ್ಲಿ (Exitpoll)ಸಂಗ್ರಹಿಸಿದ ಜನಾಭಿಪ್ರಾಯ ಮತ್ತು ಅಂಕಿ ಅಂಶಗಳ ಪ್ರಕಾರ ಎರಡನೇ ಬಾರಿ ಎಲ್​ಡಿಎಫ್ ಕೇರಳದಲ್ಲಿ ಗದ್ದುಗೇರಲಿದೆ ಎಂಬುದನ್ನು ಸೂಚಿಸುತ್ತದೆ.

ಟಿವಿ9 ಮತಗಟ್ಟೆ ಸಮೀಕ್ಷೆ ಪ್ರಕಾರ ಯಾವ  ಪಕ್ಷಕ್ಕೆ ನೀವು ಮತದಾನ ಮಾಡಿದ್ದೀರಿ ಎಂಬ ಪ್ರಶ್ನೆಗೆ ಶೇ 42.70 ಮಂದಿ ಎಲ್​ಡಿಎಫ್ ಎಂದು ಉತ್ತರಿಸಿದ್ದಾರೆ. ಅದೇ ವೇಳೆ ಶೇ  40.10 ಮಂದಿ ಯುಡಿಎಫ್,  ಶೇ 15.40 ಎನ್​ಡಿಎ, ಶೇ, 1.80 ಇತರೆ ಎಂದು ಉತ್ತರಿಸಿದ್ದಾರೆ.

ಕಣದಲ್ಲಿರುವ  ಪ್ರಮುಖ ಪಕ್ಷಗಳು ಎಷ್ಟು ಸೀಟು ಗೆಲ್ಲಲಿವೆ ಎಂಬ ಪ್ರಶ್ನೆಗೆ 70-80 ಎಲ್​ಡಿಎಫ್, 59 – 69 ಯುಡಿಎಫ್, ಎನ್ ಡಿಎ  0-2 , ಇತರೆ- 0 ಎಂದು ಜನಾಭಿಪ್ರಾಯ ಸಿಕ್ಕಿದೆ.

ಕೇರಳದಲ್ಲಿ 140 ವಿಧಾನಸಭಾ ಕ್ಷೇತ್ರಗಳಿವೆ. 2016ರ ಚುನಾವಣೆಯಲ್ಲಿ  ಎಲ್​ಡಿಎಫ್- 91 ,ಯುಡಿಎಫ್-47 ,ಎನ್ ಡಿಎ-1  ಇತರೆ -1 ಸೀಟು ಗಳಿಸಿಕೊಂಡಿತ್ತು.

ಇದನ್ನೂ ಓದಿ:  Kerala Assembly Elections 2021: ಕೇರಳದಲ್ಲಿ ಬಿಜೆಪಿ ಕಿಂಗ್ ಮೇಕರ್ ಆಗಲಿದೆ: ಇ.ಶ್ರೀಧರನ್

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?