AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

What India Thinks Today: ಅಗ್ನಿಪಥ್ ಐತಿಹಾಸಿಕ ಯೋಜನೆ, ಬೆಂಕಿ ಹಚ್ಚುವುದರಿಂದ ಯಾರಿಗೂ ಪ್ರಯೋಜನವಿಲ್ಲ: ಅನುರಾಗ್ ಠಾಕೂರ್

ಬೆಂಕಿ ಹಚ್ಚುವುದರಿಂದ ಯಾರಿಗೂ ಪ್ರಯೋಜನವಿಲ್ಲ, ಅಗ್ನಿಪಥ್ ಯೋಜನೆಯೊಂದು ಐತಿಹಾಸಿಕ ನಿರ್ಧಾರ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಹೇಳಿದರು. ಅಗ್ನಿವೀರರು ಅವರು ಸೈನ್ಯವನ್ನು ತೊರೆದಾಗ, 11 ಲಕ್ಷ ರೂ. ಹಣ ಅವರ ಕೈ ಸೇರಲಿದೆ, ಅದೇ 75 ಪ್ರತಿಶತದಷ್ಟು ಸೈನಿಕರಿಗೆ ರಾಜ್ಯ ಸರ್ಕಾರಗಳು ಮತ್ತು ಕಾರ್ಪೊರೇಟ್ ವಲಯದಲ್ಲಿ ಆದ್ಯತೆ ನೀಡಲಾಗುತ್ತದೆ.

What India Thinks Today: ಅಗ್ನಿಪಥ್ ಐತಿಹಾಸಿಕ ಯೋಜನೆ, ಬೆಂಕಿ ಹಚ್ಚುವುದರಿಂದ ಯಾರಿಗೂ ಪ್ರಯೋಜನವಿಲ್ಲ: ಅನುರಾಗ್ ಠಾಕೂರ್
Anurag Thakur
TV9 Web
| Edited By: |

Updated on: Jun 18, 2022 | 2:22 PM

Share

ಬೆಂಕಿ ಹಚ್ಚುವುದರಿಂದ ಯಾರಿಗೂ ಪ್ರಯೋಜನವಿಲ್ಲ, ಅಗ್ನಿಪಥ್ ಯೋಜನೆಯೊಂದು ಐತಿಹಾಸಿಕ ನಿರ್ಧಾರ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಹೇಳಿದರು. ಅಗ್ನಿವೀರರು ಅವರು ಸೈನ್ಯವನ್ನು ತೊರೆದಾಗ, 11 ಲಕ್ಷ ರೂ. ಹಣ ಅವರ ಕೈ ಸೇರಲಿದೆ, ಅದೇ 75 ಪ್ರತಿಶತದಷ್ಟು ಸೈನಿಕರಿಗೆ ರಾಜ್ಯ ಸರ್ಕಾರಗಳು ಮತ್ತು ಕಾರ್ಪೊರೇಟ್ ವಲಯದಲ್ಲಿ ಆದ್ಯತೆ ನೀಡಲಾಗುತ್ತದೆ.

ಅಗ್ನಿವೀರರು ಸೇನೆಯನ್ನು ತೊರೆದಾಗ ಅವರನ್ನು ದೈಹಿಕ ತರಬೇತಿ ಕೋರ್ಸ್‌ಗೆ ಒಳಪಡಿಸಬಹುದೇ ಮತ್ತು 15-16 ಲಕ್ಷ ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅವರಿಗೆ ಅಲ್ಲಿ ಕೆಲಸ ಕೊಡಲು ಸಾಧ್ಯವಾಗುತ್ತದೆ. ಇನ್ನೂ ಹಲವು ಅವಕಾಶಗಳು ಅವರನ್ನರಸಿ ಬರಲಿವೆ.

ಭಾರತವನ್ನು ಫಾರ್ಮಸಿ ಆಫ್ ದಿ ವರ್ಲ್ಡ್ ಎಂದು ಕರೆಯಲಾಗುತ್ತದೆ ಮತ್ತು ಕೊರೊನಾ ಸಮಯದಲ್ಲಿ ಭಾರತವು ವಿಶ್ವದ ಇತರೆ ದೇಶಗಳು ತಿರುಗಿ ನೋಡುವಂಥಾ ಕೆಲಸಗಳನ್ನು ಮಾಡಿದೆ. . ಈ ಸರ್ಕಾರದಲ್ಲಿ ಕೊರೊನಾ ಸಂದರ್ಭದಲ್ಲಿ ತರಬೇತಿ ಇತ್ಯಾದಿಗಳಿಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು ಮತ್ತು ನಂತರ ನಾವು ಅನೇಕ ಪದಕಗಳನ್ನು ಗೆದ್ದಿದ್ದೇವೆ ಎಂದು ಆಟದ ಬಗ್ಗೆ ಹೇಳಿದರು.

2032, 2036ರಲ್ಲಿ ಒಲಿಂಪಿಕ್ಸ್‌ಗೆ ಟಾಪ್ 10ರಲ್ಲಿ ಹೆಸರು ಬರುವಂತೆ ಕೆಲಸ ಮಾಡುತ್ತಿದ್ದೇವೆ. ಇದೇ ವೇಳೆ ಮೋದಿ ಸರ್ಕಾರದ ಸಾಧನೆಗಳನ್ನು ಮೆಲುಕು ಹಾಕುತ್ತಾ ಸಂಸ್ಕೃತಿಗೆ ಸಂಬಂಧಿಸಿದ ಹಲವು ಕೆಲಸಗಳು ಕೂಡ ನಡೆದಿದ್ದು, ಇದರಿಂದ ಪ್ರವಾಸಿ ವಲಯದಲ್ಲಿ ಸಾಕಷ್ಟು ಪರಿಣಾಮ ಬೀರಿದೆ ಎಂದರು.

ಅಲ್ಲದೆ, 2019 ರಲ್ಲಿ, ಸ್ಟಾರ್ಟಪ್ ಬಗ್ಗೆ ಸಾಕಷ್ಟು ಕೆಲಸ ಮಾಡಲಾಗಿದೆ, ಇದು 2014 ರಿಂದ ನಡೆಯುತ್ತಿದೆ. ಭಾರತದಲ್ಲಿ ಕೊರೊನಾ ಸಮಯದಲ್ಲಿ, ಅನೇಕ ಸ್ಟಾರ್ಟ್‌ಅಪ್‌ಗಳು ಯುನಿಕಾರ್ನ್ ಸ್ಥಾನಮಾನವನ್ನು ಪಡೆದಿವೆ ಎಂದು ತಿಳಿಸಿದರು.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ