AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25 ರೂ. ಸಬ್ಸಿಡಿ ಈರುಳ್ಳಿಗೆ ಮುಗಿಬಿದ್ದ ಜನ

ಹೈದರಾಬಾದ್: ಆಂಧ್ರಪ್ರದೇಶದ ವಿಜಯವಾಡದಲ್ಲಿ‌ ಸಬ್ಸಿಡಿ ಈರುಳ್ಳಿ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಈರುಳ್ಳಿ ದರ 100 ದಾಟಿದ ಹಿನ್ನೆಲೆಯಲ್ಲಿ ಕಡಿಮೆ ಬೆಲೆಗೆ ಈರುಳ್ಳಿ ಖರೀದಿಸಲು ಭಾರಿ ಪ್ರಮಾಣದಲ್ಲಿ‌ ಜನ ಸೇರಿದ್ದಾರೆ. ಭವಾನಿಪುರದ‌ ರೈತ ಬಜಾರ್​ನಲ್ಲಿ ಸಬ್ಸಿಡಿ ದರಕ್ಕೆ‌ ಈರುಳ್ಳಿ ಮಾರಾಟ ವಾಗುತ್ತಿದ್ದು, 25 ರೂಪಾಯಿಗೆ ಕೆ.ಜಿ ಈರುಳ್ಳಿ ಮಾರಾಟ ಮಾಡುತ್ತಿದ್ದಾರೆ. ರೈತ ಬಜಾರ್​ನಲ್ಲಿ ಒಂದೇ ಮಾರಾಟ ಕೇಂದ್ರ ಇರೋ ಕಾರಣ ಭಾರಿ ನೂಕಾಟ, ತಳ್ಳಾಟದಲ್ಲೇ ಜನ ಈರುಳ್ಳಿ ಖರೀದಿಗೆ ಇಳಿದಿದ್ದಾರೆ. ಹೊರಗಡೆ ಮಾರುಕಟ್ಟೆಯಲ್ಲಿ‌ 80 ರೂಪಾಯಿಗೂ ಅಧಿಕ ದರಕ್ಕೆ […]

25 ರೂ. ಸಬ್ಸಿಡಿ ಈರುಳ್ಳಿಗೆ ಮುಗಿಬಿದ್ದ ಜನ
ಸಾಧು ಶ್ರೀನಾಥ್​
|

Updated on:Dec 01, 2019 | 12:51 PM

Share

ಹೈದರಾಬಾದ್: ಆಂಧ್ರಪ್ರದೇಶದ ವಿಜಯವಾಡದಲ್ಲಿ‌ ಸಬ್ಸಿಡಿ ಈರುಳ್ಳಿ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಈರುಳ್ಳಿ ದರ 100 ದಾಟಿದ ಹಿನ್ನೆಲೆಯಲ್ಲಿ ಕಡಿಮೆ ಬೆಲೆಗೆ ಈರುಳ್ಳಿ ಖರೀದಿಸಲು ಭಾರಿ ಪ್ರಮಾಣದಲ್ಲಿ‌ ಜನ ಸೇರಿದ್ದಾರೆ. ಭವಾನಿಪುರದ‌ ರೈತ ಬಜಾರ್​ನಲ್ಲಿ ಸಬ್ಸಿಡಿ ದರಕ್ಕೆ‌ ಈರುಳ್ಳಿ ಮಾರಾಟ ವಾಗುತ್ತಿದ್ದು, 25 ರೂಪಾಯಿಗೆ ಕೆ.ಜಿ ಈರುಳ್ಳಿ ಮಾರಾಟ ಮಾಡುತ್ತಿದ್ದಾರೆ.

ರೈತ ಬಜಾರ್​ನಲ್ಲಿ ಒಂದೇ ಮಾರಾಟ ಕೇಂದ್ರ ಇರೋ ಕಾರಣ ಭಾರಿ ನೂಕಾಟ, ತಳ್ಳಾಟದಲ್ಲೇ ಜನ ಈರುಳ್ಳಿ ಖರೀದಿಗೆ ಇಳಿದಿದ್ದಾರೆ. ಹೊರಗಡೆ ಮಾರುಕಟ್ಟೆಯಲ್ಲಿ‌ 80 ರೂಪಾಯಿಗೂ ಅಧಿಕ ದರಕ್ಕೆ ಈರುಳ್ಳಿ ಸಿಗ್ತಿದೆ. ಹೀಗಾಗಿ 25 ರೂಪಾಯಿಗೆ ಸಬ್ಸಿಡಿ ದರದ ಈರುಳ್ಳಿ ಖರೀದಿಸಲು ಭಾರೀ ಪ್ರಮಾಣದ ಜನ ಸೇರಿದ್ದಾರೆ. ಅಲ್ಲದೆ ಈರುಳ್ಳಿ ಮಾರಾಟ ಕೇಂದ್ರಗಳ‌ನ್ನು ಹೆಚ್ಚಿಸುವಂತೆಯೂ ಇಲ್ಲಿನ ಜನರು ಒತ್ತಾಯಿಸಿದ್ದಾರೆ.

Published On - 12:10 pm, Sun, 1 December 19

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ