AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

What India Thinks Today: ಅಗ್ನಿಪಥ್ ಐತಿಹಾಸಿಕ ಯೋಜನೆ, ಬೆಂಕಿ ಹಚ್ಚುವುದರಿಂದ ಯಾರಿಗೂ ಪ್ರಯೋಜನವಿಲ್ಲ: ಅನುರಾಗ್ ಠಾಕೂರ್

ಬೆಂಕಿ ಹಚ್ಚುವುದರಿಂದ ಯಾರಿಗೂ ಪ್ರಯೋಜನವಿಲ್ಲ, ಅಗ್ನಿಪಥ್ ಯೋಜನೆಯೊಂದು ಐತಿಹಾಸಿಕ ನಿರ್ಧಾರ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಹೇಳಿದರು. ಅಗ್ನಿವೀರರು ಅವರು ಸೈನ್ಯವನ್ನು ತೊರೆದಾಗ, 11 ಲಕ್ಷ ರೂ. ಹಣ ಅವರ ಕೈ ಸೇರಲಿದೆ, ಅದೇ 75 ಪ್ರತಿಶತದಷ್ಟು ಸೈನಿಕರಿಗೆ ರಾಜ್ಯ ಸರ್ಕಾರಗಳು ಮತ್ತು ಕಾರ್ಪೊರೇಟ್ ವಲಯದಲ್ಲಿ ಆದ್ಯತೆ ನೀಡಲಾಗುತ್ತದೆ.

What India Thinks Today: ಅಗ್ನಿಪಥ್ ಐತಿಹಾಸಿಕ ಯೋಜನೆ, ಬೆಂಕಿ ಹಚ್ಚುವುದರಿಂದ ಯಾರಿಗೂ ಪ್ರಯೋಜನವಿಲ್ಲ: ಅನುರಾಗ್ ಠಾಕೂರ್
Anurag Thakur
TV9 Web
| Edited By: |

Updated on: Jun 18, 2022 | 2:22 PM

Share

ಬೆಂಕಿ ಹಚ್ಚುವುದರಿಂದ ಯಾರಿಗೂ ಪ್ರಯೋಜನವಿಲ್ಲ, ಅಗ್ನಿಪಥ್ ಯೋಜನೆಯೊಂದು ಐತಿಹಾಸಿಕ ನಿರ್ಧಾರ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಹೇಳಿದರು. ಅಗ್ನಿವೀರರು ಅವರು ಸೈನ್ಯವನ್ನು ತೊರೆದಾಗ, 11 ಲಕ್ಷ ರೂ. ಹಣ ಅವರ ಕೈ ಸೇರಲಿದೆ, ಅದೇ 75 ಪ್ರತಿಶತದಷ್ಟು ಸೈನಿಕರಿಗೆ ರಾಜ್ಯ ಸರ್ಕಾರಗಳು ಮತ್ತು ಕಾರ್ಪೊರೇಟ್ ವಲಯದಲ್ಲಿ ಆದ್ಯತೆ ನೀಡಲಾಗುತ್ತದೆ.

ಅಗ್ನಿವೀರರು ಸೇನೆಯನ್ನು ತೊರೆದಾಗ ಅವರನ್ನು ದೈಹಿಕ ತರಬೇತಿ ಕೋರ್ಸ್‌ಗೆ ಒಳಪಡಿಸಬಹುದೇ ಮತ್ತು 15-16 ಲಕ್ಷ ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅವರಿಗೆ ಅಲ್ಲಿ ಕೆಲಸ ಕೊಡಲು ಸಾಧ್ಯವಾಗುತ್ತದೆ. ಇನ್ನೂ ಹಲವು ಅವಕಾಶಗಳು ಅವರನ್ನರಸಿ ಬರಲಿವೆ.

ಭಾರತವನ್ನು ಫಾರ್ಮಸಿ ಆಫ್ ದಿ ವರ್ಲ್ಡ್ ಎಂದು ಕರೆಯಲಾಗುತ್ತದೆ ಮತ್ತು ಕೊರೊನಾ ಸಮಯದಲ್ಲಿ ಭಾರತವು ವಿಶ್ವದ ಇತರೆ ದೇಶಗಳು ತಿರುಗಿ ನೋಡುವಂಥಾ ಕೆಲಸಗಳನ್ನು ಮಾಡಿದೆ. . ಈ ಸರ್ಕಾರದಲ್ಲಿ ಕೊರೊನಾ ಸಂದರ್ಭದಲ್ಲಿ ತರಬೇತಿ ಇತ್ಯಾದಿಗಳಿಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು ಮತ್ತು ನಂತರ ನಾವು ಅನೇಕ ಪದಕಗಳನ್ನು ಗೆದ್ದಿದ್ದೇವೆ ಎಂದು ಆಟದ ಬಗ್ಗೆ ಹೇಳಿದರು.

2032, 2036ರಲ್ಲಿ ಒಲಿಂಪಿಕ್ಸ್‌ಗೆ ಟಾಪ್ 10ರಲ್ಲಿ ಹೆಸರು ಬರುವಂತೆ ಕೆಲಸ ಮಾಡುತ್ತಿದ್ದೇವೆ. ಇದೇ ವೇಳೆ ಮೋದಿ ಸರ್ಕಾರದ ಸಾಧನೆಗಳನ್ನು ಮೆಲುಕು ಹಾಕುತ್ತಾ ಸಂಸ್ಕೃತಿಗೆ ಸಂಬಂಧಿಸಿದ ಹಲವು ಕೆಲಸಗಳು ಕೂಡ ನಡೆದಿದ್ದು, ಇದರಿಂದ ಪ್ರವಾಸಿ ವಲಯದಲ್ಲಿ ಸಾಕಷ್ಟು ಪರಿಣಾಮ ಬೀರಿದೆ ಎಂದರು.

ಅಲ್ಲದೆ, 2019 ರಲ್ಲಿ, ಸ್ಟಾರ್ಟಪ್ ಬಗ್ಗೆ ಸಾಕಷ್ಟು ಕೆಲಸ ಮಾಡಲಾಗಿದೆ, ಇದು 2014 ರಿಂದ ನಡೆಯುತ್ತಿದೆ. ಭಾರತದಲ್ಲಿ ಕೊರೊನಾ ಸಮಯದಲ್ಲಿ, ಅನೇಕ ಸ್ಟಾರ್ಟ್‌ಅಪ್‌ಗಳು ಯುನಿಕಾರ್ನ್ ಸ್ಥಾನಮಾನವನ್ನು ಪಡೆದಿವೆ ಎಂದು ತಿಳಿಸಿದರು.

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ